ಸದ್ಗುರು ಕನ್ನಡ Sadhguru Kannada

ಮಹತ್ವಾಕಾಂಕ್ಷೆ ಒಳ್ಳೇದೋ ಕೆಟ್ಟದೋ - ರಣ್‌ವೀರ್ ಸಿಂಗ್ | ಸದ್ಗುರು


Listen Later

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

ಬಾಲಿವುಡ್ ನಟ ರಣ್‌ವೀರ್ ಸಿಂಗ್ ರವರು ಮಹತ್ವಾಕಾಂಕ್ಷೆಯ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಾರೆ, ಮತ್ತು ಸದ್ಗುರುಗಳಿಂದ ಉತ್ತರವನ್ನು ಬಯಸುತ್ತಿದ್ದಾರೆ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.

Learn more about your ad choices. Visit megaphone.fm/adchoices

...more
View all episodesView all episodes
Download on the App Store

ಸದ್ಗುರು ಕನ್ನಡ Sadhguru KannadaBy Sadhguru Kannada

  • 5
  • 5
  • 5
  • 5
  • 5

5

2 ratings