Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.
July 12, 2024S3 : EP - 63 : ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birthS3 : EP - 63 :ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birthಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕರ್ಣನಿಗೆ ಕೃಷ್ಣ ಜನ್ಮ ರಹಸ್ಯವನ್ನು ತಿಳಿಸಿದ ಕಥೆ ಇದು. ಪಾಂಡವರ ಪರವಾಗಿ ಕೌರವರ ಜೊತೆ ಸಂಧಾನಕ್ಕೆ ಬಂದಿದ್ದ ಕೃಷ್ಣ ಕರ್ಣನನ್ನು ಭೇಟಿ ಮಾಡಿ ಕರ್ಣನ ಹುಟ್ಟಿನ ರಹಸ್ಯವನ್ನು ತಿಳಿಸುತ್ತಾನೆ. ಆಗ ಕರ್ಣನ ಪ್ರತಿಕ್ರಿಯೆ ಎಂಥವರಲ್ಲೂ ಆಶ್ಚರ್ಯ ಹುಟ್ಟಿಸುತ್ತದೆ ಹಾಗಾದ್ರೆ ಅಲ್ಲಿ ನಡೆದಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
July 11, 2024S1EP - 446 : ಸಂಸಾರವಿದ್ದರೂ ಇಲ್ಲದವಂತಿದ್ದವನ ಕಥೆ|The story of someone who has a family but doesn't.ಭವ ತ್ಯಜಿಸಿದವನೊಬ್ಬನಿದ್ದ, ಅಂದ್ರೆ ತನ್ನೆಲ್ಲವನ್ನು ಬಿಟ್ಟು ಖಾವಿ ವಸ್ತ್ರವನ್ನೋ ಬಿಳಿ ವಸ್ತ್ರವನ್ನೋ ಧರಿಸಿ ಮನೆ ಬಿಟ್ಟು ಕಾಡು ಮೇಡು ತಿರುಗುತ್ತಿದ್ದವ ಎಂಬ ಅರ್ಥ ಅಲ್ಲ. ಅವ ಸಂಸಾರದಲ್ಲಿ ಇದ್ದ ..ಇದ್ದರೂ ಇಲ್ಲದಂತಿದ್ದ. ಕಮಲದ ಎಲೆಯ ಮೇಲಿನ ಬೆಳ್ಳಂಬೆಳಗಿನ ಅಮೃತದ ಬಿಂದುವಿನ ಹಾಗೆ ಇದ್ದ. ಅಂದ್ರೆ.. ಚೂರು ಅಲ್ಲದಿದ್ದರೂ ಕೂಡ ಅವನು ನೀರಿನಲ್ಲಿ .... ಆಗ ..ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more15minPlay
July 06, 2024S1EP - 445 : ಚಿಂತೆಯಿಲ್ಲದನಿಗೆ ಒಕ್ಕರಿಸಿದ ಚಿಂತೆ | Worry for the unworriedಸ್ವಾನ್ಗ್ ಸೆ ಎಂಬ ವಿರಕ್ತ ದಾರ್ಶನಿಕನಿದ್ದ, ಎಂತಾ ಜಟಿಲ ಸಮಸ್ಯೆಯನ್ನೂ ಹಸನ್ಮುಖದಿಂದ ಪರಿಹರಿಸುತ್ತಿದ್ದ.. ಇವನು ಕೋಪಗೊಂಡದ್ದನ್ನು ಕಂಡವರೇ ಇರಲಿಲ್ಲ ! ಈತ ಚಿಂತಿತನಾದವನೇ ಅಲ್ಲ ! ಇಂತಾ ಸಮ ಚಿತ್ತ ಹೊಂದಿದ್ದರೂ ಆತ ಒಂದು ದಿನ ಚಿಂತಿತನಂತೆ ಕಂಡ.. ಆಗ ..ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
