Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 791 episodes available.
May 21, 2021The fainting of Ram and Lakshman | ಮೂರ್ಛೆ ಹೋದ ರಾಮ, ಲಕ್ಷ್ಮಣIn this episode, Dr. Sandhya S. Pai recites her very famous editorial Manojna Ramayana S1 E39 - The fainting of Ram and Lakshman | ಮೂರ್ಛೆ ಹೋದ ರಾಮ, ಲಕ್ಷ್ಮಣಇಂದ್ರಜಿತು ಸೇನೆ ದಾಳಿ ಮಾಡಿದ ನಂತರ ಅಂಗದ ಮುಖಾಮುಖಿಯಾಗಿದ್ದ. ಅಂಗದನ ಯುದ್ಧಕೌಶಲ್ಯಕ್ಕೆ ಇಂದ್ರಜಿತು ಸೇನೆ ಧೂಳೀಪಟವಾಗಿತ್ತು. ಇದರಿಂದ ಕಂಗೆಟ್ಟ ಇಂದ್ರಜಿತು ಮಾಯಾಯುದ್ಧದಲ್ಲಿ ತೊಡಗಿದಾಗ ಮುಂದೆ ಏನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ,ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
May 19, 2021ಒಳ್ಳೆಯತನ ಕಲಿಸಿದಾತನೇ ಗುರು | Teacher's GoodnessIn this episode, Dr. Sandhya S. Pai recites her very famous editorial Priya Odugare EP - 122 - ಒಳ್ಳೆಯತನ ಕಲಿಸಿದಾತನೇ ಗುರು | Teacher's Goodnessಸೂಫಿ ಸಂತ ಹಸನ್ ನ ಜೀವಜ್ಯೋತಿ ಕೆಲವೇ ಕ್ಷಣಗಳಲ್ಲಿ ಆರಿಹೋಗುವುದರಲ್ಲಿತ್ತು. ಸನಿಹವಿದ್ದ ಶಿಷ್ಯನೊಬ್ಬ ಗುರುವಿಗೆ ಕಟ್ಟಕಡೆಯ ಪ್ರಶ್ನೆ ಕೇಳಿದ: “ನಿಮ್ಮ ಗುರುಗಳು ಯಾರು?”. ಹಸನ್ ಮೊಗದಲ್ಲಿ ತೆಳುನಗುವೊಂದು ಹಾದುಹೋಯಿತು. ಒಬ್ಬ ಕಳ್ಳ, ಬಾಯಾರಿದ ನಾಯಿ, ಪುಟ್ಟ ಹುಡುಗ ತಮ್ಮ ಗುರುವಾದ ಬಗೆಯನ್ನು ವಿಸ್ಮಯಕಾರಿಯಾಗಿ ಬಣ್ಣಿಸಿದರು. ಬದುಕಿನ ಸೂಕ್ಷ್ಮ ಕಲಿಕೆಯ ಕುರಿತಾದ ಬಲುಸುಂದರ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಲು ಕೇಳಿ,...more7minPlay
May 17, 2021Shiva's Blessings makes the Body Dance | ಒಲಿದ ಶಿವ, ನಲಿದ ಜೀವIn this episode, Dr. Sandhya S. Pai recites her very famous editorial Priya Odugare EP - 121 - Shiva's Blessings makes the Body Dance | ಒಲಿದ ಶಿವ, ನಲಿದ ಜೀವಒಂದೂರಲ್ಲಿ ಒಬ್ಬ ಜೀತದಾಳುವಿದ್ದ. ದಿನವಿಡೀ ಹೊತ್ತು ಗೊತ್ತಿಲ್ಲದೆ ದುಡಿದರೂ ಎರಡು ಹೊತ್ತು ಹೊಟ್ಟೆ ತುಂಬುತ್ತಿರಲಿಲ್ಲ. ಅವನಿಗೆ ಊರ ಹೊರಗಿನ ದೇಗುಲದಲ್ಲಿ ಶಿವನ ನೋಡುವ ಬಯಕೆ. ಯಜಮಾನ, ಬಡತನ, ಜಾತಿಯ ತೊಡರುಗಳಿಂದ ಆ ಬಯಕೆ ಕೈಗೂಡುತ್ತಲೇ ಇರಲಿಲ್ಲ. ಆದರೆ, ಶಿವ ತಡಮಾಡದೆ ಅವನನ್ನು ಕರೆಸಿಕೊಂಡ. ಅದ್ಹೇಗೆ? ಒಂದು ಚೆಂದದ ಭಕ್ತಿಪೂರ್ಣ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more7minPlay
