Sandhyavani | ಸಂಧ್ಯಾವಾಣಿ

S1EP- 345 : ಶ್ರೀಕೃಷ್ಣ ಕಲಿಸಿದ ಪಾಠ | A lesson by Shri Krishna


Listen Later


ಬಹಳ ಹಿಂದೆ ಪ್ರಾಚೀನ ಕಾಲದಲ್ಲಿ ಗಯಾ ಎಂಬ ಯಕ್ಷ ಇದ್ದ . ಒಂದು ದಿನ ಇವನು ಆಕಾಶ ಮಾರ್ಗವಾಗಿ ಹೋಗುತ್ತಿದ್ದ ಇವನ ರಥ ದ್ವಾರಕೆಯ ಮೇಲಿರುವಾಗ ಅಚಾನಕ್ಕಾಗಿ ಅವನಿಗೆ ಉಗುಳ ಬೇಕೆನಿಸಿತು ಉಗಿದೆ ಬಿಟ್ಟ. ಆಗಿನ ಕಾಲದಲ್ಲೂ ಎಲ್ಲೆಂದರಲ್ಲಿ ಉಗಿಯಬಾರದೆಂದಿತ್ತೇನೋ ಆದರೆ ಇದೊಂದು ಭಾರತೀಯರ ಕೆಟ್ಟ ಚಾಳಿ ! ಅವನ ಉಗುಳು ಬಿಸಿಲುಮಚ್ಚಿನ ಮೇಲೆ ಕುಳಿತಿದ್ದ ಕೃಷ್ಣನ ತಲೆಯಮೇಲೆ ಬಿತ್ತು ಆಮೇಲೆನಾಯ್ತು......

ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]

...more
View all episodesView all episodes
Download on the App Store

Sandhyavani | ಸಂಧ್ಯಾವಾಣಿBy Udayavani

  • 5
  • 5
  • 5
  • 5
  • 5

5

2 ratings