Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.
August 09, 2024S3 : EP - 67 : ದುರ್ಯೋಧನನ ಸಂದೇಶ | Message of DuryodhanaS3 : EP - 67 : ದುರ್ಯೋಧನನ ಸಂದೇಶ | Message of Duryodhanaಇದು ಮನೋಹರ ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಯುದ್ಧಕ್ಕೆ ತಯಾರಾಗಿದ್ದ ದುರ್ಯೋಧನ, ತನ್ನ ದೂತನನ್ನು ಕರೆದು ಪಾಂಡವರಿಗೆ ಒಂದು ಸಂದೇಶ ಕಳುಹಿಸಿದ. ಈ ಸಂದೇಶ ಮುಂದೆ ಯುದ್ಧದಲ್ಲಿ ದುರ್ಯೋಧನನ ಅಂತ್ಯಕ್ಕೆ ನಾಂದಿ ಹಾಡಿದಂತಿತ್ತು . ಅದೇನದು ಸಂದೇಶ ಎಂಬ...more16minPlay
August 08, 2024S1EP - 452: ಜಪಾನಿನ ಪುರಾಣ ಕಥೆ | Story of Japan Familyಇಝನಾಕಿ ಹಾಗು ಇಝನಾನಿ ಎಂಬ ದಂಪತಿಗಳ ಕಥೆ ಬರ್ತದೆ, ಜಪಾನ್ ದೇಶ ಒಂದು ದ್ವೀಪ ಸಮೂಹ, ಸಣ್ಣ ಸಣ್ಣ ದ್ವೀಪಗಳು ಸೇರಿ ದೇಶ ಆದದ್ದು. ಹಿಂದೆ ಇವೆಲ್ಲಾ ಸಮುದ್ರದಲ್ಲಿ ಮುಳುಗಿತ್ತಂತೆ ಇಝನಾಕಿ ಮತ್ತು ಇಝನಾನಿ ಎಂಬ ದೈವಾಂಶ ಸಂಭೂತ ದಂಪತಿಗಳು ಸಾಗರದಾಳದಿಂದ ಈ ದ್ವೀಪಗಳನ್ನು ಮೇಲೆತ್ತಿ ತಂದರಂತೆ.. ಆವಾಗ ಈ ದಂಪತಿಗಳಿಗೆ ನೂರಾರು ಮಕ್ಕಳಾದ್ರು ಆಗ.ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
August 03, 2024S1EP - 451: ಭಕ್ತಿಯ ಪರಿಭಾಷೆ ಏನು ?| Shree Krishna and Sudhamaಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
August 02, 2024S3 : EP - 66 : ಭೀಷ್ಮರ ಆಶೀರ್ವಾದ | Bhishma's blessingsದುರ್ಯೋಧನ ತನ್ನ ಹನ್ನೊಂದು ಅಕ್ಷೋಹಿಣಿ ಸೈನ್ಯದ ಒಂದೊಂದು ತುಕಡಿಗೆ ಒಬ್ಬೊಬ್ಬ ಸೇನಾ ನಾಯಕನನ್ನು ಆರಿಸಿ ಪಟ್ಟಕಟ್ಟಿದ. ನಂತರ .. ಅವರೆಲ್ಲರನ್ನು ಹಿಂದಿಟ್ಟುಕೊಂಡು ಭೀಷ್ಮರ ಬಳಿ ಹೋಗಿ ಎರಡೂ ಕೈಗಳನ್ನು ಜೋಡಿಸಿ ನಮಸ್ಕಾರ ಮಾಡ್ತಾ.. ಪಿತಾಮಹ, ಸೈನ್ಯ ಎಷ್ಟೇ ದೊಡ್ಡದಾಗಿರಲಿ ಸಮರ್ಥವಾಗಿರಲಿ ಅದಕ್ಕೆ ಯೋಗ್ಯನಾದ ನಾಯಕ ಇಲ್ಲದೆ ಹೋದರೆ ಅದರ ಸಾಮರ್ಥ್ಯ ವ್ಯರ್ಥವಾಗುತ್ತದೆ! ನೀವು ನೀತಿಯಲ್ಲಿ ಶುಕ್ರಾಚಾರ್ಯರಿಗೆ ಸಮ, ಧರ್ಮದಲ್ಲಿ ಪ್ರತಿಷ್ಠಿತನಾಗಿರುವೆ, ತೇಜಸ್ಸಿನಲ್ಲಿ ಸೂರ್ಯ ಸಮಾನ ಧರ್ಮದಲ್ಲಿ ಪ್ರತಿಷ್ಠಿತನಾಗಿರುವೆ.. ನೀವು ನಮ್ಮ ಸೇನಾ ನಾಯಕನಾಗಿ ನಮ್ಮನ್ನ ಸಂರಕ್ಷಿಸಬೇಕು ಅಂದಾಗ.. ಮುಂದೇನಾಯಿತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more16minPlay