May 15, 2021Will the door of luck ever be knocked? | ಅದೃಷ್ಟ ಬಾಗಿಲು ತಟ್ಟುತ್ತದೆಯೇ?In this episode, Dr. Sandhya S. Pai recites her very famous editorial Priya Odugare EP - 120 - Will the door of luck ever be knocked? | ಅದೃಷ್ಟ ಬಾಗಿಲು ತಟ್ಟುತ್ತದೆಯೇ?ಒಬ್ಬ ಸರಳ ಸಜ್ಜನನಿದ್ದ. ಕಷ್ಟಪಟ್ಟು ದುಡಿಯುವವ. ಆದರೂ ಅವನೊಂದಿಗೆ ಅದೃಷ್ಟ ಮುನಿಸಿಕೊಂಡಿತ್ತು. ಒಪ್ಪೊತ್ತಿನ ಊಟಕ್ಕೂ ಗತಿಯಿಲ್ಲದ ಸ್ಥಿತಿ. ಸಂತನ ಮಾತಿನಂತೆ ಅದೃಷ್ಟವನ್ನು ಕಾತರಿಸುತ್ತಾ, ದಟ್ಟ ಕಾಡಿನಲ್ಲಿ ಧ್ಯಾನಕ್ಕೆ ಕುಳಿತ. ಪವಾಡವಾಗಿ, ಚಿನ್ನದ ಮಳೆ ಸುರಿಯುತ್ತದೆ ಎಂದು ನಿರೀಕ್ಷಿಸಿದವನಿಗೆ ಸಿಕ್ಕಿದ್ದೇನು? ಕರ್ಮಫಲಗಳ ಕುರಿತ ಕುತೂಹಲದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more7minPlay
May 14, 2021Declaration of war policy | ಯುದ್ಧನೀತಿ ಘೋಷಣೆಬುದ್ಧಿಮಾತುIn this episode, Dr. Sandhya S. Pai recites her very famous editorial Manojna Ramayana S1 E38 - Declaration of war policy | ಯುದ್ಧನೀತಿ ಘೋಷಣೆಬುದ್ಧಿಮಾತುಯುದ್ಧವೂ ಅಪರಾಧ ಎಂದು ಭಾವಿಸಿರುವ ಶ್ರೀರಾಮ ಅಂತಿಮ ಪ್ರಯತ್ನವಾಗಿ ಅಂಗದನ ಮೂಲಕ ರಾವಣನಿಗೆ ಸಂದೇಶ ಕಳುಹಿಸಿದ್ದ. ಆದರೆ ರಾವಣ ಉದ್ಧಟತನದಿಂದ ಸಂದೇಶ ತಿರಸ್ಕರಿಸಿ ಯುದ್ಧಕ್ಕೆ ಆಹ್ವಾನ ಕೊಟ್ಟ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ,ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more14minPlay
May 12, 2021ಮನುಷ್ಯನೊಬ್ಬ, ಚಿತ್ರ ಮೂರು! | One Man, Picture Three !In this episode, Dr. Sandhya S. Pai recites her very famous editorial Priya Odugare EP - 119 - ಮನುಷ್ಯನೊಬ್ಬ, ಚಿತ್ರ ಮೂರು! | One Man, Picture Three !ಮನುಷ್ಯನೊಬ್ಬ, ಚಿತ್ರ ಮೂರು! ನಮ್ಮ ಫೋಟೋ ಕ್ಲಿಕ್ಕಿಸಿದರೆ, ಮೇಲ್ನೋಟಕ್ಕೆ ಕಾಣುವುದು ಒಂದೇ ಚಿತ್ರ. ಆದರೆ, ನಮ್ಮೊಳಗೆ ಮತ್ತೆರಡು ಚಿತ್ರಗಳುಂಟು. ನಾವು ಹೇಗಿರಬೇಕು ಅಂತ ಹೆತ್ತವರು- ಶಿಕ್ಷಕರು ತರಬೇತಿ ಕೊಟ್ಟಿದ್ದಾರೋ, ಅದರ ರೂಪ ಒಂದು ಬಗೆಯದ್ದು. ಹೊರಜಗತ್ತಿಗೆ ನಾವು ಹೇಗೆ ಕಾಣಬೇಕೆಂದು ಬಯಸುತ್ತೀವೋ, ಆ ನಿರೀಕ್ಷೆಯ ಚಿತ್ರ ಮತ್ತೊಂದು ಬಗೆಯದ್ದು. ಬದುಕಿನ ಮುಖವಾಡದ ಫೋಟೊಗಳ ಮೇಲೆ ಬೆಳಕು ಚೆಲ್ಲುವ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more8minPlay
May 10, 2021ಎಲ್ಲರೂ ಏಕೆ ಗುರಿ ಮುಟ್ಟುವುದಿಲ್ಲ? | Why doesn't everyone hit the target?In this episode, Dr. Sandhya S. Pai recites her very famous editorial Priya Odugare EP - 118 - ಎಲ್ಲರೂ ಏಕೆ ಗುರಿ ಮುಟ್ಟುವುದಿಲ್ಲ? | Why doesn't everyone hit the target?ಎಲ್ಲರೂ ಏಕೆ ಗುರಿ ಮುಟ್ಟುವುದಿಲ್ಲ?Priya Odugare S1E118ಗುರಿಯ ಹಾದಿಯಲ್ಲಿ ಆಕರ್ಷಣೆಗಳೂ ಸಾಲುಗಟ್ಟಿರುತ್ತವೆ. ತುಸು ಆಚೀಚೆ ಗಮನ ಹರಿದರೂ ಚಿತ್ತಚಾಂಚಲ್ಯ ನಮ್ಮನ್ನು ದಿಕ್ಕು ತಪ್ಪಿಸಬಹುದು. ಬಾಳ ಉದ್ದೇಶವನ್ನೇ ಮರೆಸಬಹುದು. ಬಲುದೂರದ ನಡಿಗೆಯಲ್ಲಿ ಐವರು ಶಿಷ್ಯರ ಮನಃಸ್ಥಿತಿ ತೆರೆದಿಟ್ಟ ಈ ಪ್ರಸಂಗದಲ್ಲಿ ನಮ್ಮ ಬಾಳಪಯಣದ ದಣಿವು- ಗೆಲುವುಗಳೂ ಇವೆ. ದೃಢಚಿತ್ತದ ಮಹತ್ವ ಸಾರುವ ಮಾರ್ಮಿಕ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more7minPlay
