01.10.2021 - By Kelirondu Katheya Team
ಸಿಡುಕ ಸಿದ್ದನಿಗೆ ಸಿಟ್ಟು ಎಷ್ಟು ಜಾಸ್ತಿಯೋ ಪೆದ್ದುತನ ಸ್ವಲ್ಪ ಅದಕ್ಕಿಂತ ಜಾಸ್ತಿ. ಈ ಕತೆಯಲ್ಲಿ ಸಿದ್ಧನಿಗೆ ಗುಹೆಯ ಮನುಷ್ಯನಿಂದ ಊಹಿಸಲಾರದಷ್ಟು ಐಶ್ವರ್ಯ ಸಿಕ್ಕರೂ, ಪಾಪ ಅದನ್ನು ಉಳಿಸಿಕೊಳ್ಳೋಲಾಗಲಿಲ್ಲ. ಹೇಗೆ, ಯಾಕೆ ಅನ್ನುವುದನ್ನು ಕತೆಯಲ್ಲಿ ಕೇಳೋಣ.
ನಮಗೆ ಎಷ್ಟು ಅನುಭವ ಇದೆಯೋ ಅಷ್ಟೇ ದಕ್ಕುವುದು ಅನ್ನುವುದಕ್ಕೆ ಈ ಕತೆ ಉತ್ತಮ ಉದಾಹರಣೆ.