09.15.2019 - By Kelirondu Katheya Team
ಗಾದೆಗಳು , ನಮ್ಮ ಪೂರ್ವಜರು ಬಿಟ್ಟು ಹೋಗಿರೋ ಅಮೂಲ್ಯ ಆಸ್ತಿ . ಅವುಗಳನ್ನು ನಮ್ಮ ಜೀವನವನ್ನು ರೂಪಿಸಿಕೊಳ್ಳುವುದಕ್ಕೆ ದಾರಿ ತೋರುಕ ( sign post ) ಗಳಾಗಿ ಉಪಯೋಗಿಸಿಕೊಳ್ಳಬೇಕೇ ವಿನಃ , ಅಕ್ಷರಃ ಪಾಲಿಸಿದರೆ ಕೆಲವು ಸಲ ಅವಾಂತರ ಆಗೋ ಸಂಭವ ಇರುತ್ತದೆ . " ಎಲ್ಲರನ್ನೂ ಒಂದೇ ಥರ ಕಾಣಬೇಕು " ಅನ್ನೋ ಗಾದೆಯನ್ನ ಅಕ್ಷರಶಃ ಪಾಲಿಸಿ ಅವಾಂತರಕ್ಕೆ ಸಿಕ್ಕಿಕೊಂಡ ಋಷಿಯ ಕತೆ ಈ ವಾರದ ವಿಶೇಷ .