Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.
October 12, 2024S1EP - 464 :ಅದೃಷ್ಟ ಎಂದರೆ ಏನು ?|What is luck?S1EP - 464 :ಅದೃಷ್ಟ ಎಂದರೆ ಏನು ?|What is luck?ಬಸ್ಸೊಂದು ತನ್ನ ಒಡಲ ತುಂಬಾ ಪ್ರಯಾಣಿಕರನ್ನು ತುಂಬಿಕೊಂಡು ಸಾಗುತ್ತಿತ್ತು. ದಟ್ಟವಾದ ಕಾಡುದಾರಿ ಅದಾಗಿತ್ತು. ಹೀಗಿರುವಾಗ ಕಪ್ಪುಗಟ್ಟಿದ್ದ ಮೋಡಗಳ ನಡುವೆ ಭಯಾನಕ ಮಿಂಚು ಕಾಣಿಸಿಕೊಂಡಿತು. ಅದಾಗಲೇ ಬಸ್ಸು ಚಾಲಕನ ನಿಯಂತ್ರಣ ತಪ್ಪಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಸುಂದರ ಕಥೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
October 10, 2024S1EP - 463 :ಬಡವನ ಮಗಳ ಮದುವೆ|Marriage of a poor man's daughterಸಜ್ಜನನೊಬ್ಬನ ಮಗಳ ಮದುವೆ ನಿಶ್ಚಯವಾಗಿತ್ತು, ಯೋಗ್ಯನಾದ ವರ ಸಿಕ್ಕಿದ್ದಾನೆ ಆದರೆ ತನ್ನ ಸಾಮರ್ಥ್ಯಕ್ಕೆ ಮೀರಿದ ಸಂಬಂಧ ಎಂದು ದ್ವಂದ್ವದಲ್ಲಿ ಸಿಲುಕಿ ಕಷ್ಟ ಪಡ್ತಾ ಇದ್ದ.. ಕಡೆಗೆ ಬಹಳಾ ಅಳೆದು ಸುರಿದು ತನಗೆ ಬೇಕಾಗುವ ಆರ್ಥಿಕ ಸಹಾಯವನ್ನ ತಾನು ನಂಬುವ ಗುರುಗಳನ್ನು ಕೇಳೋಣ ಅಂದುಕೊಂಡ ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more9minPlay
October 05, 2024S1EP - 462 :ಭೇರುಂಡ ಪಕ್ಷಿಯ ಕಥೆ | The story of Bherunda birdS1EP - 462 :ಭೇರುಂಡ ಪಕ್ಷಿಯ ಕಥೆ The story of Bherunda birdS1EP - 462 :ಭೇರುಂಡ ಪಕ್ಷಿಯ ಕಥೆ The story of Bherunda birdಒಂದಾನೊಂದು ಕಾಡಿನಲ್ಲಿ ಒಂದು ಪಕ್ಷಿ ಇತ್ತು. ಅದಕ್ಕೆ ಒಂದು ದೇಹ ಎರಡು ತಲೆ ಇತ್ತು. ಹೀಗಾಗಿ ಅದಕ್ಕೆ ಎರಡು ಮೆದುಳಿತ್ತು. ಅದಕ್ಕೆ ಬೇರೆ ಬೇರೆ ಆಸೆ ಆಗುತ್ತಿತ್ತು. ಇದರಿಂದ ದೇಹಕ್ಕೆ ಭಯಂಕರ ತೊಂದರೆ ಆಗುತ್ತಿತ್ತು. ಹಾಗಾದ್ರೆ ಈ ಪಕ್ಷಿಯ ಕಥೆ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
October 04, 2024S3 : EP - 75 : ಸಂಜಯನಿಂದ ಸಮರ ವರ್ಣನೆ | Sanjaya described the warS3 : EP - 75 : ಸಂಜಯನಿಂದ ಸಮರ ವರ್ಣನೆ | Sanjaya described the warಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಮಹಾಭಾರತ ಯುದ್ಧ ಆರಂಭವಾಗಿತ್ತು. ಎರಡೂ ಕಡೆಯ ಸೈನ್ಯ ಯುದ್ಧಕ್ಕೆ ಸಜ್ಜಾಗಿ ನಿಂತಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಯುಧಿಷ್ಠಿರ ರಥದಿಂದ ಕೆಳಗಿಳಿದು ಕೌರವ ಸೈನ್ಯದ ಕಡೆ ನಡೆದ. ಆಗ ಕೃಷ್ಣನನ್ನೂ ಒಳಗೊಂಡಂತೆ ಎಲ್ಲಾ ಪಾಂಡವರೂ ಅವನನ್ನೇ ಹಿಂಬಾಲಿಸಿದರು . ಇದಕ್ಕೆ ಕಾರಣ ಏನು? ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected] ...more16minPlay
