
Sign up to save your podcasts
Or


ಉರ್ದು ಮೂಲದ ಸಾಹಿತ್ಯ- ಗಾಯನ ಪ್ರಕಾರ ಕನ್ನಡಕ್ಕೆ ಪರಿಚಯವಾಗಿ ಬಹಳ ಕಾಲವಾಯಿತು. ಅಂಥ ಗಝಲ್ಗಳನ್ನು ಬರೆಯುತ್ತಾ ಕೃಷ್ಣನ ಬಣ್ಣನೆಯಲ್ಲಿ ಖುಷಿಪಟ್ಟಿದ್ದಾರೆ ದೀಪಾ ಪಾವಂಜೆ. ದೀಪಾ ಪಾವಂಜೆ ಅವರು ಮಂಗಳೂರು ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿ. ಆಕಾಶವಾಣಿಯಲ್ಲಿ ನಿರೂಪಣೆ, ರಂಗಭೂಮಿ, ಕಥೆ ಬರವಣಿಗೆ ಅವರ ಆಸಕ್ತಿಯ ಕ್ಷೇತ್ರಗಳು.
ದೀಪಾ ಅವರ ಗಝಲ್ಗೆ ಧ್ವನಿ ನೀಡಿದವರು ಶಿಕ್ಷಕಿ, ರಂಗ ಕಲಾವಿದೆ ಮಂಜುಳಾ ಜನಾರ್ದನ್ ಮತ್ತು ಸುಮಿತಾ ಪ್ರಶಾಂತ್ ಅವರು.
ಪ್ರತಿಕ್ರಿಯಿಸಿ: [email protected]
Background music used with thanks:
https://www.youtube.com/watch?v=GmNxHUq6gnw&list=RDMM&start_radio=1
https://www.youtube.com/watch?v=HZ21X6whTkA
https://www.youtube.com/watch?v=pL5Q3vE65Nc
By Shwetha Initiativeಉರ್ದು ಮೂಲದ ಸಾಹಿತ್ಯ- ಗಾಯನ ಪ್ರಕಾರ ಕನ್ನಡಕ್ಕೆ ಪರಿಚಯವಾಗಿ ಬಹಳ ಕಾಲವಾಯಿತು. ಅಂಥ ಗಝಲ್ಗಳನ್ನು ಬರೆಯುತ್ತಾ ಕೃಷ್ಣನ ಬಣ್ಣನೆಯಲ್ಲಿ ಖುಷಿಪಟ್ಟಿದ್ದಾರೆ ದೀಪಾ ಪಾವಂಜೆ. ದೀಪಾ ಪಾವಂಜೆ ಅವರು ಮಂಗಳೂರು ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿ. ಆಕಾಶವಾಣಿಯಲ್ಲಿ ನಿರೂಪಣೆ, ರಂಗಭೂಮಿ, ಕಥೆ ಬರವಣಿಗೆ ಅವರ ಆಸಕ್ತಿಯ ಕ್ಷೇತ್ರಗಳು.
ದೀಪಾ ಅವರ ಗಝಲ್ಗೆ ಧ್ವನಿ ನೀಡಿದವರು ಶಿಕ್ಷಕಿ, ರಂಗ ಕಲಾವಿದೆ ಮಂಜುಳಾ ಜನಾರ್ದನ್ ಮತ್ತು ಸುಮಿತಾ ಪ್ರಶಾಂತ್ ಅವರು.
ಪ್ರತಿಕ್ರಿಯಿಸಿ: [email protected]
Background music used with thanks:
https://www.youtube.com/watch?v=GmNxHUq6gnw&list=RDMM&start_radio=1
https://www.youtube.com/watch?v=HZ21X6whTkA
https://www.youtube.com/watch?v=pL5Q3vE65Nc