Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.
August 26, 2023S1EP- 371: ಅಂಜೂರದ ಮರ ಹಾಗು ಕಾಡಾನೆಯ ಕಥೆ | The story of the fig tree and the forestIn this episode, Dr. Sandhya S. Pai recites her very famous editorial Priya Odugare- S1EP- 371: ಅಂಜೂರದ ಮರ ಹಾಗು ಕಾಡಾನೆಯ ಕಥೆ | The story of the fig tree and the forestದಟ್ಟ ಕಾಡಿನ ಗರ್ಭದಲ್ಲಿ ಒಂದು ವಿಶಾಲವಾದ ಕೊಳವಿತ್ತು, ಆ ಕೊಳದ ತೀರದಲ್ಲಿ ಹರವಾಗಿ ಬೆಳೆದ ಒಂದು ಅಂಜೂರದ ಮರವಿತ್ತು ಅದರ ನೆರಳಿನಲ್ಲಿ ಪ್ರಾಣಿ ಪಕ್ಷಿಗಳು ವಿಶ್ರಾಂತಿ ಪಡೀತಾ ಇದ್ವು.. ರಸಭರಿತ ಸ್ವಾದಿಷ್ಟ ಹಣ್ಣುಗಳನ್ನ ತಿನ್ತಾ ಇದ್ವು ಅದು ಅವರಿಗೆ ಆಹಾರ ಆಗ್ತಾ ಇತ್ತು ಹಣ್ಣಿನ ರುಚಿಯ ಬಗ್ಗೆ ಕೇಳಿದ ಪ್ರಾಣಿಗಳು ದೂರ ದೂರದಿಂದ ಆ ಮರ ಹಣ್ಣು ಬಿಡುವ ಕಾಲದಲ್ಲಿ ಅಲ್ಲಿ ತಂಡ ತಂಡವಾಗಿ ಬರ್ತಾ ಇದ್ವು ಒಂದು ಬಿರು ಬೇಸಿಗೆಯ ಮದ್ಯಾಹ್ನ ಒಂದು ಆನೆ ಆ ದಾರಿಯಾಗಿ ಬಂತು.. ಆಮೇಲೇನಾಯ್ತು ಕೇಳಿ ......more10minPlay
August 25, 2023S3 : EP - 29: ಕೌರವ ಪಾಂಡವರ ದ್ಯೂತದ ಕಥೆIn this episode, Dr. Sandhya S. Pai narrates very famous Mahabharata S3 : EP - 29:ಕೌರವ ಪಾಂಡವರ ದ್ಯೂತದ ಕಥೆಇದು ಮಹಾಭಾರತದ ಕಥೆ. ಕೌರವ ಪಾಂಡವರ ದ್ಯೂತದ ಸನ್ನಿವೇಶ ಪಾಂಡವರ ಶ್ರೀಮಂತಿಕೆಯನ್ನು ಕಂಡ ಕೌರವರು ಇದನ್ನು ಸಹಿಸಲಾಗದೆ ಶಕುನಿಯ ಸಹಾಯದಿಂದ ಅವರ ಸಂಪತ್ತೆಲ್ಲವನ್ನೂ ಕಿತ್ತುಕೊಳ್ಳಲು ಹೊರಟರು. ಮುಂದೇನಾಯ್ತು ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more17minPlay
August 24, 2023S1EP- 370: ಎಲ್ಲರಿಗಿಂತ ಎಲ್ಲದ್ದಕ್ಕಿಂತ ಶ್ರೇಷ್ಠವಾದದ್ದು ಯಾವುದು? | What is the greatest of all?In this episode, Dr. Sandhya S. Pai recites her very famous editorial Priya Odugare- S1EP- 370 : ಎಲ್ಲರಿಗಿಂತ ಎಲ್ಲದ್ದಕ್ಕಿಂತ ಶ್ರೇಷ್ಠವಾದದ್ದು ಯಾವುದು? ಒಂದ್ ಸಲ ನಾರದರ ಮನಸ್ಸಿನಲ್ಲಿ ಒಂದು ಪುಟ್ಟ ಸಂದೇಹ ಹುಟ್ಟಿತಂತೆ.. ಅದೇನಂದ್ರೆ ಎಲ್ಲರಿಗಿಂತ ಎಲ್ಲದ್ದಕ್ಕಿಂತ ಶ್ರೇಷ್ಠವಾದದ್ದು ಯಾವುದು ಈ ಸೃಷ್ಟಿಯಲ್ಲಿ ಅಂತ ಒಂದು ಸಂದೇಹ ಬಂತಂತೆ ಇವರ ಮನಸ್ಸಿನಲ್ಲಿ ಹುಟ್ಟಿದ ಪ್ರಶ್ನೆ ಇಡೀ ಭೂ ಮಂಡಲದಲ್ಲಿ ಮಾರ್ದನಿಸಿತಂತೆ.. ಭೂ ಮಂಡಲದಲ್ಲಿ ಇರುವ ಸಮಸ್ತ ಚರಾ ಚರಗಳು ಸೇರಿ ಒಂದು ತೀರ್ಮಾನಕ್ಕೆ ಬಂದವು.. ಅದೇನು ?? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more9minPlay
