Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.
July 04, 2024S1EP - 444 : ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಸ್ಪರ್ಧೆ |Competition for the chief ministerial seat in the emperor's courtಒಬ್ಬ ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿಯ ಸ್ಥಾನ ತೆರವಾಗಿತ್ತು, ಮುಖ್ಯಮಂತ್ರಿಯಾಗಲು ಅನೇಕ ಅರ್ಹತೆಗಳು ಬೇಕು, ಅದರಲ್ಲಿ ತಾಳ್ಮೆ, ಸಮಯಪ್ರಜ್ಞೆ, ಮುತ್ಸದ್ದಿತನ, ಬುದ್ದಿವಂತಿಕೆ ಮುಖ್ಯವಾದವು. ಇದಕ್ಕಂತಲೇ ಅನೇಕ ಪರೀಕ್ಷೆಗಳನ್ನು ರೂಪಿಸಲಾಯಿತು. ಕಡೆಗೂ ಕೊನೆಯ ಸುತ್ತಿನ ಪರೀಕ್ಷೆಗೆ ಮೂರು ಮಂದಿ ಆಯ್ಕೆಯಾದರು.. ಆಗ..ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
June 29, 2024S1EP - 443: ಮಹಾ ಮಠದ ಉತ್ತರಾಧಿಕಾರಿ | Successor to Maha Mataಮಹಾ ಮಠದ ಪರಮಾಚಾರ್ಯ ಪೀಠಕ್ಕೆ ಆಯ್ಕೆ ನಡೀತಾ ಇತ್ತು ಪರಮಾಚಾರ್ಯರು ಹರಯದವನೊಬ್ಬನನ್ನ ಆಯ್ಕೆ ಮಾಡಿದ್ರು, ನೆರೆದವರಿಗೆ ಒಂದು ತರಹದ ನಿರಾಸೆ ಆಯ್ತು ಬಹಳಷ್ಟು ಅನುಭವ ಇದ್ದವನ ಹಾಗೆ ಕಾಣ್ತಾ ಇಲ್ಲ, ಗುರುಗಳು ಇವನನ್ನ ಹೇಗೆ ಆಯ್ಕೆ ಮಾಡಿದ್ರು ? ವಿದ್ಯೆಯಿಂದ, ಅನುಭವದಿಂದ , ವಯಸ್ಸಿನಿಂದ ಕೂಡ ಮಾಗಿದವರು ಇದ್ದಾಗಲೂ ಕೂಡ ಈ ಹುಡುಗ ಹೇಗೆ ಆಯ್ಕೆಯಾದ ? ಆಗ ... ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
June 28, 2024S3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri KrishnaS3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri Krishnaದುರ್ಯೋಧನ ಸಭಾ ಸದರ ಅದೂ ಮುಖ್ಯವಾಗಿ ಬೀಷ್ಮ, ದ್ರೋಣ, ಕರ್ಣಾದಿಗಳ ಹಾಗೂ ಶ್ರೀ ಕೃಷ್ಣನ ಮಾತುಗಳನ್ನು ದಿಕ್ಕರಿಸಿ ಸಭಾ ತ್ಯಾಗ ಮಾಡಲು ಎದ್ದು ನಿಂತಾಗ ವಿದುರನೂ ಇದ್ದು ನಿಂತ ಕೋಪ ಕ್ರೋಧಗಳನ್ನು ನಿಯಂತ್ರಿಸಲಾಗದೇ ನಡುಗುತ್ತಿದ್ದ ಧುರ್ಯೋಧನನ್ನ ನೋಡ್ತಾ.. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more15minPlay