October 03, 2024S1EP - 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನ|Went out to find luckS1EP - 461 :ಅದೃಷ್ಟ ಹುಡುಕಿ ಹೊರಟ ಅದೃಷ್ಟ ಹೀನಒಂದಾನೊಂದು ಕಾಲದಲ್ಲಿ ಒಬ್ಬ ವ್ಯಕ್ತಿ ಯಾವಾಗಲೂ ದುಃಖಿಯಾಗಿದ್ದ. ಕಾರಣವೇನಂದ್ರೆ ಅವನು ಮುಟ್ಟಿದ್ದೆಲ್ಲಾ ಮಣ್ಣಾಗುತ್ತಿತ್ತು.ಪ್ರಪಂಚದಲ್ಲಿ ಅವನಷ್ಟು ಅದೃಷ್ಟ ಹೀನರೇ ಬೇರೆ ಯಾರು ಇರ್ಲಿಲ್ಲ... ಹೀಗಿರುವಾಗ ಅವನಿಗೆ ಯಾರೋ ಒಬ್ರು ಹೇಳಿದ್ರು.. ಊರ ಹೊರಗಿನ ಬೆಟ್ಟದಮೇಲೆ ಇರುವ ಸಂತನೊಬ್ಬ ಎಲ್ಲಾ ಕಷ್ಟಗಳಿಗೆ ಪರಿಹಾರ ಸೂಚಿಸುತ್ತಾರೆ. ಆಗ.. ಆ ಸಂತನಿಂದಾದರೂ ತನ್ನ ದುರಾದೃಷ್ಟ ದೂರವಾಗಬಹುದು ಎಂದು ಸಂತನಿರುವಲ್ಲಿ ಹೊರಟ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
September 27, 2024S3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa DarshanS3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa Darshanಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ತನ್ನ ವಿಶ್ವರೂಪ ದರ್ಶನವನ್ನು ಮಾಡುತ್ತಾನೆ . ಆ ಬಳಿಕ ವಿಶ್ವರೂಪವನ್ನು ನೋಡಿದ ಅರ್ಜುನನ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಹಾಗಾದ್ರೆ ಅರ್ಜುನ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected] ...more14minPlay
September 21, 2024S1EP - 460 :ನೌಟಂಕಿ ಕುಟುಂಬ | Story of a happy familyನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
September 20, 2024S3 : EP - 73 : ಗೀತೋಪದೇಶ, ವಿಶ್ವರೂಪ ದರ್ಶನ |Before Mahabharata Warಅರ್ಜುನನು ಯುದ್ಧರಂಗದಲ್ಲಿ ಎರಡೂ ಪಕ್ಷದಲ್ಲಿ ನಿಂತಿರುವ ತನ್ನವರನ್ನು ನೋಡಿದ, ಅವನ ಮನಸ್ಸು ವಿಹ್ವಲವಾಯಿತು, ಒಂದು ತುಂಡು ಭೂಮಿಗಾಗಿ ತನ್ನವರನ್ನು ಕೊಲ್ಲುವುದು ಸರಿಯಲ್ಲ ಅನ್ನಿಸಿತು, ಹೀಗೆ ಹೇಳಿ ವಿಷಾದದಿಂದ ಗಾಂಡೀವವನ್ನು ಕೆಳಗಿಟ್ಟು ಕೆಳಗೆ ಕುಳಿತುಬಿಟ್ಟ.. ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected] ...more19minPlay
September 19, 2024S1EP - 459: ಊರಿಗೆ ಬಂದ ಮಹಾತಪಸ್ವಿ ಸಂತ | Story of a saintಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
September 13, 2024S3 : EP - 72 : ಯುದ್ಧ ಆರಂಭಕ್ಕಿಂತ ಕೆಲ ಸಮಯದ ಮೊದಲು ...|Shortly before the start of the warಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧಕ್ಕೆ ಎರಡೂ ಪಕ್ಷಗಳು ತಯಾರಾಗಿ ನಿಂತಿದ್ದವು. ಅತ್ತ ಯುದ್ಧದ ಬಗೆಯನ್ನು ಕೂತಲ್ಲಿಯೇ ಸಂಜಯನಿಂದ ತಿಳಿದುಕೊಳ್ಳುತ್ತಿದ್ದ ಧೃತರಾಷ್ಟ್ರ ಸಂಜಯ ನಲ್ಲಿ ಅಲ್ಲಿ ಏನು ನಡೆಯುತ್ತಿದೆ ಎಂದು ಕೇಳಿದ ಅದಕ್ಕೆ ಸಂಜಯ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected] ...more21minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.