Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.
January 20, 2024S1EP - 410 : ಬುದ್ಧ ಕೇಳಿದ ಏಳು ಪ್ರಶ್ನೆಗಳು | Seven Questions Asked by the Buddhaಬುದ್ಧ ಒಮ್ಮೆ ಆಸಕ್ತರಿಗೆ ಪ್ರವಚನ ನೀಡುತ್ತಿದ್ದ. ಈ ಪ್ರವಚನ ಬುದ್ಧ ಕೇಳಿದ ಏಳು ಓಗಟುಗಳು ಎಂದು ಪ್ರಸಿದ್ಧಿ ಪಡೆದಿವೆ. ಮೊದಲ ಒಗಟಾಗಿ ಬುದ್ಧ ಈ ಪ್ರಶ್ನೆ ಕೇಳಿದ ಜಗತ್ತಿನಲ್ಲಿ ಅತ್ಯಂತ ಹರಿತವಾದದ್ದು ಯಾವುದು? ಶಿಷ್ಯ ವೃಂದದಲ್ಲಿ ಒಕ್ಕೊರಲಿನಿಂದ ಕೇಳಿಬಂತು ಕತ್ತಿ ಖಡ್ಗಗಳೆಂದು ಆದರೆ ಬುದ್ಧ ನಕ್ಕ ...ಯಾಕೆ?ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
January 19, 2024S3 : EP - 49 : ದುರ್ಯೋಧನನ ಕುತಂತ್ರದ ಕಥೆ | The story of DuryodhanaIn this episode, Dr. Sandhya S. Pai narrates very famous Mahabharata S3 : EP - 49 : ದುರ್ಯೋಧನನ ಕುತಂತ್ರದ ಕಥೆ | The story of Duryodhanaವನವಾಸದಲ್ಲಿರುವ ಪಾಂಡವರಿಗೆ ಸಮಸ್ಯೆ ನೀಡುವ ಉದ್ದೇಶದಿಂದ ದುರ್ಯೋಧನನು ತನ್ನ ಆಸ್ಥಾನಕ್ಕೆ ಬಂದ ದೂರ್ವಾಸ ಮುನಿ ಹಾಗೂ ಅವರ ಸಾವಿರ ಶಿಶ್ಯರನ್ನು ಸತ್ಕಾರ ಮಾಡಿ, ಬಳಿಕ ಪಾಂಡವರಿಂದಲೂ ಸತ್ಕಾರ ಸ್ವೀಕರಿಸುವಂತೆ ಕೇಳಿಕೊಳ್ಳುತ್ತಾನೆ. ಹೀಗೆ ಬಂದ ಇಷ್ಟು ಜನರಿಗೆ ಆಹಾರವನ್ನು ಹೇಗೆ ತಯಾರಿಸುವುದು ಎಂಬುದು ಅರ್ಥವಾಗದೆ ಇದ್ದಾಗ ಶ್ರೀ ಕೃಷ್ಣ ಏನು ಮಾಡಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more13minPlay
January 18, 2024S1EP - 409 :ಆತ್ಮಹತ್ಯೆ ಒಂದೇ ಪರಿಹಾರವಲ್ಲ|Suicide is not the ultimate solutionಜೀವನದಲ್ಲಿ ಹತಾಶನಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ. ಸಾಯಲು ತುಂಬಾ ಇಷ್ಟ ನೋವಾಗದಂತಹ ಸುಲಭ ಉಪಾಯ ಯಾವುದಿರಬಹುದು ಅಂತ ತಿಳಿದುಕೊಳ್ಳೋದಿಕ್ಕೆ ಕೆಲವು ಸಮಯ ಹಿಡಿಯಿತು. ವಿಚಾರಿಸಿದ್ರೆ ರೈಲಿನ ಹಳಿಯ ಮೇಲಿನ ಸಾವು ಕಡಿಮೆ ತ್ರಾಸದಾಯಕ ಎಂದು ತಿಳಿಯಿತು. ರೈಲು ನಿಲ್ದಾಣಕ್ಕೆ ಬಂದ ಅಲ್ಲಿ ಜನರು ಕಿಕ್ಕಿರಿದು ನೆರೆದಿದ್ರು ಎಲ್ಲಿಗೆಹೋಗ್ತಿದ್ದಾರೆ ಅಂದ್ರೆ ಎಲ್ಲರೂ.......ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more5minPlay
