
Sign up to save your podcasts
Or


ಲೇಖಕರು : ಸ್ಟೋರಿವೀವರ್ರಿಗಾಗಿ ವೆಂಕಟರಮಣ ಗೌಡ
ನಿರೂಪಕರು : ಬಸವರಾಜು ಟಿ.ಡಿ
ಸಂಪಾದಕರು : ಸಿದ್ದರಾಮೇಶ್ವರ
ಮುಳ್ಳುಹಿಂಡಿನಲ್ಲಿ ಬಿದ್ದ ಹಣ್ಣು ಎತ್ತಿಕೊಳ್ಳಲು ಏನೇನೋ ಸಾಹಸ ಮಾಡಿದ ಗುಬ್ಬಿಗೆ ಕೊನೆಯಲ್ಲಿ ಏನಾಯಿತು? “ಗುಬ್ಬಿ ಮತ್ತು ಹಣ್ಣು” ಪ್ರಕೃತಿ ನ್ಯಾಯದ ನಿಯಮ ಬಿಚ್ಚಿಡುವ ಕಥೆ.
ಈ ಕಥೆಯ ಮೂಲಕ ಮಕ್ಕಳಿಗೆ ವಾಕ್ಯಗಳನ್ನು ಸಂಯೋಜಿಸಿ ಕಥೆಯನ್ನು ರಚಿಸುವ ಕೌಶಲ್ಯವನ್ನು ತಿಳಿಸಿಕೊಡಬಹುದು. ಇಟ್ಟ ಗುರಿಯನ್ನು ಮೆಟ್ಟಿ ನಿಲ್ಲುವವರೆಗೂ ನಿಲ್ಲಬಾರದೆಂಬ ನೀತಿಯನ್ನ ಹಾಗೂ ನಮ್ಮ ಕಾರ್ಯಕ್ಕಾಗಿ ಇನ್ನೊಬ್ಬರನ್ನ ಬಲವಂತವಾಗಿ ಬಳಸಿಕೊಳ್ಳಬಾರದೆಂಬ ನೀತಿಯನ್ನ ಮಕ್ಕಳಿಗೆ ಮನದಟ್ಟು ಮಾಡಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು :
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ವೆಂಕಟರಮಣ ಗೌಡ
ನಿರೂಪಕರು : ಬಸವರಾಜು ಟಿ.ಡಿ
ಸಂಪಾದಕರು : ಸಿದ್ದರಾಮೇಶ್ವರ
ಮುಳ್ಳುಹಿಂಡಿನಲ್ಲಿ ಬಿದ್ದ ಹಣ್ಣು ಎತ್ತಿಕೊಳ್ಳಲು ಏನೇನೋ ಸಾಹಸ ಮಾಡಿದ ಗುಬ್ಬಿಗೆ ಕೊನೆಯಲ್ಲಿ ಏನಾಯಿತು? “ಗುಬ್ಬಿ ಮತ್ತು ಹಣ್ಣು” ಪ್ರಕೃತಿ ನ್ಯಾಯದ ನಿಯಮ ಬಿಚ್ಚಿಡುವ ಕಥೆ.
ಈ ಕಥೆಯ ಮೂಲಕ ಮಕ್ಕಳಿಗೆ ವಾಕ್ಯಗಳನ್ನು ಸಂಯೋಜಿಸಿ ಕಥೆಯನ್ನು ರಚಿಸುವ ಕೌಶಲ್ಯವನ್ನು ತಿಳಿಸಿಕೊಡಬಹುದು. ಇಟ್ಟ ಗುರಿಯನ್ನು ಮೆಟ್ಟಿ ನಿಲ್ಲುವವರೆಗೂ ನಿಲ್ಲಬಾರದೆಂಬ ನೀತಿಯನ್ನ ಹಾಗೂ ನಮ್ಮ ಕಾರ್ಯಕ್ಕಾಗಿ ಇನ್ನೊಬ್ಬರನ್ನ ಬಲವಂತವಾಗಿ ಬಳಸಿಕೊಳ್ಳಬಾರದೆಂಬ ನೀತಿಯನ್ನ ಮಕ್ಕಳಿಗೆ ಮನದಟ್ಟು ಮಾಡಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು :