ಸಿರಿದನಿ SIRIdani

ಕವಿಸಿರಿ – ಮಾತುಕತೆ: ವಿಜಯಲಕ್ಷ್ಮೀ ಕೊಟಗಿ


Listen Later

ಕೊಪ್ಪಳದ ಕವಯಿತ್ರಿ, ಸಾಹಿತಿ, ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದೆ ವಿಜಯಲಕ್ಷ್ಮೀ ಕೊಟಗಿ ಅವರು ಮಾತುಕತೆಗೆ ಸಿಕ್ಕಿದ್ದಾರೆ. 

ಅರಳದ ಅಲರು ಮತ್ತು ಶ್ರೀವಿಜಯ ಸ್ವಗತ ಎಂಬ ಎರಡು ಕೃತಿಗಳು ಇತ್ತೀಚೆಗೆ ಬಿಡುಗಡೆಯಾಗಿವೆ. ಆ ನೆಪದಲ್ಲಿ ಕೊಟಗಿ ಅವರ ಕವಿಮನಸ್ಸನ್ನು ಅರಿಯುವ ಪುಟ್ಟ ಪ್ರಯತ್ನ ಸಿರಿದನಿಯದ್ದು.

ಮಾತುಕತೆ ಕೇಳಿ ನಿಮ್ಮ ಆಪ್ತರಿಗೂ ಕೇಳಿಸಿ

ಕಾರ್ಯಕ್ರಮ ಹೇಗಿತ್ತು ಎಂದು ಪ್ರತಿಕ್ರಿಯಿಸಿ: [email protected]

...more
View all episodesView all episodes
Download on the App Store

ಸಿರಿದನಿ SIRIdaniBy Shwetha Initiative