January 13, 2024S1EP - 408 : ಕಾಡಿನಲ್ಲಿ ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ | The story of Kalidasaಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತಿತ್ತಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
January 12, 2024S3 : EP - 48 : ಚಿತ್ರಸೇನನಿಂದ ಪರಾಜಿತನಾದ ದುರ್ಯೋಧನ | Duryodhana defeated by ChitrasenaIn this episode, Dr. Sandhya S. Pai narrates very famous Mahabharata S3 : EP - 48 : ಮಹಾಭಾರತದ ಸುಂದರ ಕಥೆಗಳಲ್ಲಿ ಇದೂ ಒಂದು. ಚಿತ್ರಸೇನನಿಂದ ಪರಾಜಿತನಾದ ದುರ್ಯೋಧನ. ದ್ವೈತ ವನದಲ್ಲಿದ್ದ ಪಾಂಡವರ ಎದುರು ಅಹಂಕಾರ ತೋರಿಸಲು ದುರ್ಯೋಧನ ಬಂದಾಗ ಗಂಧರ್ವನೋರ್ವನ ಜೊತೆ ಕಲಹವಾಯಿತು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more12minPlay
January 11, 2024S1EP- 347 : ಚೀನಾ ದೇಶದ ಕಥೆ; ಫೆಂಗ್ ತಂಡ ಅಪರೂಪದ ವಸ್ತು | Story of fengಚೀನಾ ದೇಶದಲ್ಲಿ ಅಂತರ್ಯುದ್ಧಗಳು ನಡೀತಾ ಇದ್ದ ಕಾಲ ಫೆಂಗ್ ಎಂಬ ಹೆಸರಿನ ಯುವಕನೊಬ್ಬನಿದ್ದ, ಕಾಡು ಬಡತನದಲ್ಲಿದ್ದ , ಯಾವುದೇ ರೀತಿಯ ಸಾಂಪ್ರದಾಯಿಕ ವಿದ್ಯಾಭ್ಯಾಸ ಇಲ್ಲದ್ದರಿಂದ ಎಲ್ಲೂ ಕೆಲಸ ಸಿಕ್ತಾ ಇರಲಿಲ್ಲ.. ತುಂಬಾ ಯೋಚಿಸಿ ಪ್ರಾಂತ್ಯದ ಪಾಳೇಗಾರನ ಅರಮನೆಗೆ ಹೋದ ಅವನ ಮಿತ್ರ ಒಬ್ಬ ಈ ಪಾಳೇಗಾರನ ಅಂಗರಕ್ಷಕರಲ್ಲೊಬ್ಬನಾಗಿದ್ದ.. ಆಮೇಲೇನಾಯ್ತು ಕೇಳಿ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
January 06, 2024S1EP- 346 : ಸುಂದರ ಬದುಕಿಗೆ ಬೇಕು ಪ್ರಜ್ಞಾವಂತಿಕೆ | A beautiful life requires awarenessಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು.. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
