
Sign up to save your podcasts
Or


Writer: ಚಂದ್ರಕಲಾ ವೀರಭದ್ರಪ್ಪ
Narrator: ಚಂದ್ರಕಲಾ ವೀರಭದ್ರಪ್ಪ, ರಾಘವೇಂದ್ರ ಕುಲಕರ್ಣಿ, ಪರ್ವಿನ್ ಸುಲ್ತಾನ, ಮಾಯಾದೇವಿ ತುರಂಗ
Editor: ಅಕ್ಷಯ್ ಖೇಡಗಿಕರ್
ಪ್ರಕೃತಿಯು ಸಭೆಯನ್ನು ಕರೆಯಿತು. ಬೆಳಕಿನ ಪ್ರತಿನಿಧಿ ಬಿರುದನ್ನು ನೀಡಲು ನಿರ್ಧರಿಸಿ, ಸಭೆಯಲ್ಲಿ ಭಾಗವಹಿಸಲು ಸೂಚಿಸಿತು. ಈ ಸಭೆಯಲ್ಲಿ ಯಾರೆಲ್ಲಾ ಭಾಗವಹಿಸಿದ್ದರು? ಮತ್ತು ಬೆಳಕಿನ ಪ್ರತಿನಿಧಿ ಬಿರುದನ್ನು ಪಡೆದವರಾರು? ಎಂದು ತಿಳಿಯಲು ಈ ಕಥೆಯನ್ನು ಕೇಳಿ.
೧. ಸೂರ್ಯ, ಚಂದ್ರ,ನಕ್ಷತ್ರಗಳ ಚಿತ್ರವನ್ನು ಬಿಡಿಸಲು ಹೇಳುವುದು.
೨. ಮಕ್ಕಳು ಕೈಗಳಿಂದ ವಿವಿಧ ಆಕೃತಿಗಳನ್ನು ಮಾಡಲಿ; ಬೆಳಕಿನ ಮುಂದೆ ವಸ್ತು ಇಟ್ಟಾಗ ನೆರಳು ಹೇಗೆ ಬದಲಾಗುತ್ತದೆ ಎಂಬುವುದನ್ನು ನೋಡಲಿ.
By Kathe Khajane Team, IT for ChangeWriter: ಚಂದ್ರಕಲಾ ವೀರಭದ್ರಪ್ಪ
Narrator: ಚಂದ್ರಕಲಾ ವೀರಭದ್ರಪ್ಪ, ರಾಘವೇಂದ್ರ ಕುಲಕರ್ಣಿ, ಪರ್ವಿನ್ ಸುಲ್ತಾನ, ಮಾಯಾದೇವಿ ತುರಂಗ
Editor: ಅಕ್ಷಯ್ ಖೇಡಗಿಕರ್
ಪ್ರಕೃತಿಯು ಸಭೆಯನ್ನು ಕರೆಯಿತು. ಬೆಳಕಿನ ಪ್ರತಿನಿಧಿ ಬಿರುದನ್ನು ನೀಡಲು ನಿರ್ಧರಿಸಿ, ಸಭೆಯಲ್ಲಿ ಭಾಗವಹಿಸಲು ಸೂಚಿಸಿತು. ಈ ಸಭೆಯಲ್ಲಿ ಯಾರೆಲ್ಲಾ ಭಾಗವಹಿಸಿದ್ದರು? ಮತ್ತು ಬೆಳಕಿನ ಪ್ರತಿನಿಧಿ ಬಿರುದನ್ನು ಪಡೆದವರಾರು? ಎಂದು ತಿಳಿಯಲು ಈ ಕಥೆಯನ್ನು ಕೇಳಿ.
೧. ಸೂರ್ಯ, ಚಂದ್ರ,ನಕ್ಷತ್ರಗಳ ಚಿತ್ರವನ್ನು ಬಿಡಿಸಲು ಹೇಳುವುದು.
೨. ಮಕ್ಕಳು ಕೈಗಳಿಂದ ವಿವಿಧ ಆಕೃತಿಗಳನ್ನು ಮಾಡಲಿ; ಬೆಳಕಿನ ಮುಂದೆ ವಸ್ತು ಇಟ್ಟಾಗ ನೆರಳು ಹೇಗೆ ಬದಲಾಗುತ್ತದೆ ಎಂಬುವುದನ್ನು ನೋಡಲಿ.