July 04, 2024S1EP - 444 : ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಸ್ಪರ್ಧೆ |Competition for the chief ministerial seat in the emperor's courtಒಬ್ಬ ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿಯ ಸ್ಥಾನ ತೆರವಾಗಿತ್ತು, ಮುಖ್ಯಮಂತ್ರಿಯಾಗಲು ಅನೇಕ ಅರ್ಹತೆಗಳು ಬೇಕು, ಅದರಲ್ಲಿ ತಾಳ್ಮೆ, ಸಮಯಪ್ರಜ್ಞೆ, ಮುತ್ಸದ್ದಿತನ, ಬುದ್ದಿವಂತಿಕೆ ಮುಖ್ಯವಾದವು. ಇದಕ್ಕಂತಲೇ ಅನೇಕ ಪರೀಕ್ಷೆಗಳನ್ನು ರೂಪಿಸಲಾಯಿತು. ಕಡೆಗೂ ಕೊನೆಯ ಸುತ್ತಿನ ಪರೀಕ್ಷೆಗೆ ಮೂರು ಮಂದಿ ಆಯ್ಕೆಯಾದರು.. ಆಗ..ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
June 29, 2024S1EP - 443: ಮಹಾ ಮಠದ ಉತ್ತರಾಧಿಕಾರಿ | Successor to Maha Mataಮಹಾ ಮಠದ ಪರಮಾಚಾರ್ಯ ಪೀಠಕ್ಕೆ ಆಯ್ಕೆ ನಡೀತಾ ಇತ್ತು ಪರಮಾಚಾರ್ಯರು ಹರಯದವನೊಬ್ಬನನ್ನ ಆಯ್ಕೆ ಮಾಡಿದ್ರು, ನೆರೆದವರಿಗೆ ಒಂದು ತರಹದ ನಿರಾಸೆ ಆಯ್ತು ಬಹಳಷ್ಟು ಅನುಭವ ಇದ್ದವನ ಹಾಗೆ ಕಾಣ್ತಾ ಇಲ್ಲ, ಗುರುಗಳು ಇವನನ್ನ ಹೇಗೆ ಆಯ್ಕೆ ಮಾಡಿದ್ರು ? ವಿದ್ಯೆಯಿಂದ, ಅನುಭವದಿಂದ , ವಯಸ್ಸಿನಿಂದ ಕೂಡ ಮಾಗಿದವರು ಇದ್ದಾಗಲೂ ಕೂಡ ಈ ಹುಡುಗ ಹೇಗೆ ಆಯ್ಕೆಯಾದ ? ಆಗ ... ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
June 28, 2024S3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri KrishnaS3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri Krishnaದುರ್ಯೋಧನ ಸಭಾ ಸದರ ಅದೂ ಮುಖ್ಯವಾಗಿ ಬೀಷ್ಮ, ದ್ರೋಣ, ಕರ್ಣಾದಿಗಳ ಹಾಗೂ ಶ್ರೀ ಕೃಷ್ಣನ ಮಾತುಗಳನ್ನು ದಿಕ್ಕರಿಸಿ ಸಭಾ ತ್ಯಾಗ ಮಾಡಲು ಎದ್ದು ನಿಂತಾಗ ವಿದುರನೂ ಇದ್ದು ನಿಂತ ಕೋಪ ಕ್ರೋಧಗಳನ್ನು ನಿಯಂತ್ರಿಸಲಾಗದೇ ನಡುಗುತ್ತಿದ್ದ ಧುರ್ಯೋಧನನ್ನ ನೋಡ್ತಾ.. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more15minPlay
June 27, 2024S1EP - 442 : ಚೀನಾ ದೇಶದ ಅಪರೂಪದ ಕಥೆ | Story of a fengಚೀನಾ ದೇಶದಲ್ಲಿ ಅಂತರ್ಯುದ್ಧಗಳು ನಡೀತಾ ಇದ್ದ ಕಾಲ ಫೆಂಗ್ ಎಂಬ ಹೆಸರಿನ ಯುವಕನೊಬ್ಬನಿದ್ದ, ಕಾಡು ಬಡತನದಲ್ಲಿದ್ದ , ಯಾವುದೇ ರೀತಿಯ ಸಾಂಪ್ರದಾಯಿಕ ವಿದ್ಯಾಭ್ಯಾಸ ಇಲ್ಲದ್ದರಿಂದ ಎಲ್ಲೂ ಕೆಲಸ ಸಿಕ್ತಾ ಇರಲಿಲ್ಲ.. ತುಂಬಾ ಯೋಚಿಸಿ ಪ್ರಾಂತ್ಯದ ಪಾಳೇಗಾರನ ಅರಮನೆಗೆ ಹೋದ ಅವನ ಮಿತ್ರ ಒಬ್ಬ ಈ ಪಾಳೇಗಾರನ ಅಂಗರಕ್ಷಕರಲ್ಲೊಬ್ಬನಾಗಿದ್ದ.. ಆಮೇಲೇನಾಯ್ತು ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
