Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 771 episodes available.
January 06, 2024S1EP- 346 : ಸುಂದರ ಬದುಕಿಗೆ ಬೇಕು ಪ್ರಜ್ಞಾವಂತಿಕೆ | A beautiful life requires awarenessಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು.. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
January 05, 2024S3 : EP - 47 : ದುರ್ಯೋಧನನ ಘೋಷಯಾತ್ರೆ | Dhuryodhanas ProclamationIn this episode, Dr. Sandhya S. Pai narrates very famous Mahabharata S3 : EP - 47 : ದುರ್ಯೋಧನನ ಘೋಷಯಾತ್ರೆ | Dhuryodhanas Proclamation ಪಾಂಡವರು ದ್ವೈತ ಸರೋವರದ ಬಳಿಯಲ್ಲಿ, ಹೆಚ್ಚು ಮನುಷ್ಯ ಸಂಚಾರವಿಲ್ಲದ ಸ್ಥಳದಲ್ಲಿ ಬಿಡಾರ ಹೂಡಿದ್ರು.. ಅವರು ಅಲ್ಲಿ ಇರುವ ವಿಚಾರ ತಿಳಿದ ತಪಸ್ವಿಗಳು.. ಅವರಲ್ಲಿಗೆ ಬರ್ತಾ ಇದ್ರು.. ಹೀಗೆ ಒಂದು ದಿನ ಒಬ್ಬ ಬ್ರಾಹ್ಮಣನನ್ನ ಆದರಪೂರ್ವಕವಾಗಿ ಸತ್ಕರಿಸಿದ್ರು.. ಅವನು ಅವರ ದುಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ದುಃಖಿತನಾದ ಇವರ ಕಷ್ಟದೆಸೆಯನ್ನ ದೃತರಾಷ್ಟನಿಗೆ ತಿಳಿಸಬೇಕು ಅಂತ ಸ್ವಯಂ ಪ್ರೇರಣೆಯಿಂದ ಹಸ್ತಿನಾಪುರಕ್ಕೆ ಹೊರಟಾಗ .. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more12minPlay
January 04, 2024S1EP- 345 : ಶ್ರೀಕೃಷ್ಣ ಕಲಿಸಿದ ಪಾಠ | A lesson by Shri Krishnaಬಹಳ ಹಿಂದೆ ಪ್ರಾಚೀನ ಕಾಲದಲ್ಲಿ ಗಯಾ ಎಂಬ ಯಕ್ಷ ಇದ್ದ . ಒಂದು ದಿನ ಇವನು ಆಕಾಶ ಮಾರ್ಗವಾಗಿ ಹೋಗುತ್ತಿದ್ದ ಇವನ ರಥ ದ್ವಾರಕೆಯ ಮೇಲಿರುವಾಗ ಅಚಾನಕ್ಕಾಗಿ ಅವನಿಗೆ ಉಗುಳ ಬೇಕೆನಿಸಿತು ಉಗಿದೆ ಬಿಟ್ಟ. ಆಗಿನ ಕಾಲದಲ್ಲೂ ಎಲ್ಲೆಂದರಲ್ಲಿ ಉಗಿಯಬಾರದೆಂದಿತ್ತೇನೋ ಆದರೆ ಇದೊಂದು ಭಾರತೀಯರ ಕೆಟ್ಟ ಚಾಳಿ ! ಅವನ ಉಗುಳು ಬಿಸಿಲುಮಚ್ಚಿನ ಮೇಲೆ ಕುಳಿತಿದ್ದ ಕೃಷ್ಣನ ತಲೆಯಮೇಲೆ ಬಿತ್ತು ಆಮೇಲೆನಾಯ್ತು......ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
December 30, 2023S1EP- 344 : ಭಾರದ್ವಾಜ ಋಷಿಯ ಕತೆ | Story of Bharadhvaja Muniವೇದಕಾಲದಲ್ಲಿ ಭಾರದ್ವಾಜ ಎಂಬ ಋಷಿ ಇದ್ರು, ಇವರು ಬ್ರಹಸ್ಪತಿಗೆ ತಾರೆಯಲ್ಲಿ ಜನಿಸಿದ ಶಂಯು ಎನ್ನುವ ಅಗ್ನಿಯ ಮಗ.. ಅಂದಿನ ಪದ್ದತಿಯಂತೆ ಉಪನಯನಾದಿ ಕರ್ಮಗಳ ನಂತರ ವಿದ್ಯಾಭ್ಯಾಸಕ್ಕಾಗಿ ಗುರುಕುಲಕ್ಕೆ ಕಳಿಸಿದರು.. ಸಾಮಾನ್ಯವಾಗಿ ಮೊದಲ ಹಂತದ ಶಿಕ್ಷಣ ಹದಿಮೂರು ವರ್ಷಗಳ ತನಕ ನಡೆದು ವಿದ್ಯಾರ್ಥಿ ಮನೆಗೆ ವಾಪಾಸ್ ಹೋಗ್ಬೇಕು ಇದು ಸಾಮಾನ್ಯ ಕ್ರಮ.. ಆದ್ರೆ ಭಾರಧ್ವಾಜರ ಮಟ್ಟಿಗೆ ಅದು ಹೀಗೆ ನಡೀಲಿಲ್ಲ, ಆಮೇಲೇನಾಯ್ತು ... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more5minPlay