July 26, 2024S3 : EP - 65 : ಮಹಾಭಾರತದ ಮಹಾಯುದ್ಧ ನಿಶ್ಚಯ | The Great War of MahabharataS3 : EP - 65 : ಮಹಾಭಾರತದ ಮಹಾಯುದ್ಧ ನಿಶ್ಚಯ | The Great War of Mahabharataಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಇದೀಗ ಮಹಾಭಾರತದ ಮಹಾ ಯುದ್ಧ ನಿಶ್ಚಯವಾಗಿದೆ. ಕೌರವರ ಬಳಿ ಸಂಧಾನಕ್ಕಾಗಿ ಬಂದ ಕೃಷ್ಣನ ಸಂಧಾನ ವಿಫಲವಾಯಿತು. ಬಳಿಕ ವಿಷಯ ತಿಳಿಸಲು ಪಾಂಡವರ ಬಳಿ ಬಂದ. ಆಗ ಪಾಂಡವರು ಏನೆಂದರು. ಯುದ್ದಕ್ಕೆ ಪಾಂಡವರ ತಯಾರಿ ಹೇಗಿತ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
July 25, 2024S1EP - 450: ಯುದ್ಧದ ಭೀತಿ| Fear of warಒಂದು ರಾಜ್ಯದ ಮೇಲೆ ಯುದ್ಧದ ಕಾರ್ಮೋಡ ಕವಿದಿತ್ತು, ಸೈನಿಕರ ಮನಸ್ಸು ಭಯದಿಂದ ಕೂಡಿತ್ತು, ಶತ್ರು ಬಲಾಢ್ಯನಾಗಿದ್ದ, ಸಾವಿರ ಸಾವಿರ ಸೈನ್ಯದ ಬಲ ಹೊಂದಿದ್ದ. ಎದುರು ಬಂದವರ ಸೋಲಿಸುವ ಶಕ್ತಿ ಅವನಿಗಿತ್ತು. ಅಷ್ಟೇ ಅಲ್ಲದೆ ಅವನು ತನ್ನೆದುರು ಸೋತವರ ರಾಜ್ಯದ ಜನರನ್ನ ಅವರ ಕುಟುಂಬವನ್ನ ಕ್ರೂರ ರೀತಿಯಲ್ಲಿ ನಡೆಸಿಕೊಂಡ ಇತಿಹಾಸವಿತ್ತು. ಆಗ.. ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
July 20, 2024S1EP - 449: ಸಾತ್ವಿಕ ಹಾಗು ದೈವಭಕ್ತ ಬರ್ಬರಿ | Story from Mahabharataಅರ್ಜುನನ ಮೊಮ್ಮಗ, ಅಂದ್ರೆ .. ಅರ್ಜುನನ ಮಗ ಘಟೋದ್ಗಜನ ಮಗ 'ಬರ್ಬರಿ' ಮಹಾನ್ ಸಾತ್ವಿಕ ಹಾಗು ದೈವ ಭಕ್ತ.. ಅವನ ಬದುಕಿನ ಘಟನೆ ಇದು. ಒಂದು ಬಾರಿ ಋಷಿ ಮುನಿಗಳು ಅಪೂರ್ವವಾದ ಯಾಗದ ಸಂಕಲ್ಪವೊಂದನ್ನು ಮಾಡಿದರು. ಲೋಕಹಿತಕ್ಕಾಗಿ ಮಾಡುವ ಈ ಯಜ್ಞಕ್ಕೆ ಯಾವುದೇ ವಿಗ್ನವಾಗದಂತೆ ಕಾಯುವ ವೀರ ಧೀರನ ಅಗತ್ಯ ಇತ್ತು. ಬರ್ಬರಿಯೇ ಈ ಕೆಲಸಕ್ಕೆ ಯೋಗ್ಯ ಎಂದು ಅವನಲ್ಲಿ ವಿನಂತಿ ಮಾಡಿದರು.. ಆಗ .. ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
