Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.
June 14, 2024S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court.S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court.ಕೃಷ್ಣ.. ಸಂಧಾನಕ್ಕಾಗಿ ದುರ್ಯೋಧನನ ಅರಮನೆಗೆಬರ್ತಾನೆ, ಕುರು ಸಭೆಯಲ್ಲಿ.. ಕುಂತಿಗೆ ನಮಸ್ಕರಿಸಿ ಅನುಮತಿ ಪಡೆದು ದುರ್ಯೋಧನನ ಅರಮನೆಗೆ ಬಂದ. ಅರಮನೆಯಮೂರೂ ಮಹಾದ್ವಾರವನ್ನು ದಾಟಿ ಪ್ರಸಾದವನ್ನು ಪ್ರವೇಶಿಸಿದ.. ಅಲ್ಲಿ ದುರ್ಯೋಧನ ತನ್ನೋವರೊಡಗೂಡಿ ಆಸೀನನಾಗಿದ್ದ.. ದುರ್ಯೋಧನ ಶ್ರೀಕೃಷ್ಣ ಆಗಮಿಸುವುದನ್ನು ಕಂಡು ..ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
June 08, 2024S1EP - 439 : ಅಪ್ಪ ನೆಟ್ಟ ಆಲದಮರ | story on blind beliefಗುರುಕುಲದಲ್ಲಿ ಒಂದು ಪದ್ಧತಿ ಇತ್ತಂತೆ, ಗುರುಗಳು ಪಾಠ ಶುರುಮಾಡುವ ಮುನ್ನ ಒಂದು ಬೆಕ್ಕನ್ನು ಹಿಡಿದು ಚೀಲದಲ್ಲಿ ಹಾಕಿ ಬಾಯಿಕಟ್ಟಿ ಗುರುಗಳ ಕಣ್ಣಳತೆಯಷ್ಟು ದೂರದಲ್ಲಿಡಬೇಕು ಪಾಠ ಮುಗಿದ ಮೇಲೆ ಅದನ್ನು ಬಿಡಬೇಕು. ಬಹಳದಿನಗಳಕಾಲ ಇದು ನಡೆಯಿತು. ಒಂದು ದಿನ ಗುರುಕುಲಾಧಿಪತಿಗಳು ಅಲ್ಲಿ ಬಂದ್ರು , ಅವರ ಕಣ್ಣಿಗೆ ಈ ಪದ್ಧತಿ ಬಿತ್ತು ಆಮೇಲೇನಾಯ್ತು....ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
June 07, 2024S3 : EP - 59 :ಕೃಷ್ಣ ಸಂಧಾನ | Krishna SandhanaS3 : EP - 59 :ಕೃಷ್ಣ ಸಂಧಾನ | Krishna Sandhanaಹಿಂದೆ ನಿರ್ಧರಿಸಿದಂತೆ ಕೃಷ್ಣ ಹಸ್ತಿನಾಪುರಕ್ಕೆ ಬರುವ ಸನ್ನಿವೇಶ.. ಕೃಷ್ಣ ಸಂಧಾನಕ್ಕೆ ಹೊರಡುತ್ತೇನೆ ಅಂದಾಗ ದ್ರೌಪದಿಗೆ ದುಃಖ ಉಕ್ಕಿ ಉಕ್ಕಿ ಬಂತಂತೆ.. ಕಣ್ಣೀರು ಸುರಿಯುತ್ತಿದ್ದರೂ ಸಂಯಮದಿಂದ ಹೇಳ್ತಾಳೆ.. ' ಕೇಶವಾ ನಾನು ನಿನ್ನ ಪ್ರೀತಿಗೆ ಪಾತ್ರಳಾದ ಸಖಿ, ನಿನ್ನಲ್ಲಿರುವ ಸಲುಗೆಯಿಂದ ಹೇಳುತ್ತಿದ್ದೇನೆ.. ಪ್ರಸಿದ್ಧ ಪಾಂಚಾಲ ವಂಶದ ದ್ರುಪದ ಮಹಾರಾಜನ ಮಗಳಾದರೂ ಯಜ್ಞಕುಂಡದಿಂದ ಅಯೋನಿಜೆಯಾಗಿ ಜನಿಸಿದೆ ಆದರೆ ..ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more18minPlay
June 06, 2024S1EP - 438 : ಸಾಯುವ ಮುನ್ನ ಕಾಣುವ ಪ್ರಪಂಚ | life before the deathಒಬ್ಬನಿಗೆ ಬದುಕು ಸಾಕಾಯ್ತು ಎಲ್ಲಿ ನೋಡಿದರಲ್ಲಿ ಇಲಿಗಳ ಓಟ ಮೇಲಾಟ.. ಯಾವುದಾದರೂ ಒಂದು ದೂರದ ಪರ್ವತದ ಗುಹೆಯಲ್ಲಿ ಅಡಗಿ ಕುಳಿತು ಇವೆಲ್ಲ ತಲೆಬಿಸಿಯಿಂದ ಪಾರಾಗುವ ಅಂತ ಅನ್ಸಿದ್ರೂ ಕೂಡ.. ಸೌಕರ್ಯಗಳಿಗೆ, ಸುಖಕ್ಕೆ ಒಗ್ಗಿ ಹೋದ ದೇಹ ಕಷ್ಟಗಳಿಗೆ ಹೆದರ್ತಾ ಇತ್ತು. ಆಗ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
June 01, 2024S1EP - 437 :ಕಗ್ಗತ್ತಿಲಿನಲ್ಲಿ ನೀರಿಗಿಳಿದು ಮಾಯವಾದ ಗುರುನಾನಕ| Story of Gurunanakರುಒಂದು ಕಗ್ಗತ್ತಲಲ್ಲಿ ಗುರುನಾನಕರು ತಮ್ಮ ಪ್ರಿಯ ಸಖ ಮರ್ದಾನನೊಂದಿಗೆ ನದಿ ತೀರದಲ್ಲಿ ಕುಳಿತುಕೊಂಡಿದ್ದರಂತೆ ಅವರ ಅವರ ಕಣ್ಣೆರಡು ತೆರೆದುಕೊಂಡೇ ಇದ್ರೂ ಚಲನೆ ಇರಲಿಲ್ಲ ತದೇಕಚಿತ್ತರಾಗಿ ತುಂಬಿ ಹರಿಯುತ್ತಿದ್ದ ನದಿಯನ್ನೇ ದಿಟ್ಟಿಸುತ್ತಿದ್ದರು, ಇದ್ದಕ್ಕಿದಂತೆಯೇ ಮೈಮೇಲಿನ ಬಟ್ಟೆಯೆಲ್ಲಾ ಸರಸರನೆ ಕಳಚಿದರು ಆಗ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
May 31, 2024S3 : EP - 58 : ಧೃತರಾಷ್ಟ್ರ ನಿಗೆ ಎದುರಾದ ಗೊಂದಲ | Confusion of Dhritarashtraಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು . ವಿದುರನ ಮಾತುಗಳನ್ನು ಕೇಳಿದ ಧೃತರಾಷ್ಟ್ರ ಮತ್ತಷ್ಟು ಚಿಂತಿತನಾದ. ತನ್ನ ಮಗ ದುಷ್ಟ ಎಂದು ಗೊತ್ತಿದ್ದರೂ ಆತ ಪುತ್ರ ವ್ಯಾಮೋಹಕ್ಕೆ ಒಳಗಾಗಿದ್ದ. ಈಗ ನಿರ್ಣಾಯಕ ಘಟ್ಟ ಎದುರಾಯಿತು. ಏನದು ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more17minPlay
May 30, 2024S1EP - 436 :ಸುಂದರ ಬದುಕಿಗೆ ಬೇಕು ಪ್ರಜ್ಞಾವಂತಿಕೆ | A beautiful life requires practicalityಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