December 29, 2023S3 : EP - 46 : ಕೌಶಿಕ ಬ್ರಾಹ್ಮಣನ ಕಥೆ | The story of KausikaIn this episode, Dr. Sandhya S. Pai narrates very famous Mahabharata S3 : EP - 46 : ಕೌಶಿಕ ಬ್ರಾಹ್ಮಣನ ಕಥೆ | The story of Kausika ಮಹಾಭಾರತ ಮನೋಹರ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಇದೂ ಒಂದು. ಕೌಶಿಕ ಎಂಬ ಬ್ರಾಹ್ಮಣ ತಪೋಧನನೂ , ಧರ್ಮಶೀಲನೂ ಆಗಿದ್ದ. ಒಮ್ಮೆ ಆತ ಮರದ ಕೆಳಗೆ ಕೂತು ವೇದ ಪಾರಾಯಣ ಮಾಡುವಾಗ ಪಕ್ಷಿಯೊಂದು ಹಿಕ್ಕೆ ಹಾಕಿತು ಇದರಿಂದ ಕೋಪಗೊಂಡ ಕೌಶಿಕ ಬ್ರಾಹ್ಮಣ ಏನು ಮಾಡಿದ ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more12minPlay
December 28, 2023S1EP- 343 : ಪ್ರಕೃತಿಯ ನಡುವಿದ್ದ ಸುಂದರ ಮನೆ ಮಾರ ಹೊರಟವನಿಗೆ ಏನಾಯ್ತು ? Story of a rich manಒಬ್ಬಾನೊಬ್ಬ ಶ್ರೀಮಂತನಿದ್ದ, ವಂಶಪಾರಂಪರ್ಯವಾಗಿ ಬಂದ ಸುಂದರವಾದ ದೊಡ್ಡ ಮನೆಯಲ್ಲಿ ವಾಸವಾಗಿದ್ದ, ಮನೆ ಇದ್ದದ್ದು ದೊಡ್ಡದೊಂದು ತೋಟದಲ್ಲಿ.. ತೋಟದ ತುಂಬಾ ಹಣ್ಣಿನಮರಗಳಿದ್ದವು ಪ್ರತಿಯೊಂದು ಋತುವಿನಲ್ಲಿಯೂ ಸ್ವಾದಿಷ್ಟ ಹಾಗು ರಸಭರಿತ ಹಣ್ಣುಗಳು ಅವರ ಉಪಯೋಗಕ್ಕೆ ಸಿಗ್ತಾ ಇತ್ತು.. ಹಾಗೆಯೇ ಮನೆಯ ಎದುರು ಭಾಗದಲ್ಲಿ ಹೂ ಬಿಡುವ ಗಿಡ ಮರ ಬಳ್ಳಿಗಳಿದ್ದವು..ಇದೊಂದು ಸ್ವರ ಇರ್ಬೋದಾ ಅನ್ನಿಸುವಷ್ಟುಸುಂದರ ಮನೆ ಹಾಗು ವಾತಾವರಣ.. ಆದ್ರೆ ಮನೆ ಯಜಮಾನನಿಗೆ ಅದುಸ್ವರ್ಗವಾಗಿರಲಿಲ್ಲ ಅದನ್ನು ಮಾರಬೇಕು ಅನ್ಕೊಂಡ ಆಮೇಲೇನಾಯ್ತು ... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
December 23, 2023S1EP- 342 : ಸಾಮ್ರಾಟ್ ಮಿಲಿಂದ ಹಾಗು ಹುಚ್ಚನಂತೆ ಕಾಣುವ ನಾಗಾರ್ಜುನ | Story of a saintIn this episode, Dr. Sandhya S. Pai recites her very famous editorial Priya Odugare- S1EP- 341 :ಸೂಫಿ ಸಂತನ ಕೊನೆ ಕ್ಷಣ | Last days of Sufi Saintಸಾಮ್ರಾಟ್ ಮಿಲಿಂದ ಸಾಧು ನಾಗಾರ್ಜುನರನ್ನ ಆಹ್ವಾನಿಸಬೇಕು ಅಂದುಕೊಂಡ ಹಾಗೆ ಒಬ್ಬ ಧೂತನನ್ನ ಆಹ್ವಾನದೊಂದಿಗೆ ಆಶ್ರಮಕ್ಕೆ ಕಳಿಸಿದ, ನಾಗಾರ್ಜುನ ಗಹಗಹಿಸಿ ನಗ್ತಾ.. ಹೌದೇನು ಆದ್ರೆ ನಾಗರ್ಜುನ ಎಂಬುದೊಂದು ವ್ಯವಹಾರಕ್ಕಾಗಿ ಯಾರೋ ಕೊಟ್ಟ ಹೆಸರು ಮಾತ್ರ.. ಅಂತದ್ದೊಂದು ಇಲ್ವೆ ಇಲ್ವಲ್ಲ ಅಂದ ಧೂತನಿಗೆ ಕಕ್ಕಾಬಿಕ್ಕಿ ಆಯ್ತು.. ಹುಚ್ಚನಂತೆ ಕಾಣುತ್ತಾನೆ ಅರಮನೆಗೆ ಕರ್ಕೊಂಡು ಹೋದ್ರೆ ಹೇಗೂ ಎಂದು ವಾಪಸ್ ಬಂದ.. ಆಮೇಲೆ .....ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 22, 2023S3 : EP - 45 : ಶಿಬಿ ಮಹಾರಾಜನ ಕಥೆ | The story of Shibi MaharajaIn this episode, Dr. Sandhya S. Pai narrates very famous Mahabharata S3 : EP - 45 : ಶಿಬಿ ಮಹಾರಾಜನ ಕಥೆ | The story of Shibi Maharajaಇದೊಂದು ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆ. ಶಿಬಿ ಮಹಾರಾಜನ ಕಥೆ. ದೇವತೆಗಳು ಶಿಬಿಯನ್ನು ಪರೀಕ್ಷೆ ಮಾಡಲು ಪಾರಿವಾಳ ಮತ್ತು ಗಿಡುಗಗಳಾಗಿ ರಾಜನ ಬಳಿ ಬಂದರು. ಪಾರಿವಾಳ ತನ್ನನ್ನು ರಕ್ಷಿಸುವಂತೆ ಶಿಬಿಯಲ್ಲಿ ಕೇಳಿದಾಗ ಶಿಬಿ ಪಾರಿವಾಳದ ಬದಲು ತನ್ನನ್ನೇ ಗಿಡುಗನಿಗೆ ಅರ್ಪಿಸಬೇಕಾದ ಸನ್ನಿವೇಷ ಎದುರಾಯಿತು. ಮುಂದೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
December 21, 2023S1EP- 341 :ಸೂಫಿ ಸಂತನ ಕೊನೆ ಕ್ಷಣ | Last days of Sufi SaintIn this episode, Dr. Sandhya S. Pai recites her very famous editorial Priya Odugare- S1EP- 341 :ಸೂಫಿ ಸಂತನ ಕೊನೆ ಕ್ಷಣ | Last days of Sufi Saintಸೂಫಿ ಸಂತ ಹಸನ್ ಇನ್ನು ಕೆಲವೇ ಗಂಟೆಗಳಲ್ಲಿ ದೇಹ ತ್ಯಾಗ ಮಾಡುವವನಿದ್ದ ನೆರೆದವರು ಅವನ ವಿಯೋಗದ ದುಃಖದಿಂದ ಕಣ್ಣೇರು ಹಾಕ್ತಾ ಇದ್ರು, ವಿಲಾಪಿಸ್ತಾಯಿದ್ರು ಆದ್ರೆ ಹಸನ್ ಹಸನ್ಮುಖನಾಗಿ ಒರಗಿದ್ದ ಕೆಲವು ಸಮಯದನಂತರ ಮೆಲ್ಲನೆ ಕಣ್ಣು ತೆರೆದು ಒಮ್ಮೆ ಸುತ್ತ ನೋಡಿದ.. ನಿಮ್ಮಲ್ಲಿ ಯಾರಿಗಾದ್ರೂ ಏನಾದ್ರೂ ಕೇಳೋದಿದ್ಯಾ ? ಇದ್ರೆ ಕೇಳ್ಬೋದು ಅಂದ.. ಆಗ ಏನಾಯ್ತು ?....ಮುಂದೆ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 16, 2023S1EP- 340 :ಕ್ರಿಯೆ ಇಲ್ಲದೆ ಪ್ರತಿಕ್ರಿಯೆ ಇಲ್ಲ | There is no reaction without actionಬಿರುಬಿಸಿಲಿನ ಬೇಗೆಗೆ ಬಳಲಿದ ಒಬ್ಬ ಪಯಣಿಗ ಒಂದಿಷ್ಟು ವಿಶ್ರಾಂತಿ ಪಡೆಯಲು ಒಂದು ಮರದ ನೆರಳನ್ನು ಆಶ್ರಯಿಸಿದನಂತೆ. ಅಷ್ಟು ದೂರದಲ್ಲಿ ದೊಡ್ಡ ಮರವೊಂದು ನೆರಳು ಹರಡಿ ನಿಂತಿತ್ತು. ತನ್ನ ಕುದುರೆಯನ್ನು ಆ ಮರಕ್ಕೆ ಕಟ್ಟುತ್ತಿರುವಾಗ ಮರದ ಆಚೆ ಬದಿಯಿಂದ ಗೋರಕೆಯ ಶಬ್ದ ಕೇಳಿಸಿತು ಕುತೂಹಲ ದಿಂದ ಇಣುಕಿದರೆ ಯಾರೋ ಗಾಢನಿದ್ರೆಯಲ್ಲಿದ್ದಾರೆ. ಅವರ ಮೈಮೇಲೆ ಕಾಳ ಸರ್ಪದ ಮರಿ ಹರಿದಾಡುತ್ತಿತ್ತು... ಮುಂದೇನಾಯ್ತುಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more4minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 771 episodes available.