Bhavapushpa

ಭಾವಪುಷ್ಪ-ಸಂಚಿಕೆ-81


Listen Later


ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕವನವಾಚನ ಕಾರ್ಯಕ್ರಮ. 21.8, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಯುತ ಅಜಿತ್ ಕಾಶಿಕರ್, ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಭಾಗ್ಯಶ್ರೀ ಜೋಶಿ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
...more
View all episodesView all episodes
Download on the App Store

BhavapushpaBy Radio Girmit