10.04.2020 - By Kelirondu Katheya Team
ಪಂಚತಂತ್ರದ ಕತೆಗಳಲ್ಲಿ ನರಿ ಬುದ್ದಿವಂತಿಕೆ ಹಾಗೂ ಕಪಟತನಕ್ಕೆ ಹೆಸರುವಾಸಿ . ಆಫ್ರಿಕಾದ ಜಾನಪದ ಕತೆಗಳಲ್ಲಿ ತೋಳಕ್ಕೆ ನರಿಯ ಸ್ಥಾನ .
ಈ ಕತೆಯಲ್ಲಿ ಹಿಂದೆ ತೋಳದಿಂದ ಆದ ಮೋಸ ಮರೆಯದ ಸಿಂಹಕ್ಕೆ ತೋಳ ಮತ್ತೆ ಸಿಕ್ಕಿ ಬೀಳುತ್ತದೆ . ತೋಳ ಸಿಂಹದಿಂದ ಪಾರು ಹೇಗೆ ಆಗುತ್ತದೆ ಅನ್ನುವುದನ್ನು ಕೇಳೋಣ .