June 27, 2024S1EP - 442 : ಚೀನಾ ದೇಶದ ಅಪರೂಪದ ಕಥೆ | Story of a fengಚೀನಾ ದೇಶದಲ್ಲಿ ಅಂತರ್ಯುದ್ಧಗಳು ನಡೀತಾ ಇದ್ದ ಕಾಲ ಫೆಂಗ್ ಎಂಬ ಹೆಸರಿನ ಯುವಕನೊಬ್ಬನಿದ್ದ, ಕಾಡು ಬಡತನದಲ್ಲಿದ್ದ , ಯಾವುದೇ ರೀತಿಯ ಸಾಂಪ್ರದಾಯಿಕ ವಿದ್ಯಾಭ್ಯಾಸ ಇಲ್ಲದ್ದರಿಂದ ಎಲ್ಲೂ ಕೆಲಸ ಸಿಕ್ತಾ ಇರಲಿಲ್ಲ.. ತುಂಬಾ ಯೋಚಿಸಿ ಪ್ರಾಂತ್ಯದ ಪಾಳೇಗಾರನ ಅರಮನೆಗೆ ಹೋದ ಅವನ ಮಿತ್ರ ಒಬ್ಬ ಈ ಪಾಳೇಗಾರನ ಅಂಗರಕ್ಷಕರಲ್ಲೊಬ್ಬನಾಗಿದ್ದ.. ಆಮೇಲೇನಾಯ್ತು ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
June 21, 2024S3 : EP - 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhavaಶ್ರೀ ಕೃಷ್ಣ ತನ್ನ ಮೃದು ವಚನಗಳಿಂದಲೇ ದೃತರಾಷ್ಟ್ರ ಪುತ್ರನ ಕೃತಿಮಾಗಳೆಲ್ಲವನ್ನೂ ಸಭೆಯ ಎದುರು ತೆರೆದಿಟ್ಟರೂ ನೆರೆದವರಲ್ಲಿ ಒಬ್ಬರೂ ಅವನನ್ನು ಸಮರ್ಥಿಸಲಿಲ್ಲ, ಆದರೆ ಜಮದಗ್ನಿ ಋಷಿಗಳ ಪುತ್ರ ಪರಶುರಾಮರು ಎದ್ದು ನಿಂತರು.. ಅವರು ಹೀಗಂದ್ರು, ಮಹಾರಾಜ ನಾನೀಗ ಉದಾಹರಣೆಯೊಂದಿಗೆ ಹೇಳುವ ಸತ್ಯವಾದ ಮಾತನ್ನು ಕೇಳು.. ಅನಂತರ ಈ ಮಾತಿನ ಹಿಂದಿರುವ ಸತ್ಯ ಪಾಲನೆ ಮಾಡಬೇಕೋ ಬೇಡವೋ ಅದು ನಿನಗೆ ಬಿಟ್ಟದ್ದು ನೀನು ನಿರ್ಧರಿಸು ಅಂದ..ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more16minPlay
June 20, 2024S1EP - 441 : ರಾಜಕುಮಾರಿ ದ್ರೌಪದಿ | Story from Mahabharathaಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು,ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತತ್ತಿ ದಾಸಿ ಬಾ ಎಂದಿದ್ದ ಕೌರವರಮೇಲೆ ಸಿಟ್ಟು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇತ್ತು ! ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
June 15, 2024S1EP - 440 :ಹಾವಿನ ಸಾವಿಗೆ ಕಾರಣ ಯಾರು ? Story on a snakeಒಂದಾನೊಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ, ಒಂದು ಸಂಜೆ ಕೆಲಸ ಮುಗಿಸಿ ಅಂಗಡಿಯ ಬಾಗಿಲು ಮುಚ್ಚಿ ಮನೆಗೆ ಹೋದ.. ಅವನು ಅತ್ತ ಹೋಗುತ್ತಿದ್ದ ಹಾಗೆ ವಿಷ ತುಂಬಿದ ಹಾವೊಂದು ಒಳಗೆ ಬಂತು ಹಾವಿಗೆ ತುಂಬಾ ಹಸಿವಾಗಿತ್ತು.. ಅತ್ತಿತ್ತ ಹರಿದಾಡಿ ತಿನ್ನಲಿಕ್ಕೆ ಏನಾದ್ರೂ ಸಿಗಬಹುದೇ ಅಂತ ಹುಡುಕಾಡಿದಾಗ ಅದಕ್ಕೆ ಒಪ್ಪಿಯಾಗುವಂತದ್ದು ಏನೂ ಸಿಗಲಿಲ್ಲ.. ಆಗ ...ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
