SriRamachandrapura Matha

ಅನಾವರಣ ಚಾತುರ್ಮಾಸ್ಯ - ದಿನ 50: ಪ್ರಶ್ನೆವಾಕ್ಯದ ಮೊದಲ ಮೂರು ಅಕ್ಷರಗಳ ಮೂಲಕವಾಗಿ ಕೆಲವು ಫಲಗಳನ್ನು ಹೇಳುವುದು ಹೇಗೆ?


Listen Later

* ಪ್ರವಚನಮಾಲಿಕೆಯಲ್ಲಿ ರಾಮನ ಜಾತಕದಲ್ಲಿ ಬುಧ ಗ್ರಹವನ್ನು ಏಕೆ ತೋರಿಸಿಲ್ಲ?

* ರವಿ ಜೊತೆಗೆ ಬುಧ-ಶುಕ್ರರು ಇರುವ ಕಾರಣ ಅವರು ಯಾವಾಗಲೂ ಅಸ್ತರೇ? ಹಾಗಿದ್ದರೆ ನಿಪುಣ ಯೋಗ ಹೇಗೆ?

* ಯಾವ ಅಕ್ಷರದಿಂದ ಪ್ರಶ್ನೆವಾಕ್ಯವು ಪ್ರಾರಂಭವಾದರೆ ಶುಭವೆಂದು ಗೊತ್ತಾಗಿದೆ, ಹಾಗಿದ್ದಾಗ ಅದೇ ಅಕ್ಷರದಿಂದ ಪ್ರಾರಂಭಿಸಿದರೆ ಹೇಗೆ?

* 'ಯ'ವರ್ಗದ ಅಕ್ಷರದಿಂದ ಪ್ರಶ್ನೆ ಪ್ರಾರಂಭವಾದರೆ ಅದಕ್ಕೆ ಫಲ ಏನು?

* ಪ್ರಶ್ನೆವಾಕ್ಯದ ಮೊದಲ ಮೂರು ಅಕ್ಷರಗಳ ಮೂಲಕವಾಗಿ ಕೆಲವು ಫಲಗಳನ್ನು ಹೇಳುವುದು ಹೇಗೆ?


-ಶ್ರೀಸಂದೇಶ 08-09-2024


#ಅನಾವರಣ_ಚಾತುರ್ಮಾಸ್ಯ - ದಿನ 50


#Chaturmasya


...more
View all episodesView all episodes
Download on the App Store

SriRamachandrapura MathaBy SriRamachandrapura Matha