July 19, 2024S3 : EP - 64 : ಕರ್ಣನ ನೆನೆದ ಕುಂತಿ | Story of KarnaS3 : EP - 64 : ಕರ್ಣನ ನೆನೆದ ಕುಂತಿ Story of Karnaಯುದ್ಧದ ತಯಾರಿ ಆಗ್ತಾ ಇದೆ ಎಲ್ಲರೂ ಯುದ್ಧದ ಕುರಿತೇ ಮಾತಾಡ್ತಾರೆ, ಮುಂದೆ .. ಶ್ರೀ ಕೃಷ್ಣ ವಾಸುದೇವ ಉಪಪ್ಲಾವ್ಯಕ್ಕೆ ಹೊರಟು ಹೋದ ನಂತರ ಕುಂತಿ, ಮುಂದೆ ಬರುವಂತಹಾ ಘೋರ ವಿನಾಶವನ್ನು ನೆನೆದು ಬೇಸರಗೊಂಡಳು.. ಅವಳಿಗೆ ಭಯವಿತ್ತು.. ತನ್ನ ಮಕ್ಕಳು ಐದು ಮಂದಿ ಅವರು ನೂರು ಮಂದಿ ! ಮುಂದೇನಾಗ್ತದೋ ಎಂದು ಯೋಚಿಸಿ ಭಯಭೀತಳಾಗಿದ್ದಾಗ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more13minPlay
July 18, 2024S1EP - 448: ವೇದಗಳನ್ನು ಲೂಟ ಹೊರಟ ಅಲೆಕ್ಸಾಂಡರ್| Alexander the Greatಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬಂದ ವಿಷಯವನ್ನ ನಾವೆಲ್ಲ ಚರಿತ್ರೆಗಳಲ್ಲಿ ಓದಿದ್ದೇವೆ. ದೇಶದ ಗಡಿ ದಾಟಿ ಹೊರಗೂ ಇದರ ಕೀರ್ತಿ ವ್ಯಾಪಿಸಿತ್ತು. ಧರ್ಮ ಲುಪ್ತವಾಗದಂತೆ, ಅಯೋಗ್ಯರ ಕೈಗೆ ಸಿಗದಂತೆ ಕಾಯುವವರಿದ್ದರು. ಅದರ ಹಿಂದಿನ ಮನೋಜ್ಞ ಕತೆ ಇಂದಿನ ಸಂಚಿಕೆಯಲ್ಲಿ.ಅಲೆಕ್ಸಾಂಡರ್ ನ ಗುರು ಅರಿಸ್ಟಾಟಲ್ ಅವರು ಪ್ಲಾಟೊರ ಶಿಷ್ಯರು, ಅವರ ಪರಮ ಗುರು ಸಾಕ್ರೆಟೀಸ್. ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬರುವಾಗ ಗುರುವಿನ ಬಳಿ ಭಾರತದಿಂದ ಬರುವಾಗ ತಮಗಾಗಿ ಏನು ತರಲಿ ಎಂದು ಕೇಳಿದ. ಆಗ... ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
July 13, 2024S1EP - 447: ಪ್ರಾಮಾಣಿಕ ಮಾಣಿಯ ಕಥೆ | Story of a boyಸುಮಾರು ಎಂಬತ್ತು ವರ್ಷಗಳ ಹಿಂದಿನ ಸತ್ಯ ಕಥೆ ಇದು. ಆಗ ದಕ್ಷಿಣಕನ್ನಡದವರು ಮುಂಬೈಗೆ ಹೋಗಿ ಉಡುಪಿ ಅಡುಗೆಯ ರುಚಿಯನ್ನು ಮಹಾರಾಷ್ಟದವರೆಗೆ ಪರಿಚಯಿಸಿದ್ರು. ಮುಂಬೈ ಶಹರದಲ್ಲಿ ಉಡುಪಿಯ ಇಡ್ಲಿ, ದೋಸೆಗಳು ಜನಪ್ರಿಯವಾಗಿದ್ದ ಕಾಲ.. ಮುಂದೆ.... ಕೇಳಿಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.