Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.
August 05, 2023S1EP- 367 ಯುದ್ಧ ಹಸಿವು ಸಾವಿನ ಕತೆ.. | War hunger death story..ಎರಡನೇ ಮಹಾಯುದ್ಧದ ಧಗೆಗೆ ಯುರೋಪಿಯನ್ ರಾಷ್ಟ್ರಗಳು ತತ್ತರಿಸುತ್ತಿದ್ದ ಕಾಲ ಅದು ದೊಡ್ಡ ದೊಡ್ಡ ಊರುಗಳಲ್ಲಿ ಸಾಕಷ್ಟು ಆಹಾರವಿಲ್ಲದೆ ಜನರು ಸಾಯ್ತಾ ಇದ್ರು ಚಳಿಗಾಲದಲ್ಲಂತೂ ಬದುಕು ನರಕಸದೃಶವಾಗಿತ್ತು ಯಾಕಂದ್ರೆ ಒಂದುಕಡೆ ಚಳಿ ಎದುರಿಸಲಿಕ್ಕೆ ಬೇಕಾಗುವಷ್ಟು ಉರುವಲಿನ ಕೊರತೆ, ಮತ್ತೊಂದು ಕಡೆ ಆಹಾರದ ಕೊರತೆ.. ಹಸಿವು ವೃದ್ದರು, ಮಕ್ಕಳು ಬಲು ದೊಡ್ಡ ಸಂಖ್ಯೆಯಲ್ಲಿ ಸಾಯ್ತಾ ಇದ್ರು. ಆಮೇಲೇನಾಯ್ತುಕೇಳಿ .....more8minPlay
August 04, 2023S3 : EP - 26: ಧರ್ಮ ಮುಖ್ಯವೋ ಅಥವಾ ಶಾರೀರಿಕ ಸುಖ ಭೋಗವೋ ? | Is religion important or physical pleasures?In this episode, Dr. Sandhya S. Pai narrates very famous Mahabharata S3 : EP - 26: ಧರ್ಮ ಮುಖ್ಯವೋ ಅಥವಾ ಶಾರೀರಿಕ ಸುಖ ಭೋಗವೋ ? | Is religion important or physical pleasures?ನಮ್ಮವರಲ್ಲಿ ಯಾರೊಬ್ಬರೂ ದ್ರೌಪದಿಯ ಜೊತೆ ಏಕಾಂತದಲ್ಲಿ ಇರುವುದನ್ನು ನೋಡಿದರೆ 12 ವರ್ಷ ವನವಾಸ ಮಾಡುತ್ತಾ ಬ್ರಹ್ಮಚರ್ಯ ಆಚರಿಸಬೇಕು ಎಂಬ ಮಾತಿನಂತೆ ಪಂಚ ಪಾಂಡವರು ನಡೆದುಕೊಂಡಿರುವಾಗ ಒಮ್ಮೆ ಅರ್ಜುನ, ದ್ರೌಪದಿ ಮತ್ತು ಯುಧಿಷ್ಠಿರ ಏಕಾಂತದಲ್ಲಿ ಇದ್ದುದನ್ನು ಕಂಡ. ಆಗ ಅರ್ಜುನ ಏನು ಮಾಡಬೇಕಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
August 03, 2023S1EP- 366 : ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿ | A prisoner sentenced to deathIn this episode, Dr. Sandhya S. Pai recites her very famous editorial Priya Odugare- S1EP- 366 : ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿ | A prisoner sentenced to deathಒಬ್ಬಾನೊಬ್ಬ ವ್ಯಕ್ತಿಗೆ ಮರಣ ದಂಡನೆಯ ಶಿಕ್ಷೆಯಾಯಿತು, ಸೆರೆ ಮನೆಗೆ ತಂದರು, ಅವನ ಬಂಧುಗಳು ಮರಣ ದಂಡನೆಯನ್ನ ಅಜೀವ ಕಾರಾಗ್ರಹ ಶಿಕ್ಷೆಗೆ ಇಳಿಸಬೇಕು ಅಂತ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ರು, ಆದ್ರೆ ಈ ವ್ಯಕ್ತಿಗೆ ಅದ್ಯಾವುದರ ಪರಿವೆಯೂ ಇದ್ದಂತೆ ಇರಲಿಲ್ಲ.. ಎಚ್ಚರವಾದ ಕ್ಷಣದಿಂದ ನಿದ್ದೆಗೆ ಇಳಿಯುವವರೆಗೆ ಅವನು ಭಗವಂತನ ಸ್ಮರಣೆ ಮಾಡ್ತಾ ಇದ್ದ.. ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more7minPlay
