
Sign up to save your podcasts
Or


ಲೇಖಕರು : ಸ್ಟೋರಿವೀವರ್ರಿಗಾಗಿ ಕಿರಣ್ ಕಸ್ತೂರಿಯಾ
ನಿರೂಪಕರು : ಮಂಗಳ ಗೌರಿ
ಸಂಪಾದಕರು : ದಿನೇಶ್ ಎಲ್
ಮನುಗೆ ಅಪ್ಪ, ಅಮ್ಮ ಮಳೆಗಾಲದ ಹೊಸ ಮೇಲಂಗಿ ಕೊಡಿಸಿದ್ದಾರೆ. ಅದನ್ನು ಹಾಕಿಕೊಳಲು ಮನುಗೆ ಆತುರವೊ ಆತುರ. ಆದರೆ ಮಳೆ ಬರದೆ ಸತಾಯಿಸುತ್ತಿದೆ. ಅವನೀಗ ಮಳೆಗಾಗಿ ಕಾದು ಕುಳಿತಿದ್ದಾನೆ.
ಮಕ್ಕಳಿಗೆ ವಿವಿಧ ಕಾಲಮಾನಗಳು ಹಾಗೂ ಅದರ ಲಕ್ಷಣಗಳ ಕುರಿತು ತಿಳಿಸಬಹುದಲ್ಲದೇ ಕಾಲಮಾನಕ್ಕೆ ತಕ್ಕಂತೆ ಅನುಸರಿಸಬೇಕಾದ ಆರೋಗ್ಯ ಕ್ರಮಗಳ ಬಗ್ಗೆ ತಿಳಿಸಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ಕಿರಣ್ ಕಸ್ತೂರಿಯಾ
ನಿರೂಪಕರು : ಮಂಗಳ ಗೌರಿ
ಸಂಪಾದಕರು : ದಿನೇಶ್ ಎಲ್
ಮನುಗೆ ಅಪ್ಪ, ಅಮ್ಮ ಮಳೆಗಾಲದ ಹೊಸ ಮೇಲಂಗಿ ಕೊಡಿಸಿದ್ದಾರೆ. ಅದನ್ನು ಹಾಕಿಕೊಳಲು ಮನುಗೆ ಆತುರವೊ ಆತುರ. ಆದರೆ ಮಳೆ ಬರದೆ ಸತಾಯಿಸುತ್ತಿದೆ. ಅವನೀಗ ಮಳೆಗಾಗಿ ಕಾದು ಕುಳಿತಿದ್ದಾನೆ.
ಮಕ್ಕಳಿಗೆ ವಿವಿಧ ಕಾಲಮಾನಗಳು ಹಾಗೂ ಅದರ ಲಕ್ಷಣಗಳ ಕುರಿತು ತಿಳಿಸಬಹುದಲ್ಲದೇ ಕಾಲಮಾನಕ್ಕೆ ತಕ್ಕಂತೆ ಅನುಸರಿಸಬೇಕಾದ ಆರೋಗ್ಯ ಕ್ರಮಗಳ ಬಗ್ಗೆ ತಿಳಿಸಿಕೊಡುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.