June 14, 2024S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court.S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court.ಕೃಷ್ಣ.. ಸಂಧಾನಕ್ಕಾಗಿ ದುರ್ಯೋಧನನ ಅರಮನೆಗೆಬರ್ತಾನೆ, ಕುರು ಸಭೆಯಲ್ಲಿ.. ಕುಂತಿಗೆ ನಮಸ್ಕರಿಸಿ ಅನುಮತಿ ಪಡೆದು ದುರ್ಯೋಧನನ ಅರಮನೆಗೆ ಬಂದ. ಅರಮನೆಯಮೂರೂ ಮಹಾದ್ವಾರವನ್ನು ದಾಟಿ ಪ್ರಸಾದವನ್ನು ಪ್ರವೇಶಿಸಿದ.. ಅಲ್ಲಿ ದುರ್ಯೋಧನ ತನ್ನೋವರೊಡಗೂಡಿ ಆಸೀನನಾಗಿದ್ದ.. ದುರ್ಯೋಧನ ಶ್ರೀಕೃಷ್ಣ ಆಗಮಿಸುವುದನ್ನು ಕಂಡು ..ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
June 08, 2024S1EP - 439 : ಅಪ್ಪ ನೆಟ್ಟ ಆಲದಮರ | story on blind beliefಗುರುಕುಲದಲ್ಲಿ ಒಂದು ಪದ್ಧತಿ ಇತ್ತಂತೆ, ಗುರುಗಳು ಪಾಠ ಶುರುಮಾಡುವ ಮುನ್ನ ಒಂದು ಬೆಕ್ಕನ್ನು ಹಿಡಿದು ಚೀಲದಲ್ಲಿ ಹಾಕಿ ಬಾಯಿಕಟ್ಟಿ ಗುರುಗಳ ಕಣ್ಣಳತೆಯಷ್ಟು ದೂರದಲ್ಲಿಡಬೇಕು ಪಾಠ ಮುಗಿದ ಮೇಲೆ ಅದನ್ನು ಬಿಡಬೇಕು. ಬಹಳದಿನಗಳಕಾಲ ಇದು ನಡೆಯಿತು. ಒಂದು ದಿನ ಗುರುಕುಲಾಧಿಪತಿಗಳು ಅಲ್ಲಿ ಬಂದ್ರು , ಅವರ ಕಣ್ಣಿಗೆ ಈ ಪದ್ಧತಿ ಬಿತ್ತು ಆಮೇಲೇನಾಯ್ತು....ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
June 07, 2024S3 : EP - 59 :ಕೃಷ್ಣ ಸಂಧಾನ | Krishna SandhanaS3 : EP - 59 :ಕೃಷ್ಣ ಸಂಧಾನ | Krishna Sandhanaಹಿಂದೆ ನಿರ್ಧರಿಸಿದಂತೆ ಕೃಷ್ಣ ಹಸ್ತಿನಾಪುರಕ್ಕೆ ಬರುವ ಸನ್ನಿವೇಶ.. ಕೃಷ್ಣ ಸಂಧಾನಕ್ಕೆ ಹೊರಡುತ್ತೇನೆ ಅಂದಾಗ ದ್ರೌಪದಿಗೆ ದುಃಖ ಉಕ್ಕಿ ಉಕ್ಕಿ ಬಂತಂತೆ.. ಕಣ್ಣೀರು ಸುರಿಯುತ್ತಿದ್ದರೂ ಸಂಯಮದಿಂದ ಹೇಳ್ತಾಳೆ.. ' ಕೇಶವಾ ನಾನು ನಿನ್ನ ಪ್ರೀತಿಗೆ ಪಾತ್ರಳಾದ ಸಖಿ, ನಿನ್ನಲ್ಲಿರುವ ಸಲುಗೆಯಿಂದ ಹೇಳುತ್ತಿದ್ದೇನೆ.. ಪ್ರಸಿದ್ಧ ಪಾಂಚಾಲ ವಂಶದ ದ್ರುಪದ ಮಹಾರಾಜನ ಮಗಳಾದರೂ ಯಜ್ಞಕುಂಡದಿಂದ ಅಯೋನಿಜೆಯಾಗಿ ಜನಿಸಿದೆ ಆದರೆ ..ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more18minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.