May 25, 2024S1EP - 435 :ಸಂಸ್ಕಾರ ಎಂದರೇನು ?| Meaning of Samskaraಹುಟ್ಟಿನಿಂದ ಬ್ರಾಹ್ಮಣನಾಗಿದ್ದವನೊಬ್ಬ ವೃತ್ತಿಯಿಂದ ಕಳ್ಳನಾಗಿದ್ದ. ದೂರ ದೇಶದಿಂದ ಬರುವ ವ್ಯಾಪಾರಿಗಳನ್ನು ಮೋಸದಿಂದ ದೋಚುವುದನ್ನು ಕಸುಬಾಗಿ ಮಾಡಿಕೊಂಡಿದ್ದ. ತುಂಬಾ ಕಾಲ ಇದು ನಡೆಯಿತು. ಹೀಗಿರುವಾಗ ಒಮ್ಮೆ ವಿದೇಶದಿಂದ ವ್ಯಾಪಾರಿಗಳ ತಂಡವೊಂದು ಬಂತು, ಬಹುಮೂಲ್ಯ ವಸ್ತುಗಳನ್ನು ಅವರ ದೇಶದಿಂದ ತಂದಿರೋದು ಬ್ರಾಹ್ಮಣನ ಗಮನಕ್ಕೆ ಬಂತು ಆಮೇಲೇನಾಯ್ತು ?ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
May 24, 2024S3 : EP - 57 : ಮಹಾಭಾರತ ಯುದ್ಧ ತಪ್ಪಿಸಲು ಸಂಜಯನ ಪ್ರಯತ್ನ | Sanjayan's attempt to avoid the Mahabharata warಸಂಜಯ ದೃತರಾಷ್ಟ್ರನ ಆದೇಶದಂತೆ ಪಾಂಡವರು ತಾತ್ಕಾಲಿಕವಾಗಿ ವಾಸ್ತವ್ಯ ಮಾಡಿರುವ ಉಪಪ್ಲಾವ್ಯ ನಗರಕ್ಕೆ ಬಂದ, ಉಭಯಕುಶಲೋಪರಿಗಳಾಯಿತು. ನಂತರ ಅವನು ಪಾಂಡವರ ಕುರಿತು ಸತ್ವಗುಣ ಪ್ರಧಾನನಾದ ಯುಧಿಷ್ಠಿರ ನೀವು ಅಪಾರ ಸೈನ್ಯ ಬಲ ಹೊಂದಿದ್ದೀರಿ, ಹೀಗಿರುವಾಗ ಯುದ್ಧವೇನಾದರೂ ಅನಿವಾರ್ಯವಾದರೆ ಎರಡೂ ಕಡೆಗಳಲ್ಲಿ ಅಗಾಧವಾದ ನಷ್ಟ ಸಂಭವಿಸುವುದು ಖಂಡಿತಾ, ಹಾಗಾಗಿ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more16minPlay
May 23, 2024S1EP - 434 : ನರಿ ಹಾಗೂ ರಣಹದ್ದಿನ ಸ್ವಾರ್ಥ ಮುಖವಾಡ | Story of Selfishnessಮಹಾಭಾರತದ ಶಾಂತಿ ಪರ್ವದಲ್ಲಿ ಭೀಷ್ಮ ಪಿತಾಮಹರು ಧರ್ಮರಾಯರಿಗೆ ಹೇಳಿದ ಕಥೆಯಿದು. ಒಂದಾನೊಂದು ಕಾಲದಲ್ಲಿ ಬ್ರಾಹ್ಮಣ ದಂಪತಿಗೆ ಬಹಳಾ ಕಾಲ ಸಂತತಿ ಇರಲಿಲ್ಲ.. ಕಡೆಗೂ ಒಂದು ಮಗು ಆಯಿತು ಹುಣ್ಣೆಮೆ ಚಂದಿರನಹಾಗಿದ್ದ ಆ ಮುಗುವನ್ನ ನೋಡಿ ಆ ದಂಪತಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.. ಆದರೆ .. ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.