Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 771 episodes available.
December 14, 2023S1EP- 399 : ಪ್ರಾಚೀನ ಸಂಸ್ಕ್ರತಿ ಜಗತ್ತಿಗೆ ಮಾದರಿ | Importance of ancient cultureಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 09, 2023S1EP- 398 : ದ್ರೌಪಾದಿಯ ಸಿಟ್ಟು, ಮರ ಮುನಿಗಳಿಗಾಗಿ ಮೀಸಲಿಟ್ಟ ಹಣ್ಣು | Draupadi StoryIn this episode, Dr. Sandhya S. Pai recites her very famous editorial Priya Odugare- S1EP- 398 : ದ್ರೌಪಾದಿಯ ಸಿಟ್ಟು, ಮರ ಮುನಿಗಳಿಗಾಗಿ ಮೀಸಲಿಟ್ಟ ಹಣ್ಣು | Draupadi Story ಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು, ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು. ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ. ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತಟ್ಟಿ ದಾಸಿ ಬಾ ಎಂದಿದ್ದ ಕೌರವರ ಮೇಲೆ ಸಿಟ್ಟು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇತ್ತು ! ಆಮೇಲೇನಾಯ್ತು ? ಕೇಳಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 08, 2023S3 : EP - 44 : ಕಪ್ಪೆಯೊಂದು ರಾಜ್ಯದ ಮಹಾರಾಣಿಯಾದಾಗ ! | MahabharatIn this episode, Dr. Sandhya S. Pai narrates very famous Mahabharata S3 : EP - 44 : ಕಪ್ಪೆಯೊಂದು ರಾಜ್ಯದ ಮಹಾರಾಣಿಯಾದಾಗ ! | Mahabharatಪರೀಕ್ಷಿತ ಎಂಬ ರಾಜ ಅಯೋಧ್ಯೆಯನ್ನು ಆಳುತ್ತಿದ್ದ. ಒಮ್ಮೆ ಈತ ಬೇಟೆಗೆಂದು ಕಾಡಿಗೆ ಹೋದ ಅಲ್ಲಿ ಸಿಕ್ಕ ಜಿಂಕೆ ಬೆನ್ನಟ್ಟಿಹೋದ ಆತನಿಗೆ ದಾರಿ ತಪ್ಪಿತು. ಆಗ ಒಂದು ಸರೋವರದ ಬಳಿ ಸುಂದರ ಯುವತಿಯನ್ನು ಕಂಡು ಮರುಳಾದ. ತನ್ನ ರಾಣಿಯಾಗುವೆಯಾ ಎಂದು ಕೇಳಿದ. ಆಗ ಆಕೆ ತನ್ನನ್ನು ಎಂದಿಗೂ ನೀರಿರುವ ಸ್ಥಳಕ್ಕೆ ಕರೆದುಕೊಂಡು ಹೋಗಬಾರದು ಎಂದು ಹೇಳಿದಳು.ಆಕೆ ಹೇಗೆ ಹೇಳಿದ್ದೇಕೆ ಮುಂದೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more12minPlay
December 07, 2023S1EP- 397 : ಈಜಿಪ್ಟ್ ಚಕ್ರವರ್ತಿಗೆ ಬಿದ್ದ ಕನಸು | A dream that fell to the emperor of EgyptIn this episode, Dr. Sandhya S. Pai recites her very famous editorial Priya Odugare- S1EP- 397 : ಈಜಿಪ್ಟ್ ಚಕ್ರವರ್ತಿಗೆ ಬಿದ್ದ ಕನಸು | A dream that fell to the emperor of Egyptಈಜಿಪ್ಟ್ ಚಕ್ರವರ್ತಿಗೆ ಒಂದು ಕನಸು ಬಿತ್ತು. ಈ ಕನಸಿನಲ್ಲಿ ನದಿಯಿಂದ 7 ಸುಂದರ ಆರೋಗ್ಯವಂತ ಹಸುಗಳು ಮತ್ತು 7 ರೋಗಗ್ರಸ್ತಹಸುಗಳ ಹೊರಬಂದವು. ಚಕ್ರವರ್ತಿಗೆ ಬಿದ್ದ ಈ ಕನಸಿನ ಅರ್ಥ ಏನು. ಮುಂದೇನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 02, 2023S1EP- 396 : ಸಮುರಾಯಿ ಕಲಿಸಿದ ಜೀವನ ಪಾಠ | Life lesson by Samurayiಜಪಾನಿನ ಸಮುರಾಯಿ ಎಂಬ ಜನಾಂಗದವರು ಕ್ಷತ್ರಿಯರು, ಯೋಧರು, ಖಡ್ಗವಿದ್ಯಾ ಪ್ರವೀಣರಾಗಿದ್ರು. ಇವರ ನಿರ್ಭಿತಿ, ಸಾವಿಗೆ ಅಂಜದ ಸ್ವಭಾವ ಜಗದ್ಪ್ರಸಿದ್ಧಿಯಾಗಿತ್ತು. ಅಂತಹ ಸಮುರಾಯಿ ಒಬ್ರಿಗೆ ಹೊಸದಾಗಿ ಮಾಡುವೆ ಆಗಿತ್ತು. ತನ್ನ ವಧುವಿನೊಂದಿಗೆ ಮನೆಗೆ ಮರಳುವಾಗ ಒಂದು ಹೊಳೆ ಎದುರಾಯ್ತು ..ಮುಂದೆ ಕೇಳಿ...more10minPlay
December 01, 2023S3 : EP - 43 : ಭೀಮ ಹನುಮರ ಕಥೆ | Story of Bhima HanumanIn this episode, Dr. Sandhya S. Pai narrates very famous Mahabharata S3 : EP - 43 : Story of Bhima Hanumanಇದೊಂದು ಮಹಾಭಾರತದ ಅತ್ಯಂತ ಸುಂದರ ಕಥೆ. ದ್ರೌಪದಿಯ ಆಸೆಯಂತೆ ಸುಗಂಧದ ಹೂಗಳನ್ನು ತರಲೆಂದು ಭೀಮ ಹೊರಟ. ಹೀಗೆ ಹೊರಟಾಗ ದಾರಿಯಲ್ಲಿ ಶ್ರೀ ಹನುಮನ ದರ್ಶನವಾಯಿತು. ಮುಂದೇನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more13minPlay
November 30, 2023S1EP- 395 : ಪ್ರಾಮಾಣಿಕ ಮಾಣಿಯ ಕಥೆ | Story of a boy who is honestಸುಮಾರು ಎಂಬತ್ತು ವರ್ಷಗಳ ಹಿಂದಿನ ಸತ್ಯ ಕಥೆ ಇದು. ಆಗ ದಕ್ಷಿಣಕನ್ನಡದವರು ಮುಂಬೈಗೆ ಹೋಗಿ ಉಡುಪಿ ಅಡುಗೆಯ ರುಚಿಯನ್ನು ಮಹಾರಾಷ್ಟದವರೆಗೆ ಪರಿಚಯಿಸಿದ್ರು. ಮುಂಬೈ ಶಹರದಲ್ಲಿ ಉಡುಪಿಯ ಇಡ್ಲಿ, ದೋಸೆಗಳು ಜನಪ್ರಿಯವಾಗಿದ್ದ ಕಾಲ.. ಮುಂದೆ ಕೇಳಿ.... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
November 25, 2023S1EP- 394 :ರಾಮಾಯಣದ ಕಥೆ | A story from Ramayanaರಾಮಾಯಣದ ಯುದ್ಧಕಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ ಶಿಥಿಲವಾಗತೊಡಗಿತು....ಮುಂದೇನಾಯ್ತು ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more10minPlay
November 24, 2023S3 : EP - 42 :ಅಷ್ಟಾವಕ್ರ ನ ಕಥೆ | The story of AshtavakraIn this episode, Dr. Sandhya S. Pai narrates very famous Mahabharata S3 : EP - 42 : ಅಷ್ಟಾವಕ್ರ ನ ಕಥೆ | The story of Ashtavakraಇದೊಂದು ಮಹಾಭಾರತದ ಸುಂದರ ಕಥೆ. ಬದುಕಿನಲ್ಲಿ ಬಹಳಷ್ಟು ತಿಳಿದುಕೊಳ್ಳಬೇಕಾದ ತತ್ವ ಈ ಕಥೆಯಲ್ಲಿದೆ. ಅದುವೇ ಅಷ್ಟಾ ವಕ್ರನ ಕಥೆ. ಯಾರೀತ ಅಷ್ಟಾವಕ್ರ ? ಆತನಿಗೆ ಈ ಹೆಸರು ಏಕೆ ಬಂತುಎಂಬ ವಿಷಯವನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more12minPlay
November 23, 2023S1EP- 393 : ನೌಟಂಕಿ ಕುಟುಂಬ | Story of a poor familyನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ...... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 771 episodes available.