Kelirondu Katheya  ಕೇಳಿರೊಂದು ಕಥೆಯ

Ep73 - ಕೂರ್ಮಾವತಾರ

02.02.2020 - By Kelirondu Katheya TeamPlay

Download our free app to listen on your phone

Download on the App StoreGet it on Google Play

" ದಶಾವತಾರ " ಸರಣಿಯಲ್ಲಿ ಎರಡನೇ  ಅವತಾರ  ಕೂರ್ಮಾವತಾರ .  ಕೂರ್ಮ ಅಥವಾ  ಆಮೆ ಭೂಮಿಯನ್ನು ಬೀಳದಂತೆ ಹಿಡಿದಿದೆ ಎಂಬ  ನಂಬಿಕೆ ಹಿಂದೂ , ಬೌದ್ಧ , ಚೀನೀ , ಅಮೆರಿಕಾದ ಇಂಡಿಯನ್ ಸಂಸ್ಕೃತಿಗಳಲ್ಲಿ ಪ್ರಚಲಿತ .    ದೇವತೆಗಳಿಗೆ  ಸಾವಿಲ್ಲದಂತೆ ಮಾಡುವ  "ಅಮೃತ " ಪಡೆಯೋಕೆ   ರಾಕ್ಷಸರು , ದೇವತೆಗಳಿಬ್ಬರೂ  ಸಮುದ್ರ  ಮಂಥನಕ್ಕೆ ನಿಂತಾಗ , ವಿಷ್ಣು  ಕೂರ್ಮ ಅಥವಾ  ಆಮೆಯ  ರೂಪದಲ್ಲಿ ಬಂದು  ದೇವತೆಗಳಿಗೆ  ಅಮೃತ ಸಿಗುವ  ಹಾಗೆ  ಮಾಡುತ್ತಾನೆ .

More episodes from Kelirondu Katheya ಕೇಳಿರೊಂದು ಕಥೆಯ