Uday Gaonkar

ನೀಲಿ ಚುಕ್ಕಿಯ ನೆರಳು


Listen Later

‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ಗೆ ಭಾಜನರಾಗಿರುವ ಶ್ರೀಮತಿ. ಮಧುರಾಣಿ ಹೆಚ್.ಎಸ್ ಅವರು ಮೂಲತಃ ದಾವಣಗೆರೆ ಸೀಮೆಯವರಾಗಿದ್ದು ಪ್ರಸ್ತುತ ಮೈಸೂರಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಕನ್ನಡದ ಹೆಮ್ಮೆಯ ಕವಿ ಡಾ. ಎಚ್. ಎಸ್ ಶಿವಪ್ರಕಾಶ್ ಅವರು ಈ ಹೊತ್ತಿಗೆಯ ಕಾವ್ಯ ಪ್ರಶಸ್ತಿಯ ತೀರ್ಪುರಗಾರರಾಗಿದ್ದರು. ಇದು ಈ ಹೊತ್ತಿಗೆಯ ಮೊದಲ ಕಾವ್ಯ ಪ್ರಶಸ್ತಿಯಾಗಿದೆ.
...more
View all episodesView all episodes
Download on the App Store

Uday GaonkarBy Uday Gaonkar