01.26.2020 - By Kelirondu Katheya Team
ಭಾರತೀಯ ಸಂಸ್ಕೃತಿಯ ಮಹಾನ್ ಅಸ್ತಿ ನಮ್ಮ ವೇದ-ಪುರಾಣಗಳು . ಅದರಲ್ಲೂ ವಿಷ್ಣುವಿನ ದಶಾವತಾರಗಳು ಕೆಟ್ಟದ್ದನ್ನು ಕೆಡವಿ ಒಳ್ಳೆಯದು ಒಂದಲ್ಲ ಒಂದು ರೂಪದಲ್ಲಿ ಬಂದೆ ಬರುತ್ತದೆ ಎನ್ನುವ ನಂಬಿಕೆಗೆ ಇಂಬು ಕೊಡುತ್ತವೆ . ಮುಂದಿನ ಕೆಲವು ವಾರದಲ್ಲಿ , ಈ ದಶಾವತಾರದ ಕತೆಗಳನ್ನು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ತರುವ ಪ್ರಯತ್ನ ನಮ್ಮ ತಂಡ ಮಾಡುತ್ತಿದೆ . ದಶಾವತಾರದ ಮೊದಲನೇ ಅವತಾರವೇ ಮತ್ಸ್ಯಾವತಾರ . ಮನುಷ್ಯ ಪೀಳಿಗೆಯ ಜ್ಞಾನವೆಲ್ಲವೂ ಅಡಗಿದ್ದ ವೇದಗಳನ್ನೇ ಕದಿಯಲು ಹೊರಟಿದ್ದ ಹಯಗ್ರೀವನೆಂಬ ರಾಕ್ಷಸನಿಗೆ ಬುದ್ದಿ ಕಲಿಸಲು ವಿಷ್ಣು ಮೀನಿನ ವೇಷದಲ್ಲಿ ಬಂದ ಎಂದು ಮತ್ಸ್ಯಪುರಾಣ ಹೇಳುತ್ತದೆ . ಮೂಲ: ಅಮರ ಚಿತ್ರಕಥಾ ಪುಸ್ತಕಗಳು ಉಚಿತವಾಗಿ ಕಥೆಗಳನ್ನು ಕೇಳಲು ಮಿಂದಾಣ - http://kelirondukatheya.org Subscribe : https://podcasts.google.com/?feed=aHR0cDovL2tlbGlyb25kdWthdGhleWEub3JnL3Jzcw ಹೊಸ ಕಥೆಗಳಿಗೆ Whatsapp ಗುಂಪಿಗೂ ಸೇರಬಹುದು: https://chat.whatsapp.com/GsWybXllVFC6INaXFcNSnQ Background : Mesmerize by Kevin MacLeod is licensed under a Creative Commons Attribution license (https://creativecommons.org/licenses/by/4.0/) Source: http://incompetech.com/music/royalty-free/index.html?isrc=USUAN1500005 Artist: http://incompetech.com/