SriRamachandrapura Matha

ಅನಾವರಣ ಚಾತುರ್ಮಾಸ್ಯ - ದಿನ 9: ಬದುಕಿನ ಮುಂದಿನ ದಾರಿಯನ್ನು ತೋರಿಸಿಕೊಡುತ್ತದೆ - ಕಾಲ!


Listen Later

*ಶ್ರೀಮಠವು ಧಾರ್ಮಿಕ ಪಂಚಾಂಗವನ್ನು ಪಾರಂಭಿಸುವ ಅಗತ್ಯತೆ ಏಕೆ ಬಂತು?

*ಸೂರ್ಯಸಿದ್ಧಾಂತ - ಇಂದು ನಿನ್ನೆಯದಲ್ಲ; ಪ್ರಾಚೀನ ಗಣಿತವದು

*ಜೀವಗಳ ಕುರಿತಾಗಿ ಕಾಲಕ್ಕೆ ಮಮತೆಯಿದೆ, ಕರುಣೆಯಿದೆ! ಹಾಗಾಗಿ ಕಾಲವು ನಮ್ಮೊಂದಿಗೆ ಮಾತನಾಡುತ್ತದೆ.

*ಕಾಲ ಕರುಣಾಮಯ!

*ಗುರುದೃಷ್ಟಿ ಬಂದರೆ ಅಶುಭವೂ ಶುಭವಾಗಿ ಪರಿವರ್ತನೆಯಾಗುವುದು

*ಗುರು ಪರಮಶುಭ!

*ಪ್ರಾಚೀನ ಜ್ಯೌತಿಷದಲ್ಲಿ ಉಲ್ಲೇಖವಾದ 'ಗ್ರಹ-ನಕ್ಷತ್ರ'ಗಳಿಗೂ, ಆಧುನಿಕ ವಿಜ್ಞಾನವು ಕಂಡುಕೊಂಡಿರುವ 'Planets-Stars' ಗಳಿಗೂ ಹೊಂದಿಕೆಯಾಗುತ್ತಿಲ್ಲ; ಹಾಗಿದ್ದಲ್ಲಿ ಜ್ಯೌತಿಷವು flawed ಆಗಿದೆಯೇ?


-ಶ್ರೀಸಂದೇಶ 29-07-2024


#ಅನಾವರಣ_ಚಾತುರ್ಮಾಸ್ಯ - ದಿನ 9


#Chaturmasya

...more
View all episodesView all episodes
Download on the App Store

SriRamachandrapura MathaBy SriRamachandrapura Matha