
Sign up to save your podcasts
Or


ಲೇಖಕರು : ಸ್ಟೋರಿವೀವರ್ರಿಗಾಗಿ ವೆಂಕಟರಮಣ ಗೌಡ
ನಿರೂಪಕರು : ರೇಷ್ಮ
ಸಂಪಾದಕರು : ನಟೇಶ್ ಕುಮಾರ್ ಆರ್.ಜಿ
ಇದು ಅಂತಿಂಥ ಮೀನಲ್ಲ ಮನೆಯಲ್ಲಿ ರೇಡಿಯೋ ಇರುವ ಘನತೆವೆತ್ತ ಮೀನು. ವಾರ್ತಾ ಪ್ರಸಾರ ಕೇಳಿ ತನ್ನ ಕುಟುಂಬ ಮಾತ್ರವಲ್ಲದೇ, ಸಮಸ್ತ ಜಲಚರಗಳನ್ನೂ ರಕ್ಷಿಸಿದ ಅಪೂರ್ವ ಕಥೆಯೇ ಈ ‘ಮೀನು ಕೇಳಿದ ವಾರ್ತೆ.’
ಈ ಕಥೆಯ ಮೂಲಕ ಮಕ್ಕಳಿಗೆ ಸುದ್ದಿ ಮಾಧ್ಯಮದ ಪ್ರಾಮುಖ್ಯತೆಯ ತಿಳುವಳಿಕೆ ನೀಡಿ ಪ್ರಚಲಿತ ವಿದ್ಯಮಾನಗಳನ್ನು ತಿಳಿದುಕೊಳ್ಳುವಂತೆ ಪ್ರೇರೇಪಿಸುವುದು. ಕಥೆಗೆ ಸಂಬಂದಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು :
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ವೆಂಕಟರಮಣ ಗೌಡ
ನಿರೂಪಕರು : ರೇಷ್ಮ
ಸಂಪಾದಕರು : ನಟೇಶ್ ಕುಮಾರ್ ಆರ್.ಜಿ
ಇದು ಅಂತಿಂಥ ಮೀನಲ್ಲ ಮನೆಯಲ್ಲಿ ರೇಡಿಯೋ ಇರುವ ಘನತೆವೆತ್ತ ಮೀನು. ವಾರ್ತಾ ಪ್ರಸಾರ ಕೇಳಿ ತನ್ನ ಕುಟುಂಬ ಮಾತ್ರವಲ್ಲದೇ, ಸಮಸ್ತ ಜಲಚರಗಳನ್ನೂ ರಕ್ಷಿಸಿದ ಅಪೂರ್ವ ಕಥೆಯೇ ಈ ‘ಮೀನು ಕೇಳಿದ ವಾರ್ತೆ.’
ಈ ಕಥೆಯ ಮೂಲಕ ಮಕ್ಕಳಿಗೆ ಸುದ್ದಿ ಮಾಧ್ಯಮದ ಪ್ರಾಮುಖ್ಯತೆಯ ತಿಳುವಳಿಕೆ ನೀಡಿ ಪ್ರಚಲಿತ ವಿದ್ಯಮಾನಗಳನ್ನು ತಿಳಿದುಕೊಳ್ಳುವಂತೆ ಪ್ರೇರೇಪಿಸುವುದು. ಕಥೆಗೆ ಸಂಬಂದಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು :