10.06.2019 - By Kelirondu Katheya Team
ನವರಾತ್ರಿ , ದಸರಾ ಅಂದ ಕೂಡಲೇ ಕನ್ನಡಿಗರಿಗೆ ನೆನಪಾಗುವುದು ಮೈಸೂರು ದಸರಾ ಹಾಗೂ ಅಂಬಾರಿ ಹೊತ್ತ ಆನೆ . ಶಿಷ್ಟರ ದೂಷಣೆ ಮಾಡುವ ದುಷ್ಟರಿಗೆ ಶಿಕ್ಷೆ ತಪ್ಪಿದ್ದಲ್ಲ ಅನ್ನುವ ಸಂದೇಶ ಸಾರುವ ನವರಾತ್ರಿಗೆ ಪುರಾಣದಲ್ಲಿ ಬಹಳಷ್ಟು ಉಪಕಥೆಗಳಿವೆ . ಅವುಗಳಲ್ಲಿ ರಾಮಾಯಣ , ಮಹಾಭಾರತಗಳಿಂದ ಆಯ್ದ ಮೂರು ಜನಪ್ರಿಯ ಕಥೆಗಳನ್ನು ಈ ವಾರ ಕೇಳೋಣ . Picture Credit: https://metrosaga.com/10-key-attractions-of-mysore-dasara/mysuru-dasara-cover/