January 05, 2024S3 : EP - 47 : ದುರ್ಯೋಧನನ ಘೋಷಯಾತ್ರೆ | Dhuryodhanas ProclamationIn this episode, Dr. Sandhya S. Pai narrates very famous Mahabharata S3 : EP - 47 : ದುರ್ಯೋಧನನ ಘೋಷಯಾತ್ರೆ | Dhuryodhanas Proclamation ಪಾಂಡವರು ದ್ವೈತ ಸರೋವರದ ಬಳಿಯಲ್ಲಿ, ಹೆಚ್ಚು ಮನುಷ್ಯ ಸಂಚಾರವಿಲ್ಲದ ಸ್ಥಳದಲ್ಲಿ ಬಿಡಾರ ಹೂಡಿದ್ರು.. ಅವರು ಅಲ್ಲಿ ಇರುವ ವಿಚಾರ ತಿಳಿದ ತಪಸ್ವಿಗಳು.. ಅವರಲ್ಲಿಗೆ ಬರ್ತಾ ಇದ್ರು.. ಹೀಗೆ ಒಂದು ದಿನ ಒಬ್ಬ ಬ್ರಾಹ್ಮಣನನ್ನ ಆದರಪೂರ್ವಕವಾಗಿ ಸತ್ಕರಿಸಿದ್ರು.. ಅವನು ಅವರ ದುಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ದುಃಖಿತನಾದ ಇವರ ಕಷ್ಟದೆಸೆಯನ್ನ ದೃತರಾಷ್ಟನಿಗೆ ತಿಳಿಸಬೇಕು ಅಂತ ಸ್ವಯಂ ಪ್ರೇರಣೆಯಿಂದ ಹಸ್ತಿನಾಪುರಕ್ಕೆ ಹೊರಟಾಗ .. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more12minPlay
January 04, 2024S1EP- 345 : ಶ್ರೀಕೃಷ್ಣ ಕಲಿಸಿದ ಪಾಠ | A lesson by Shri Krishnaಬಹಳ ಹಿಂದೆ ಪ್ರಾಚೀನ ಕಾಲದಲ್ಲಿ ಗಯಾ ಎಂಬ ಯಕ್ಷ ಇದ್ದ . ಒಂದು ದಿನ ಇವನು ಆಕಾಶ ಮಾರ್ಗವಾಗಿ ಹೋಗುತ್ತಿದ್ದ ಇವನ ರಥ ದ್ವಾರಕೆಯ ಮೇಲಿರುವಾಗ ಅಚಾನಕ್ಕಾಗಿ ಅವನಿಗೆ ಉಗುಳ ಬೇಕೆನಿಸಿತು ಉಗಿದೆ ಬಿಟ್ಟ. ಆಗಿನ ಕಾಲದಲ್ಲೂ ಎಲ್ಲೆಂದರಲ್ಲಿ ಉಗಿಯಬಾರದೆಂದಿತ್ತೇನೋ ಆದರೆ ಇದೊಂದು ಭಾರತೀಯರ ಕೆಟ್ಟ ಚಾಳಿ ! ಅವನ ಉಗುಳು ಬಿಸಿಲುಮಚ್ಚಿನ ಮೇಲೆ ಕುಳಿತಿದ್ದ ಕೃಷ್ಣನ ತಲೆಯಮೇಲೆ ಬಿತ್ತು ಆಮೇಲೆನಾಯ್ತು......ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
December 30, 2023S1EP- 344 : ಭಾರದ್ವಾಜ ಋಷಿಯ ಕತೆ | Story of Bharadhvaja Muniವೇದಕಾಲದಲ್ಲಿ ಭಾರದ್ವಾಜ ಎಂಬ ಋಷಿ ಇದ್ರು, ಇವರು ಬ್ರಹಸ್ಪತಿಗೆ ತಾರೆಯಲ್ಲಿ ಜನಿಸಿದ ಶಂಯು ಎನ್ನುವ ಅಗ್ನಿಯ ಮಗ.. ಅಂದಿನ ಪದ್ದತಿಯಂತೆ ಉಪನಯನಾದಿ ಕರ್ಮಗಳ ನಂತರ ವಿದ್ಯಾಭ್ಯಾಸಕ್ಕಾಗಿ ಗುರುಕುಲಕ್ಕೆ ಕಳಿಸಿದರು.. ಸಾಮಾನ್ಯವಾಗಿ ಮೊದಲ ಹಂತದ ಶಿಕ್ಷಣ ಹದಿಮೂರು ವರ್ಷಗಳ ತನಕ ನಡೆದು ವಿದ್ಯಾರ್ಥಿ ಮನೆಗೆ ವಾಪಾಸ್ ಹೋಗ್ಬೇಕು ಇದು ಸಾಮಾನ್ಯ ಕ್ರಮ.. ಆದ್ರೆ ಭಾರಧ್ವಾಜರ ಮಟ್ಟಿಗೆ ಅದು ಹೀಗೆ ನಡೀಲಿಲ್ಲ, ಆಮೇಲೇನಾಯ್ತು ... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more5minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 797 episodes available.