August 21, 2023S1 EP 92 : ಭಾರತ ಸಂಖ್ಯಾ ಲೋಕಸಂಖ್ಯೆಗಳಿಗೂ ಜೀವನಶೈಲಿಗೂ ಇರುವ ಅವಿನಾಭಾವ ಸಂಬಂಧಗಳನ್ನ ಅವಲೋಕಿಸುತ್ತಾ ಸಾಗೋಣ.. ಒಂದು ನವ ರಾತ್ರಿಯ ಮಾತಾದರೆ ದಶಕಂಠನೂ ನಮ್ಮ ಸಂಸ್ಕೃತಿಯ ಭಾಗವೇ.. ಕೇಳಿ ಬಡೆಕ್ಕಿಲ ಪ್ರದೀಪ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ...more9minPlay
August 20, 2023S1 EP 115 ಸತ್ಯ ನಾಡೆಲ್ಲ ಯಶೋಗಾಥೆಒಬ್ಬ ಇಂಜಿನಿಯರ್ ಆಗಿ ಶುರು ಮಾಡಿ ವಿಶ್ವದ ಅತೀ ದೊಡ್ಡ ಕಂಪನಿಗಳಲ್ಲಿ ಒಂದಾದ ಕಂಪನಿಯ CEO ಆದ ಮಹಾನ್ ವ್ಯಕ್ತಿಯ ಜರ್ನಿ ಸುಧೀರ್ಘ ಹಾಗು ಅರ್ಥಪೂರ್ಣ ಆದ್ರೆ ಒಂದು ವಿಶೇಷ ಅಂದ್ರೆ ಇವರು ಭಾರತ ಸಂಜಾತರು....more8minPlay
August 18, 2023S3 : EP - 28: ಗಯ ನ ಹತ್ಯೆ ಹಾಗೂ ಶಿಶುಪಾಲನ ವಧೆ | Killing of GayaIn this episode, Dr. Sandhya S. Pai narrates very famous Mahabharata S3 : EP - 28: ಗಯ ನ ಹತ್ಯೆ ಹಾಗೂ ಶಿಶುಪಾಲನ ವಧೆ | Killing of Gayaಇದು ಮಹಾಭಾರತದ ಗಯ ನ ಹತ್ಯೆ ಹಾಗೂ ಶಿಶುಪಾಲನ ವಧೆ ಯ ಕಥೆ . ಗಯ ಒಮ್ಮೆ ಆಕಾಶದಲ್ಲಿ ಸಂಚಾರ ಮಾಡುತ್ತಿರುವಾಗ ಕೃಷ್ಣನ ಮೇಲೆ ಉಗುಳಿದನಂತೆ. ಇದರಿಂದ ಕೋಪಗೊಂಡ ಕೃಷ್ಣ ಆತನನ್ನು ಕೊಲ್ಲುವ ನಿರ್ದಾರ ಮಾಡಿ ಆತನನ್ನು ಹಿಂಬಾಲಿಸಿದನಂತೆ. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
August 13, 2023S1 EP 114 ಯಾರು ಈ ಇಂದ್ರ ನೂಯಿ ?ವಿಶ್ವ ಭೂಪಟದಲ್ಲಿ ತಮ್ಮದೇ ಆದ ಒಂದು ಸ್ಥಾನ ಗಳಿಸಿದ ಒಂದಷ್ಟು ಮಂದಿಯ ಪರಿಚಯ ನಿಮಗಾಗಿ ಮಾಡಲಿದ್ದೀವಿ.. ಇದು ಭಾರತ ಸಂಜಾತರು. ಮಹಿಳಾ ಸಬಲೀಕರಣ ಅನ್ನೋದು ಪ್ರಪಂಚಾದ್ಯಂತ ದಿನಾ ಚರ್ಚೆಯಾಗೋ ವಿಷಯ, ತಮ್ಮ ಎಲ್ಲಾ ಸಾಮಾಜಿಕ ಕಟ್ಟುಪಾಡುಗಳನ್ನ ಬದಿಗೊತ್ತಿ.. ಭಾರತೀಯ ಮಹಿಳೆಯರು ದೇಶ ವಿದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಹೆಸರು ಮಾಡಿದ್ದಾರೆ ....more9minPlay
