Kelirondu Katheya  ಕೇಳಿರೊಂದು ಕಥೆಯ

Roadtrip combo specials - ತಾಳ್ಮೆಯ ಬಗ್ಗೆ ಎರಡು ಕತೆಗಳು

06.29.2019 - By Kelirondu Katheya TeamPlay

Download our free app to listen on your phone

Download on the App StoreGet it on Google Play

"ತಾಳಿದವನು ಬಾಳಿಯಾನು " ಅನ್ನೋ ಗಾದೆ ಕೇಳಿರಬೇಕಲ್ಲ .  ಅವಸರ ಮಾಡಿದ್ರೆ ಕೆಲಸ ಹಾಳಾಗುತ್ತೆ ಅನ್ನೋದನ್ನ ಹೇಳೋ ಎರಡು ಕತೆಗಳ ಬೋನಸ್ ಕಂತು ನಮ್ಮ ಕತೆಗಳ ಸಂಗ್ರಹದಿಂದ .  ಮೊದಲನೇ ಕತೆ "ಬಾಯಿಬಡುಕ  ಆಮೆ ಮತ್ತು ಬಾತುಕೋಳಿಯ ಕತೆ " ಯಲ್ಲಿ , ನೀರಿಲ್ಲದೆ ಬಳಲಿದ್ದ ಆಮೆ, ಕಷ್ಟದ ಸಮಯದಲ್ಲೂ ತನ್ನ ಬಾಯಿ ಬಡುಕ ತನವನ್ನ ತೋರಿಸಿದ ಪರಿಣಾಮ ಏನಾಯ್ತು ಅನ್ನೋದನ್ನು  ಕೇಳೋಣ .  ಎರಡನೇ ಕತೆ " ಚಿನ್ನದ ಮೊಟ್ಟೆಯಿಡುವ ಬಾತುಕೋಳಿ " ಯಲ್ಲಿ , ದಿನಕ್ಕೊಂದು ಚಿನ್ನದ ಮೊಟ್ಟೆ ಇಡುತ್ತಿದ್ದ ಬಾತುಕೋಳಿಯನ್ನು ಇನ್ನೂ ಜಾಸ್ತಿ ಮೊಟ್ಟೆ ಪಡೆಯೋ ದುರಾಸೆಯಿಂದ ಬಾತುಕೋಳಿಯನ್ನೇ ಕಳೆದುಕೊಂಡ ರೈತನೊಬ್ಬನ ಕತೆ ಕೇಳೋಣ .  ಎಂದಿನ ಹಾಗೆ , ನಿಮ್ಮ ಅಭಿಪ್ರಾಯಗಳನ್ನ [email protected] ಗೆ ಕಳಿಸಿ.

More episodes from Kelirondu Katheya ಕೇಳಿರೊಂದು ಕಥೆಯ