
Sign up to save your podcasts
Or


ಲೇಖಕರು : ಸ್ಟೋರಿವೀವರ್ರಿಗಾಗಿ ಜಯಶ್ರೀ ದೇಶಪಾಂಡೆ
ನಿರೂಪಕರು : ದಿನೇಶ್ & ರೇಷ್ಮ
ಸಂಪಾದಕರು : ದಿನೇಶ್
ಹಳ್ಳಿಯಲ್ಲಿರುವ ಅಜ್ಜನ ಮನೆಗೆ ಹೋಗುವುದೆಂದರೆ ನಗರದಲ್ಲಿ ಬೆಳೆದ ಬಾಲಕ ರಾಜುವಿಗೆ ಬಹಳ ಖುಷಿ. ಈ ಬಾರಿಯ ಆತನ ರಜಾದ ಮಜಾ ವಿವರ ತಿಳಿಯಲು ದೋಣಿ ವಿಹಾರ ಓದಿ
ಈ ಕಥೆಯ ಮೂಲಕ ಮಕ್ಕಳಿಗೆ ಹೊಸ ಪದಗಳ ಪರಿಚಯ ಹಾಗೂ ಸರಳ ವಾಕ್ಯ ರಚನೆಯ ಬಗ್ಗೆ ತಿಳಿಸಿಕೊಡಬಹುದಲ್ಲದೇ ಈಜಿನ ಪ್ರಾಮುಖ್ಯತೆ ಹಾಗೂ ನೀರಿರುವ ಬಳಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ಜಯಶ್ರೀ ದೇಶಪಾಂಡೆ
ನಿರೂಪಕರು : ದಿನೇಶ್ & ರೇಷ್ಮ
ಸಂಪಾದಕರು : ದಿನೇಶ್
ಹಳ್ಳಿಯಲ್ಲಿರುವ ಅಜ್ಜನ ಮನೆಗೆ ಹೋಗುವುದೆಂದರೆ ನಗರದಲ್ಲಿ ಬೆಳೆದ ಬಾಲಕ ರಾಜುವಿಗೆ ಬಹಳ ಖುಷಿ. ಈ ಬಾರಿಯ ಆತನ ರಜಾದ ಮಜಾ ವಿವರ ತಿಳಿಯಲು ದೋಣಿ ವಿಹಾರ ಓದಿ
ಈ ಕಥೆಯ ಮೂಲಕ ಮಕ್ಕಳಿಗೆ ಹೊಸ ಪದಗಳ ಪರಿಚಯ ಹಾಗೂ ಸರಳ ವಾಕ್ಯ ರಚನೆಯ ಬಗ್ಗೆ ತಿಳಿಸಿಕೊಡಬಹುದಲ್ಲದೇ ಈಜಿನ ಪ್ರಾಮುಖ್ಯತೆ ಹಾಗೂ ನೀರಿರುವ ಬಳಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.