July 29, 2023S1EP- 365 : ಶಾಲಾ ಬಾಲಕ ಹಾಗು ಎರಡು ಬಾಲದ ಬೆಕ್ಕು | The school boy and the cat of two tailsIn this episode, Dr. Sandhya S. Pai recites her very famous editorial Priya Odugare- S1EP- 365 : ಶಾಲಾ ಬಾಲಕ ಹಾಗು ಎರಡು ಬಾಲದ ಬೆಕ್ಕು | The school boy and the cat of two tailsಎಪ್ಪತ್ತರ ದಶಕದ ಪೂರ್ವ ಭಾಗದಲ್ಲಿ ಒಂದು ಮುಂಜಾನೆ ಹತ್ತು ವರ್ಷದ ಹುಡುಗ ಒಬ್ಬ ಭಾರಿ ಉತ್ಸಾಹದಿಂದ ಸಂತೋಷದಿಂದ ಕುಣಿತಾ ಕುಣೀತಾ ಶಾಲೆಗೆ ಬಂದ ಕಾರಣ ಏನಪ್ಪಾ ಅಂತಂದ್ರೆ.. ಮುಂಚಿನ ದಿನ ಶಾಲೆಯಿಂದ ವಾಪಸು ಹೋಗುವಾಗ ಹಾದಿಯಲ್ಲಿ ಅವನೊಂದು ಬೆಕ್ಕು ಕಂಡಿದ್ದ ಬೆಕ್ಕು ಕಾಣುದ್ರಲ್ಲಿ ಏನು ವಿಶೇಷ? ಅಂದ್ರೆ .. ಅದು ಅಂತಿಂತಾ ಬೆಕ್ಕಲ್ಲ ಎರಡು ಬಾಲಗಳಿದ್ದ ಬೆಕ್ಕು ..ಆ ವಿಷಯವನ್ನ ಶಾಲೆಯಲ್ಲಿ ಗೆಳೆಯರಿಗೆ ಹೇಳಿದ .. ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more9minPlay
July 28, 2023S3 : EP - 25: ಹೆಣ್ಣು ಮಾಯೆಯಲ್ಲ ಆಕೆಯನ್ನು ನೋಡುವ ದೃಷ್ಟಿ ಮಾಯೆ | A woman is not an illusionIn this episode, Dr. Sandhya S. Pai narrates very famous Mahabharata S3 : EP - 25: ಹೆಣ್ಣು ಮಾಯೆಯಲ್ಲ ಆಕೆಯನ್ನು ನೋಡುವ ದೃಷ್ಟಿ ಮಾಯೆ | A woman is not an illusionಇದು ಮಹಾಭಾರತದ ಸುಂದೋಪಸುಂದರ ಸುಂದರ ಕಥೆ. ಪಾಂಡವರು ದ್ರೌಪದಿಯನ್ನು ಮದುವೆಯಾದ ಬಳಿಕ ಇಂದ್ರಪ್ರಸ್ಥ ಎಂಬ ಸುಂದರ ನಗರವನ್ನು ಕಟ್ಟಿಕೊಂಡು ಇರುತ್ತಾರೆ. ಆಗ ಅಲ್ಲಿಗೆ ಬಂದ ನಾರದರು ಒಂದು ಹೆಣ್ಣನ್ನು ಬಹುಮಂದಿ ಬಯಸಿದರೆ ಯಾವ ರೀತಿಯ ಸಮಸ್ಯೆ ಆಗುತ್ತದೆ ಎಂಬುದನ್ನು ವಿವರಿಸಿದರು. ಈ ಸುಂದರ ಕಥೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more16minPlay
July 27, 2023S1EP- 364 : ಸಾಕ್ರಟೀಸ್ ಎಂಬ ಸಂತನ ಕಥೆ | The story of the saint SocratesIn this episode, Dr. Sandhya S. Pai recites her very famous editorial Priya Odugare- S1EP- 364 : ಸಾಕ್ರಟೀಸ್ ಎಂಬ ಸಂತನ ಕಥೆ |ಸಾಕ್ರಟೀಸ್ ಎಂಬ ಸಂತ ಇದ್ದ . ಆತನ ಬಳಿ ಒಬ್ಬ ಬಂದು ನಿಮ್ಮ ಶಿಶ್ಯನ ಬಗ್ಗೆ ಒಂದು ವಿಷಯ ಕೇಳಿದೆ ಅದನ್ನು ನಿಮಗೆ ತಿಳಿಸಲು ಬಂದೆ ಎಂದ. ಆತ ಹೀಗೆ ಹೇಳಿದ್ದಕ್ಕೆ ಸಾಕ್ರಟೀಸ್ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