June 21, 2024S3 : EP - 61 : ಮಹಾ ಪರಾಕ್ರಮಿ ದಂಬೊಧ್ಭವನ ಕಥೆ | Story of Dambodhbhavaಶ್ರೀ ಕೃಷ್ಣ ತನ್ನ ಮೃದು ವಚನಗಳಿಂದಲೇ ದೃತರಾಷ್ಟ್ರ ಪುತ್ರನ ಕೃತಿಮಾಗಳೆಲ್ಲವನ್ನೂ ಸಭೆಯ ಎದುರು ತೆರೆದಿಟ್ಟರೂ ನೆರೆದವರಲ್ಲಿ ಒಬ್ಬರೂ ಅವನನ್ನು ಸಮರ್ಥಿಸಲಿಲ್ಲ, ಆದರೆ ಜಮದಗ್ನಿ ಋಷಿಗಳ ಪುತ್ರ ಪರಶುರಾಮರು ಎದ್ದು ನಿಂತರು.. ಅವರು ಹೀಗಂದ್ರು, ಮಹಾರಾಜ ನಾನೀಗ ಉದಾಹರಣೆಯೊಂದಿಗೆ ಹೇಳುವ ಸತ್ಯವಾದ ಮಾತನ್ನು ಕೇಳು.. ಅನಂತರ ಈ ಮಾತಿನ ಹಿಂದಿರುವ ಸತ್ಯ ಪಾಲನೆ ಮಾಡಬೇಕೋ ಬೇಡವೋ ಅದು ನಿನಗೆ ಬಿಟ್ಟದ್ದು ನೀನು ನಿರ್ಧರಿಸು ಅಂದ..ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more16minPlay
June 20, 2024S1EP - 441 : ರಾಜಕುಮಾರಿ ದ್ರೌಪದಿ | Story from Mahabharathaಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು,ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತತ್ತಿ ದಾಸಿ ಬಾ ಎಂದಿದ್ದ ಕೌರವರಮೇಲೆ ಸಿಟ್ಟು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇತ್ತು ! ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
June 15, 2024S1EP - 440 :ಹಾವಿನ ಸಾವಿಗೆ ಕಾರಣ ಯಾರು ? Story on a snakeಒಂದಾನೊಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ, ಒಂದು ಸಂಜೆ ಕೆಲಸ ಮುಗಿಸಿ ಅಂಗಡಿಯ ಬಾಗಿಲು ಮುಚ್ಚಿ ಮನೆಗೆ ಹೋದ.. ಅವನು ಅತ್ತ ಹೋಗುತ್ತಿದ್ದ ಹಾಗೆ ವಿಷ ತುಂಬಿದ ಹಾವೊಂದು ಒಳಗೆ ಬಂತು ಹಾವಿಗೆ ತುಂಬಾ ಹಸಿವಾಗಿತ್ತು.. ಅತ್ತಿತ್ತ ಹರಿದಾಡಿ ತಿನ್ನಲಿಕ್ಕೆ ಏನಾದ್ರೂ ಸಿಗಬಹುದೇ ಅಂತ ಹುಡುಕಾಡಿದಾಗ ಅದಕ್ಕೆ ಒಪ್ಪಿಯಾಗುವಂತದ್ದು ಏನೂ ಸಿಗಲಿಲ್ಲ.. ಆಗ ...ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.