
Sign up to save your podcasts
Or


ಲೇಖಕರು : ಸ್ಟೋರಿವೀವರ್ರಿಗಾಗಿ ಶಾಮಿಮ್ ಪದಮ್ಸೀ
ನಿರೂಪಕರು : ರೇಷ್ಮಾ
ಸಂಪಾದಕರು : ನೂರ್ ಫಾತಿಮಾ
ಹೊಲಗಳಲ್ಲಿ ತೆನೆ ಕಾಳುಗಳನ್ನು ತಿನ್ನಲು ಬರುವ ಪಕ್ಷಿಗಳು ಬೆದರಿ ಓಡಿ ಹೋಗುವಂತೆ ಮಾಡಲು ಬೆದರುಬೊಂಬೆಗಳನ್ನು ಕಟ್ಟಿರುತ್ತಾರೆ. ಆದರೆ ಪುಟ್ಟ ಗೌರಿ ಯೋಚಿಸುವುದೇ ಬೇರೆ! ಅದೇನೆಂದು ಓದಿ ತಿಳಿಯಿರಿ.
ಈ ಕಥೆಯ ಮೂಲಕ ಮಕ್ಕಳೊಂದಿಗೆ ಕನಸುಗಳ ಕುರಿತಾಗಿ ಚರ್ಚಿಸಬಹುದು. ಮನೆಯಲ್ಲಿ ಹಿರಿಯರಿಗೆ ಮಕ್ಕಳು ಮಾಡುವ ಸಹಾಯಗಳ ಕುರಿತು ಚರ್ಚಿಸಬಹುದು. ಮಕ್ಕಳೊಂದಿಗೆ ಸಂತೋಷ, ದುಖಃ, ಭಯ ಮುಂತಾದ ಭಾವನೆಗಳ ಬಗ್ಗೆ ಚರ್ಚಿಸಬಹುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು:
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ಶಾಮಿಮ್ ಪದಮ್ಸೀ
ನಿರೂಪಕರು : ರೇಷ್ಮಾ
ಸಂಪಾದಕರು : ನೂರ್ ಫಾತಿಮಾ
ಹೊಲಗಳಲ್ಲಿ ತೆನೆ ಕಾಳುಗಳನ್ನು ತಿನ್ನಲು ಬರುವ ಪಕ್ಷಿಗಳು ಬೆದರಿ ಓಡಿ ಹೋಗುವಂತೆ ಮಾಡಲು ಬೆದರುಬೊಂಬೆಗಳನ್ನು ಕಟ್ಟಿರುತ್ತಾರೆ. ಆದರೆ ಪುಟ್ಟ ಗೌರಿ ಯೋಚಿಸುವುದೇ ಬೇರೆ! ಅದೇನೆಂದು ಓದಿ ತಿಳಿಯಿರಿ.
ಈ ಕಥೆಯ ಮೂಲಕ ಮಕ್ಕಳೊಂದಿಗೆ ಕನಸುಗಳ ಕುರಿತಾಗಿ ಚರ್ಚಿಸಬಹುದು. ಮನೆಯಲ್ಲಿ ಹಿರಿಯರಿಗೆ ಮಕ್ಕಳು ಮಾಡುವ ಸಹಾಯಗಳ ಕುರಿತು ಚರ್ಚಿಸಬಹುದು. ಮಕ್ಕಳೊಂದಿಗೆ ಸಂತೋಷ, ದುಖಃ, ಭಯ ಮುಂತಾದ ಭಾವನೆಗಳ ಬಗ್ಗೆ ಚರ್ಚಿಸಬಹುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು: