Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.
December 22, 2023S3 : EP - 45 : ಶಿಬಿ ಮಹಾರಾಜನ ಕಥೆ | The story of Shibi MaharajaIn this episode, Dr. Sandhya S. Pai narrates very famous Mahabharata S3 : EP - 45 : ಶಿಬಿ ಮಹಾರಾಜನ ಕಥೆ | The story of Shibi Maharajaಇದೊಂದು ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆ. ಶಿಬಿ ಮಹಾರಾಜನ ಕಥೆ. ದೇವತೆಗಳು ಶಿಬಿಯನ್ನು ಪರೀಕ್ಷೆ ಮಾಡಲು ಪಾರಿವಾಳ ಮತ್ತು ಗಿಡುಗಗಳಾಗಿ ರಾಜನ ಬಳಿ ಬಂದರು. ಪಾರಿವಾಳ ತನ್ನನ್ನು ರಕ್ಷಿಸುವಂತೆ ಶಿಬಿಯಲ್ಲಿ ಕೇಳಿದಾಗ ಶಿಬಿ ಪಾರಿವಾಳದ ಬದಲು ತನ್ನನ್ನೇ ಗಿಡುಗನಿಗೆ ಅರ್ಪಿಸಬೇಕಾದ ಸನ್ನಿವೇಷ ಎದುರಾಯಿತು. ಮುಂದೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
December 21, 2023S1EP- 341 :ಸೂಫಿ ಸಂತನ ಕೊನೆ ಕ್ಷಣ | Last days of Sufi SaintIn this episode, Dr. Sandhya S. Pai recites her very famous editorial Priya Odugare- S1EP- 341 :ಸೂಫಿ ಸಂತನ ಕೊನೆ ಕ್ಷಣ | Last days of Sufi Saintಸೂಫಿ ಸಂತ ಹಸನ್ ಇನ್ನು ಕೆಲವೇ ಗಂಟೆಗಳಲ್ಲಿ ದೇಹ ತ್ಯಾಗ ಮಾಡುವವನಿದ್ದ ನೆರೆದವರು ಅವನ ವಿಯೋಗದ ದುಃಖದಿಂದ ಕಣ್ಣೇರು ಹಾಕ್ತಾ ಇದ್ರು, ವಿಲಾಪಿಸ್ತಾಯಿದ್ರು ಆದ್ರೆ ಹಸನ್ ಹಸನ್ಮುಖನಾಗಿ ಒರಗಿದ್ದ ಕೆಲವು ಸಮಯದನಂತರ ಮೆಲ್ಲನೆ ಕಣ್ಣು ತೆರೆದು ಒಮ್ಮೆ ಸುತ್ತ ನೋಡಿದ.. ನಿಮ್ಮಲ್ಲಿ ಯಾರಿಗಾದ್ರೂ ಏನಾದ್ರೂ ಕೇಳೋದಿದ್ಯಾ ? ಇದ್ರೆ ಕೇಳ್ಬೋದು ಅಂದ.. ಆಗ ಏನಾಯ್ತು ?....ಮುಂದೆ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 16, 2023S1EP- 340 :ಕ್ರಿಯೆ ಇಲ್ಲದೆ ಪ್ರತಿಕ್ರಿಯೆ ಇಲ್ಲ | There is no reaction without actionಬಿರುಬಿಸಿಲಿನ ಬೇಗೆಗೆ ಬಳಲಿದ ಒಬ್ಬ ಪಯಣಿಗ ಒಂದಿಷ್ಟು ವಿಶ್ರಾಂತಿ ಪಡೆಯಲು ಒಂದು ಮರದ ನೆರಳನ್ನು ಆಶ್ರಯಿಸಿದನಂತೆ. ಅಷ್ಟು ದೂರದಲ್ಲಿ ದೊಡ್ಡ ಮರವೊಂದು ನೆರಳು ಹರಡಿ ನಿಂತಿತ್ತು. ತನ್ನ ಕುದುರೆಯನ್ನು ಆ ಮರಕ್ಕೆ ಕಟ್ಟುತ್ತಿರುವಾಗ ಮರದ ಆಚೆ ಬದಿಯಿಂದ ಗೋರಕೆಯ ಶಬ್ದ ಕೇಳಿಸಿತು ಕುತೂಹಲ ದಿಂದ ಇಣುಕಿದರೆ ಯಾರೋ ಗಾಢನಿದ್ರೆಯಲ್ಲಿದ್ದಾರೆ. ಅವರ ಮೈಮೇಲೆ ಕಾಳ ಸರ್ಪದ ಮರಿ ಹರಿದಾಡುತ್ತಿತ್ತು... ಮುಂದೇನಾಯ್ತುಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more4minPlay
December 14, 2023S1EP- 399 : ಪ್ರಾಚೀನ ಸಂಸ್ಕ್ರತಿ ಜಗತ್ತಿಗೆ ಮಾದರಿ | Importance of ancient cultureಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 09, 2023S1EP- 398 : ದ್ರೌಪಾದಿಯ ಸಿಟ್ಟು, ಮರ ಮುನಿಗಳಿಗಾಗಿ ಮೀಸಲಿಟ್ಟ ಹಣ್ಣು | Draupadi StoryIn this episode, Dr. Sandhya S. Pai recites her very famous editorial Priya Odugare- S1EP- 398 : ದ್ರೌಪಾದಿಯ ಸಿಟ್ಟು, ಮರ ಮುನಿಗಳಿಗಾಗಿ ಮೀಸಲಿಟ್ಟ ಹಣ್ಣು | Draupadi Story ಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು, ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು. ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ. ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತಟ್ಟಿ ದಾಸಿ ಬಾ ಎಂದಿದ್ದ ಕೌರವರ ಮೇಲೆ ಸಿಟ್ಟು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇತ್ತು ! ಆಮೇಲೇನಾಯ್ತು ? ಕೇಳಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 08, 2023S3 : EP - 44 : ಕಪ್ಪೆಯೊಂದು ರಾಜ್ಯದ ಮಹಾರಾಣಿಯಾದಾಗ ! | MahabharatIn this episode, Dr. Sandhya S. Pai narrates very famous Mahabharata S3 : EP - 44 : ಕಪ್ಪೆಯೊಂದು ರಾಜ್ಯದ ಮಹಾರಾಣಿಯಾದಾಗ ! | Mahabharatಪರೀಕ್ಷಿತ ಎಂಬ ರಾಜ ಅಯೋಧ್ಯೆಯನ್ನು ಆಳುತ್ತಿದ್ದ. ಒಮ್ಮೆ ಈತ ಬೇಟೆಗೆಂದು ಕಾಡಿಗೆ ಹೋದ ಅಲ್ಲಿ ಸಿಕ್ಕ ಜಿಂಕೆ ಬೆನ್ನಟ್ಟಿಹೋದ ಆತನಿಗೆ ದಾರಿ ತಪ್ಪಿತು. ಆಗ ಒಂದು ಸರೋವರದ ಬಳಿ ಸುಂದರ ಯುವತಿಯನ್ನು ಕಂಡು ಮರುಳಾದ. ತನ್ನ ರಾಣಿಯಾಗುವೆಯಾ ಎಂದು ಕೇಳಿದ. ಆಗ ಆಕೆ ತನ್ನನ್ನು ಎಂದಿಗೂ ನೀರಿರುವ ಸ್ಥಳಕ್ಕೆ ಕರೆದುಕೊಂಡು ಹೋಗಬಾರದು ಎಂದು ಹೇಳಿದಳು.ಆಕೆ ಹೇಗೆ ಹೇಳಿದ್ದೇಕೆ ಮುಂದೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more12minPlay
December 07, 2023S1EP- 397 : ಈಜಿಪ್ಟ್ ಚಕ್ರವರ್ತಿಗೆ ಬಿದ್ದ ಕನಸು | A dream that fell to the emperor of EgyptIn this episode, Dr. Sandhya S. Pai recites her very famous editorial Priya Odugare- S1EP- 397 : ಈಜಿಪ್ಟ್ ಚಕ್ರವರ್ತಿಗೆ ಬಿದ್ದ ಕನಸು | A dream that fell to the emperor of Egyptಈಜಿಪ್ಟ್ ಚಕ್ರವರ್ತಿಗೆ ಒಂದು ಕನಸು ಬಿತ್ತು. ಈ ಕನಸಿನಲ್ಲಿ ನದಿಯಿಂದ 7 ಸುಂದರ ಆರೋಗ್ಯವಂತ ಹಸುಗಳು ಮತ್ತು 7 ರೋಗಗ್ರಸ್ತಹಸುಗಳ ಹೊರಬಂದವು. ಚಕ್ರವರ್ತಿಗೆ ಬಿದ್ದ ಈ ಕನಸಿನ ಅರ್ಥ ಏನು. ಮುಂದೇನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
December 02, 2023S1EP- 396 : ಸಮುರಾಯಿ ಕಲಿಸಿದ ಜೀವನ ಪಾಠ | Life lesson by Samurayiಜಪಾನಿನ ಸಮುರಾಯಿ ಎಂಬ ಜನಾಂಗದವರು ಕ್ಷತ್ರಿಯರು, ಯೋಧರು, ಖಡ್ಗವಿದ್ಯಾ ಪ್ರವೀಣರಾಗಿದ್ರು. ಇವರ ನಿರ್ಭಿತಿ, ಸಾವಿಗೆ ಅಂಜದ ಸ್ವಭಾವ ಜಗದ್ಪ್ರಸಿದ್ಧಿಯಾಗಿತ್ತು. ಅಂತಹ ಸಮುರಾಯಿ ಒಬ್ರಿಗೆ ಹೊಸದಾಗಿ ಮಾಡುವೆ ಆಗಿತ್ತು. ತನ್ನ ವಧುವಿನೊಂದಿಗೆ ಮನೆಗೆ ಮರಳುವಾಗ ಒಂದು ಹೊಳೆ ಎದುರಾಯ್ತು ..ಮುಂದೆ ಕೇಳಿ...more10minPlay
December 01, 2023S3 : EP - 43 : ಭೀಮ ಹನುಮರ ಕಥೆ | Story of Bhima HanumanIn this episode, Dr. Sandhya S. Pai narrates very famous Mahabharata S3 : EP - 43 : Story of Bhima Hanumanಇದೊಂದು ಮಹಾಭಾರತದ ಅತ್ಯಂತ ಸುಂದರ ಕಥೆ. ದ್ರೌಪದಿಯ ಆಸೆಯಂತೆ ಸುಗಂಧದ ಹೂಗಳನ್ನು ತರಲೆಂದು ಭೀಮ ಹೊರಟ. ಹೀಗೆ ಹೊರಟಾಗ ದಾರಿಯಲ್ಲಿ ಶ್ರೀ ಹನುಮನ ದರ್ಶನವಾಯಿತು. ಮುಂದೇನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more13minPlay
November 30, 2023S1EP- 395 : ಪ್ರಾಮಾಣಿಕ ಮಾಣಿಯ ಕಥೆ | Story of a boy who is honestಸುಮಾರು ಎಂಬತ್ತು ವರ್ಷಗಳ ಹಿಂದಿನ ಸತ್ಯ ಕಥೆ ಇದು. ಆಗ ದಕ್ಷಿಣಕನ್ನಡದವರು ಮುಂಬೈಗೆ ಹೋಗಿ ಉಡುಪಿ ಅಡುಗೆಯ ರುಚಿಯನ್ನು ಮಹಾರಾಷ್ಟದವರೆಗೆ ಪರಿಚಯಿಸಿದ್ರು. ಮುಂಬೈ ಶಹರದಲ್ಲಿ ಉಡುಪಿಯ ಇಡ್ಲಿ, ದೋಸೆಗಳು ಜನಪ್ರಿಯವಾಗಿದ್ದ ಕಾಲ.. ಮುಂದೆ ಕೇಳಿ.... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.