
Sign up to save your podcasts
Or
ನವರಾತ್ರಿ , ದಸರಾ ಅಂದ ಕೂಡಲೇ ಕನ್ನಡಿಗರಿಗೆ ನೆನಪಾಗುವುದು ಮೈಸೂರು ದಸರಾ ಹಾಗೂ ಅಂಬಾರಿ ಹೊತ್ತ ಆನೆ . ಶಿಷ್ಟರ ದೂಷಣೆ ಮಾಡುವ ದುಷ್ಟರಿಗೆ ಶಿಕ್ಷೆ ತಪ್ಪಿದ್ದಲ್ಲ ಅನ್ನುವ ಸಂದೇಶ ಸಾರುವ ನವರಾತ್ರಿಗೆ ಪುರಾಣದಲ್ಲಿ ಬಹಳಷ್ಟು ಉಪಕಥೆಗಳಿವೆ .
ಅವುಗಳಲ್ಲಿ ರಾಮಾಯಣ , ಮಹಾಭಾರತಗಳಿಂದ ಆಯ್ದ ಮೂರು ಜನಪ್ರಿಯ ಕಥೆಗಳನ್ನು ಈ ವಾರ ಕೇಳೋಣ .
Picture Credit: https://metrosaga.com/10-key-attractions-of-mysore-dasara/mysuru-dasara-cover/
4.8
5454 ratings
ನವರಾತ್ರಿ , ದಸರಾ ಅಂದ ಕೂಡಲೇ ಕನ್ನಡಿಗರಿಗೆ ನೆನಪಾಗುವುದು ಮೈಸೂರು ದಸರಾ ಹಾಗೂ ಅಂಬಾರಿ ಹೊತ್ತ ಆನೆ . ಶಿಷ್ಟರ ದೂಷಣೆ ಮಾಡುವ ದುಷ್ಟರಿಗೆ ಶಿಕ್ಷೆ ತಪ್ಪಿದ್ದಲ್ಲ ಅನ್ನುವ ಸಂದೇಶ ಸಾರುವ ನವರಾತ್ರಿಗೆ ಪುರಾಣದಲ್ಲಿ ಬಹಳಷ್ಟು ಉಪಕಥೆಗಳಿವೆ .
ಅವುಗಳಲ್ಲಿ ರಾಮಾಯಣ , ಮಹಾಭಾರತಗಳಿಂದ ಆಯ್ದ ಮೂರು ಜನಪ್ರಿಯ ಕಥೆಗಳನ್ನು ಈ ವಾರ ಕೇಳೋಣ .
Picture Credit: https://metrosaga.com/10-key-attractions-of-mysore-dasara/mysuru-dasara-cover/