
Sign up to save your podcasts
Or


Writer: ಡಿಎಸ್ಇಆರ್ಟಿ ಪಠ್ಯಪುಸ್ತಕ
Narrator: ಸರಸ್ವತಿ ಬಿ
Editor: ಹೇಮಂತ್ ಕುಮಾರ್ ಬಿ ಜೆ
ಒಂದು ಹಳ್ಳಿ, ಅಲ್ಲಿ ರೈತನೊಬ್ಬನ ಹೊಲ ಇತ್ತು. ಅಲ್ಲಿ ಒಂದು ಬೇವಿನ ಮರವಿತ್ತು. ಹೇಗೋ ಏನೋ ಅದರ ಕೆಳಗೆ ಒಂದು ಗುಂಡನೆಯ ಕಲ್ಲು ಬಂದು ನಿಂತುಕೊಂಡಿತು. ‘ಒಗ್ಗಟ್ಟಿನಲ್ಲಿ ಬಲವಿದೆ’ ಎಂಬ ಗಾದೆ ಮಾತು ಹೇಗೆ ಅನ್ವಯವಾಗುತ್ತದೆ ಮತ್ತು ನಮ್ಮ ನಮ್ಮ ನಡುವೆ ಇರುವ ದ್ವೇಷ ಅಸೂಯೆಗಳನ್ನು ಮರೆತು ಎಲ್ಲರನ್ನೂ ಪ್ರೀತಿಸುತ್ತಾ ಬಾಳಿದರೆ ಬದುಕು ಸುಖಮಯವಾಗಿರುತ್ತದೆ. ಎಂಬ ಉತ್ತಮ ನೀತಿಕಥೆಯನ್ನು ನೀವು ಕೇಳಬಹುದು.
೧. ಕಥೆಯ ಹಂತವನ್ನು ಗುಂಪಿನಲ್ಲಿ ಬರಹದ ಮೂಲಕ ವ್ಯಕ್ತ ಪಡಿಸುವುದು.
By Kathe Khajane Team, IT for ChangeWriter: ಡಿಎಸ್ಇಆರ್ಟಿ ಪಠ್ಯಪುಸ್ತಕ
Narrator: ಸರಸ್ವತಿ ಬಿ
Editor: ಹೇಮಂತ್ ಕುಮಾರ್ ಬಿ ಜೆ
ಒಂದು ಹಳ್ಳಿ, ಅಲ್ಲಿ ರೈತನೊಬ್ಬನ ಹೊಲ ಇತ್ತು. ಅಲ್ಲಿ ಒಂದು ಬೇವಿನ ಮರವಿತ್ತು. ಹೇಗೋ ಏನೋ ಅದರ ಕೆಳಗೆ ಒಂದು ಗುಂಡನೆಯ ಕಲ್ಲು ಬಂದು ನಿಂತುಕೊಂಡಿತು. ‘ಒಗ್ಗಟ್ಟಿನಲ್ಲಿ ಬಲವಿದೆ’ ಎಂಬ ಗಾದೆ ಮಾತು ಹೇಗೆ ಅನ್ವಯವಾಗುತ್ತದೆ ಮತ್ತು ನಮ್ಮ ನಮ್ಮ ನಡುವೆ ಇರುವ ದ್ವೇಷ ಅಸೂಯೆಗಳನ್ನು ಮರೆತು ಎಲ್ಲರನ್ನೂ ಪ್ರೀತಿಸುತ್ತಾ ಬಾಳಿದರೆ ಬದುಕು ಸುಖಮಯವಾಗಿರುತ್ತದೆ. ಎಂಬ ಉತ್ತಮ ನೀತಿಕಥೆಯನ್ನು ನೀವು ಕೇಳಬಹುದು.
೧. ಕಥೆಯ ಹಂತವನ್ನು ಗುಂಪಿನಲ್ಲಿ ಬರಹದ ಮೂಲಕ ವ್ಯಕ್ತ ಪಡಿಸುವುದು.