SriRamachandrapura Matha

ಅನಾವರಣ ಚಾತುರ್ಮಾಸ್ಯ - ದಿನ 5: ಕಾಲ-ಕರ್ಮ ಸಂಯೋಗವೇ ಬದುಕು!


Listen Later

*ನಮ್ಮ ಬದುಕು ಬೊಂಬೆಯಾಟ;

ನಾವೇ ಬೊಂಬೆಗಳು;

ಆಡಿಸುವವನು ಕಾಲ;

ಆಡಿಸುವುದು ಹೇಗೆ? - ಕರ್ಮದ ಮೂಲಕವಾಗಿ!

*ಕಾಲದ ಕೈಯಲ್ಲಿ ಕರ್ಮದ ಸೂತ್ರವಿದೆ;

ಅದನ್ನು ಹಿಡಿದು ಜೀವವನ್ನು ಆಡಿಸುತ್ತಾನವನು!

*ಆ ಕರ್ಮ ಯಾವ ಕಾಲಕ್ಕೆ ಬಂದು ಕೂಡಿತೋ;

ಅಥವಾ ಯಾವ ಕಾಲ ಆ ಕರ್ಮಕ್ಕೆ ಹೋಗಿ ತಾಗಿತೋ;

ಬಂತು ಫಲ ಅಲ್ಲಿ!

*ನಾವು ತಂದ ಕರ್ಮದ ಗಂಟಿನ ಕೊಟ್ಟ ಕೊನೆಯ ಕರ್ಮವೇ - ಸಾವು!

*ಈ ಜಗತ್ತಿನ ಬೇರೆ ಯಾವ ಮೂಲೆಯಲ್ಲಿಯೂ ಇಂತಹಾದ್ದೊಂದು ಆವಿಷ್ಕಾರ ಆಗಲಿಲ್ಲ; ಆದರೆ ಭಾರತದಲ್ಲಾಯಿತು! ಏನದು?


-ಶ್ರೀಸಂದೇಶ 25-07-2024


#ಅನಾವರಣ_ಚಾತುರ್ಮಾಸ್ಯ - ದಿನ 5


#Chaturmasya

...more
View all episodesView all episodes
Download on the App Store

SriRamachandrapura MathaBy SriRamachandrapura Matha