August 12, 2023S1EP- 369: ಒಂದು ನಿರ್ದಾರದಿಂದ ಅಂಬಾನಿ ಕೋಟಿ ಕೋಟಿ ಹಣ ಉಳಿಸಿಕೊಂಡರು | Ambani saved crores by making a decisionIn this episode, Dr. Sandhya S. Pai recites her very famous editorial Priya Odugare- S1EP- 369 : ಒಂದು ನಿರ್ದಾರದಿಂದ ಅಂಬಾನಿ ಕೋಟಿ ಕೋಟಿ ಹಣ ಉಳಿಸಿಕೊಂಡರು | Ambani saved crores by making a decisionಇಂದೊಂದು ಸ್ಪೂರ್ತಿದಾಯಕ ಕಥೆ . ಸರಿಯಾದ ಸಮಯದಲ್ಲಿ ಸರಿಯಾದ ನಿರ್ದಾರಗಳನ್ನು ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯಿಂದ ಪಾರಾಗಬಹುದು ಎಂಬುದಕ್ಕೆ ಧೀರೂಬಾಯಿ ಅಂಬಾನಿ ಎದುರಿಸಿದ ಈ ಸನ್ನಿವೇಶವೇ ಸಾಕ್ಷಿ. ಹಾಗಾದ್ರೆ ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more9minPlay
August 11, 2023S3 : EP - 27: ಜರಾಸಂಧನ ವಧೆ | Slaughter of JarasandhaIn this episode, Dr. Sandhya S. Pai narrates very famous Mahabharata S3 : EP - 27: ಜರಾಸಂಧನ ವಧೆ | Slaughter of Jarasandhaಮಗಧ ದೇಶವನ್ನ ಮಹಾ ಪರಾಕ್ರಮಿಯಾದ ಬ್ರಹದೃತ ಎಂಬ ರಾಜ ಆಳ್ತಾ ಇದ್ದ, ರೂಪವಂತನೂ, ಸಿರಿವಂತನೂ, ಅತುಲ ಪರಾಕ್ರಮಿಯಾದ ಅವನಿಗೆ ಒಂದು ಅಹಂಕಾರ ಇತ್ತು, ಕಾರಣ ಅವನಲ್ಲಿ ಇದ್ದ ಅಕ್ಷೋಹಿಣಿ ಸೈನ್ಯ ಈ ಸೈನ್ಯದ ಬಲದಿಂದ ಅವನು ಬಲು ದೊಡ್ಡ ಸಾಮ್ರಾಜ್ಯವೊಂದನ್ನ ಕಟ್ಟಿಕೊಂಡಿದ್ದ ...ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more12minPlay
August 10, 2023S1EP- 368: ಗಾಂಪರ ಕಥೆ | Great storyIn this episode, Dr. Sandhya S. Pai recites her very famous editorial Priya Odugare- S1EP- 368 : ಗಾಂಪರ ಕಥೆ | Great storyಗಾಂಪರ ಕಥೆ ಕೇಳದವರು ಯಾರು ಇರ್ಲಿಕ್ಕಿಲ್ಲ.. ಆದ್ರೆ ಅದರ ಒಳಾರ್ಥವನ್ನ ಅರ್ಥ ಮಾಡಿಕೊಂಡವರು ಕೆಲವೇ ಕೆಲವು ಮಂದಿ ಬನ್ನಿ ಕಥೆ ಕೇಳೋಣ.. ಗಾಂಪರು ಒಂಬತ್ತು ಮಂದಿ ಅವರಿಗೊಬ್ಬ ಗುರು.. ಗಾಂಪ ಅಂದ್ರೆ.. ದಡ್ಡ ಹೆಡ್ಡಅನ್ನುವ ಅರ್ಥ ಬರ್ತದೆ.. ಇವ್ರ ಗುರುನೂ ಗಾಂಪ ಅನ್ನೋದು ವಿಶೇಷ.. ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.