May 08, 2021ಸೋಮಾರಿ ಗಿಡುಗ ಪ್ರಸಂಗ | The lazy falconThis episode has been published and can be heard everywhere your podcast is available.In this episode, Dr. Sandhya S. Pai recites her very famous editorial Priya Odugare EP - 117 - The lazy falcon | ಸೋಮಾರಿ ಗಿಡುಗ ಪ್ರಸಂಗರಾಜ ಎರಡು ಗಿಡುಗಗಳನ್ನು ತರಬೇತುದಾರನಿಗೆ ನೀಡಿ, ಎತ್ತರದಲ್ಲಿ ಹಾರಲು ಕಲಿಸುವಂತೆ ಸೂಚಿಸಿದ. ತಿಂಗಳ ಬಳಿಕ ಒಂದು ಗಿಡುಗ ಎತ್ತರದಲ್ಲಿ ಹಾರಲು ಕಲಿತಿತ್ತು. ಮತ್ತೊಂದು ಗೆಲ್ಲನ್ನು ಬಿಟ್ಟು ಆಚೀಚೆ ಕದಲುತ್ತಿರಲಿಲ್ಲ. ವೈದ್ಯ, ಪಕ್ಷಿತಜ್ಞ, ತಾಂತ್ರಿಕ, ಮಾಂತ್ರಿಕರಿಂದಲೂ ಅದನ್ನು ಮೇಲೇಳಿಸಲಾಗಲಿಲ್ಲ. ಆದರೆ, ರೈತನೊಬ್ಬನ ಚಾಣಾಕ್ಷತೆ ಆ ಗಿಡುಗವನ್ನು ಹಾರುವಂತೆ ಮಾಡಿತ್ತು. ಮನುಷ್ಯನ ಸ್ವಭಾವಗಳಿಗೆ ಕನ್ನಡಿಯಾದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more7minPlay
May 07, 2021Kumbhakaran's wise words| ಕುಂಭಕರ್ಣನ ಬುದ್ಧಿಮಾತುIn this episode, Dr. Sandhya S. Pai recites her very famous editorial Manojna Ramayana S1 E37 - Kumbhakaran's wise words| ಕುಂಭಕರ್ಣನ ಬುದ್ಧಿಮಾತುಹನುಮಂತ ಲಂಕೆಗೆ ಬೆಂಕಿ ಇಟ್ಟ ಘಟನೆ ಬಳಿಕ ರಾವಣ ಮಂತ್ರಿಮಂಡಲದ ಸಭೆ ಕರೆದು ಚರ್ಚಿಸಿದ್ದ. ಸಹೋದರರಾದ ವಿಭೀಷಣ, ಕುಂಭಕರ್ಣ ಹೇಳಿದ ಬುದ್ದಿ ಮಾತು ಏನು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ,ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]...more13minPlay
May 05, 2021ರಾಜನ ಸಂದೇಹ | The King's SkepticismIn this episode, Dr. Sandhya S. Pai recites her very famous editorial Priya Odugare EP - 116 - ರಾಜನ ಸಂದೇಹ | The King's Skepticismಪ್ರಿಯ ಓದುಗರೇ, ರಾಜನ ಸಂದೇಹಒಂದೂರಿನಲ್ಲಿ ಒಬ್ಬ ರಾಜನಿದ್ದ. ಆದರೆ ಆತನಿಗೊಂದು ಸಂದೇಹ ಕಾಡತೊಡಗಿತ್ತು. ಯಾವ ಬುದ್ದಿಜೀವಿಗಳಿಂದಲೂ ಪರಿಹಾರ ಸಿಕ್ಕಿಲ್ಲವಾಗಿತ್ತು. ರಾಜನಿಗೆ ಸಿಕ್ಕ ಉತ್ತರ ಏನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಲು ಕೇಳಿ,...more8minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 791 episodes available.