July 22, 2023S1EP- 363 : ಇನ್ನೊಬ್ಬರು ನಮಗಾಗಿ ಪ್ರಾಣ ಕೊಡಲು ಸಾಧ್ಯವೇ ? | Can another give his life for us?In this episode, Dr. Sandhya S. Pai recites her very famous editorial Priya Odugare- S1EP- 363 : ಇನ್ನೊಬ್ಬರು ನಮಗಾಗಿ ಪ್ರಾಣ ಕೊಡಲು ಸಾಧ್ಯವೇ ? | Can another give his life for us?ಗ್ರೀಸ್ ನ ದೊರೆ ಸಿಸೈಫಸ್ ಆಗಿನ ಕಾಲದ ಅತ್ಯಂತ ಯಶಸ್ವಿ ಚಕ್ರವರ್ತಿ ಎನಿಸಿಕೊಂಡಿದ್ದ. ಏಕೆಂದರೆ ಆತನ ಪ್ರಜಾವರ್ಗ ಆತನಿಗೋಸ್ಕರ ಸಾಯಲೂ ತಯಾರಾಗಿದ್ದರು ಎಂದು ನಂಬಿದ್ದ. ಆದರೆ ಮುಂದೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more10minPlay
July 21, 2023S3 : EP - 24: ದ್ರೌಪದಿ ಸ್ವಯಂವರ | Draupadi SwayamvaraIn this episode, Dr. Sandhya S. Pai narrates very famous Mahabharata S3 : EP - 24: ದ್ರೌಪದಿ ಸ್ವಯಂವರ | Draupadi Swayamvaraಪಾಂಚಾಲದ ರಾಜ ದ್ರುಪದನಿಗೆ ತನ್ನ ಮಗಳನ್ನು ಅರ್ಜುನನಿಗೆ ವಿವಾಹ ಮಾಡಿ ಕೊಡಬೇಕು ಎಂದು ಆಸೆ ಇತ್ತು. ಆದರೆ ಉಳಿದ ರಾಜರುಗಳು ತನ್ನ ಮೇಲೆ ಸೇಡು ಸಾಧಿಸುತ್ತಾರೆ ಎಂಬ ಭಯದಿಂದ ಸುಮ್ಮನಿದ್ದ. ಮುಂದೆ ದ್ರೌಪದಿಯ ವಿವಾಹ ಅರ್ಜುನನ ಜೊತೆ ಹೇಗೆ ನಡೆಯಿತು ಎಂಬ ಸುಂದರ ಕಥೆ ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
July 20, 2023S1EP- 362 : ಗಲ್ಲು ಶಿಕ್ಷೆ ಹೆಚ್ಚು ಮಾನವೀಯವೋ ಅಥವಾ ಜೀವಾವಧಿಯೋ | capital punishmentIn this episode, Dr. Sandhya S. Pai recites her very famous editorial Priya Odugare- S1EP- 362 : ಗಲ್ಲು ಶಿಕ್ಷೆ ಹೆಚ್ಚು ಮಾನವೀಯವೋ ಅಥವಾ ಜೀವಾವಧಿಯೋಇದೊಂದು ಸತ್ಯ ಕಥೆ ಎನ್ನುವವರಿದ್ದಾರೆ. 16 ನೇ ಶತಮಾನದಲ್ಲಿ ಒಮ್ಮೆ ಒಂದು ಔತಣಕೂಟದಲ್ಲಿ ಒಬ್ಬ ಮಹಾನ್ಶ್ರೀಮಂತ ಮತ್ತು ಒಬ್ಬ ವಕೀಲನ ನಡುವೆ ಒಂದು ಚರ್ಚೆ ಉಂಟಾಯಿತು. ಗಲ್ಲು ಶಿಕ್ಷೆ ಹೆಚ್ಚು ಮಾನವೀಯವೋಅಥವಾ ಜೀವಾವಧಿ ಶಿಕ್ಷೆಯೋ ಎಂದು ಮುಂದೇನಾಯ್ತು ಎಂಬ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more8minPlay
July 15, 2023S1EP- 361: ನಾಲ್ವರಲ್ಲಿ ಬುದ್ಧಿವಂತರು ಯಾರು ? | Who is the smartest among the four?In this episode, Dr. Sandhya S. Pai recites her very famous editorial Priya Odugare- S1EP- 361: ನಾಲ್ವರಲ್ಲಿ ಬುದ್ಧಿವಂತರು ಯಾರು ? | Who is the smartest among the four?ನಾಲ್ಕು ಜನ ಶಿಶ್ಯರು ತಮ್ಮ ಗುರುವಿನ ಬಳಿ ವಿದ್ಯೆ ಕಲಿತು ತಮ್ಮ ಊರಿನ ಕಡೆ ಹೊರಟರು. ಅವರಲ್ಲಿ ನಾಲ್ಕನೆಯವ ದಡ್ಡ ಎನಿಸಿಕೊಂಡಿದ್ದ. ಹೀಗಿರುವಾಗ ದಾರಿ ಮಧ್ಯೆ ಒಂದು ಸತ್ತ ಸಿಂಹದ ಮೂಳೆಗಳಿದ್ದವು ಈ ನಾಲ್ವರಲ್ಲಿ ಮೂವರು ಆ ಸಿಂಹಕ್ಕೆ ಮರುಜೀವ ನೀಡಲು ಮುಂದಾದರು ಮುಂದೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more6minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.