ಕಥೆ ಖಜಾನೆ - ಕನ್ನಡ

ಪಂಚತಂತ್ರ (ಮಾತನಾಡುವ ಗುಹೆ)


Listen Later

Writer: ಡಿಎಸ್‌ಇಆರ್‌ಟಿ ಪಠ್ಯಪುಸ್ತಕ
Narrator: ವೇಮಣ್ಣ ಟಿ
Editor: ಸಿದ್ದರಾಮೇಶ್ವರ ಎಂ

ಪಂಚತಂತ್ರದ ಕಥೆ. ಒಂದಾನೊಂದು ಕಾಲದಲ್ಲಿ ದೊಡ್ಡ ಕಾಡೊಂದರಲ್ಲಿ ಒಂದು ನರಿ ಇತ್ತು. ಅದು ನಿರ್ಜನವಾದ ಪ್ರದೇಶದಲ್ಲಿರುವ ಗುಹೆಯೊಂದರಲ್ಲಿ ವಾಸವಾಗಿತ್ತು. ನರಿಯು ಇಲ್ಲದೇ ಇರುವ ಸಮಯದಲ್ಲಿ ಸಿಂಹವೊಂದು ಗುಹೆಯ ಬಳಿ ಬಂದಿತು. ಮುಂದೇನು ಮಾಡಿರಬಹುದು! ನರಿಯು ಗುಹೆಯ ಹತ್ತಿರ ಬಂದಾಗ ಏನನ್ನು ಗಮನಿಸಿತು? ‘ಉಪಾಯ ಬಲ್ಲವನಿಗೆ ಅಪಾಯವಿಲ್ಲ’ಎಂಬ ಗಾದೆ ಮಾತಿನ ಕಥೆಯನ್ನು ನೀವು ಕೇಳಬಹುದು.    

೧.  ಪ್ರಾಣಿಗಳ ಹೆಸರುಗಳನ್ನು ಪಟ್ಟಿ ಮಾಡುವುದು. 

೨.  ನರಿ ಮತ್ತು ಸಿಂಹದ ಪಾತ್ರಗಳನ್ನು ಅಭಿನಯಿಸುವುದು.


ಇವರಿಗೆ ಸೂಕ್ತ: ಪ್ರಾಥಮಿಕ ಹಂತ
ಕಥಾವಸ್ತು: ಬುದ್ಧಿವಂತಿಕೆ ಮತ್ತು ಚತುರತೆ
ಗುರುತು ಪಟ್ಟಿ: ತರಗತಿ ೧,ತರಗತಿ ೨,ತರಗತಿ ೩,ತರಗತಿ ೪
ಕಥೆಯ ಚಟುವಟಿಕೆ ಪುಟಕ್ಕೆ ಇಲ್ಲಿ ಕ್ಲಿಕ್ಕಿಸಿ
...more
View all episodesView all episodes
Download on the App Store

ಕಥೆ ಖಜಾನೆ - ಕನ್ನಡBy Kathe Khajane Team, IT for Change