Sign up to save your podcastsEmail addressPasswordRegisterOrContinue with GoogleAlready have an account? Log in here.
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing E... more
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.
March 17, 2021Rama went there!| ರಾಮನು ಅಲ್ಲಿಗೆ ಹೋದನು!In this episode, Dr. Sandhya S. Pai recites her very famous editorial Priya Odugare EP - 95 - Rama went there!| ರಾಮನು ಅಲ್ಲಿಗೆ ಹೋದನು!ಪ್ರಿಯ ಓದುಗರೇರಾಮಾಯಣವನ್ನು ಹಾಡಿ, ಕುಣಿದು, ಆರಾಧಿಸುವ ರಾಷ್ಟ್ರ ಅದು. ಶೇ.95 ಬೌದ್ಧರಿರುವ ನಾಡೊಂದು ರಾಮನನ್ನು ತನ್ನವನನ್ನಾಗಿ ಸ್ವೀಕರಿಸಿ, ರಾಮಾಯಣವನ್ನು ಜೀವಂತವಾಗಿಟ್ಟಿದೆ. ನಮ್ಮ ಅಯೋಧ್ಯೆಯಂತೆ, ಅಲ್ಲೂ ಒಂದು ಅಯೋಧ್ಯೆ. ಮಾಗಿದ ಮತ್ತು ಅಪಕ್ವ ಮನಸ್ಸಿನ ವ್ಯತ್ಯಾಸ ತಿಳಿಸುತ್ತಾ, ರಾಮಭಕ್ತಿಯ ಇನ್ನೊಂದು ನೆಲೆ ದರ್ಶಿಸುವ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more7minPlay
March 13, 2021ಎಲ್ಲಿರುವಳು ಸಿರಿದೇವಿ? | Where is the abode of Siri Devi?In this episode, Dr. Sandhya S. Pai recites her very famous editorial Priya Odugare EP - 94 - ಎಲ್ಲಿರುವಳು ಸಿರಿದೇವಿ? | Where is the abode of Siri Devi?ಪ್ರಿಯ ಓದುಗರೇಒಬ್ಬನಿಗೆ ಸಕಲೈಶ್ವರ್ಯದ ಬಯಕೆ ಹುಟ್ಟಿತು. ಲಕ್ಷ್ಮಿಯ ಆರಾಧಿಸಿದರೆ ಐಶ್ವರ್ಯ ಪ್ರಾಪ್ತಿಯಾಗುತ್ತೆ ಎಂದು ತಿಳಿದು ಹಗಲುರಾತ್ರಿ ದೇವಿ ಜಪಿಸಿದ. ಮೊದಮೊದಲು ಅಷ್ಟೇನೂ ಫಲ ಸಿಗಲಿಲ್ಲ. ಕೆಲಕಾಲ ಕಳೆಯುತ್ತಿದ್ದಂತೆ ಸಂತೃಪ್ತ, ಘನತೆಯ ಬದುಕು ಅವನದ್ದಾಯಿತು. ಲಕ್ಷ್ಮಿ ಪ್ರತ್ಯಕ್ಷಳಾದ ಪ್ರಸಂಗದೊಂದಿಗೆ ಬಾಳಿನ ಮೂಲಧರ್ಮದ ಸಾರ ತೆರೆದಿಡುವ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more7minPlay
March 12, 2021ಅಧ್ಯಾಯ 29 : Rama kills Vali | ವಾಲಿ ವಧೆIn this episode, Dr. Sandhya S. Pai recites the story of In this episode, Dr. Sandhya S. Pai recites the story of ಅಧ್ಯಾಯ 29 : Rama kills Vali | ವಾಲಿ ವಧೆವಾಲಿಗೆ ತಂದೆ ಮಹೇಂದ್ರ ಒಂದು ಸುವರ್ಣ ಹಾರ ನೀಡಿದ್ದ. ಇದನ್ನು ಧರಿಸಿದಾಗ ವಾಲಿಗೆ ಎದುರಾಳಿಯ ಅರ್ಧ ಶಕ್ತಿ ಪ್ರಾಪ್ತವಾಗುತ್ತಿತ್ತು. ಮಹಾ ಪರಾಕ್ರಮಿ ವಾಲಿ, ಸುಗ್ರೀವನ ನಡುವೆ ನಡೆದ ಕಾಳಗದಲ್ಲಿ ವಾಲಿ ಹತನಾಗಿದ್ದು ಹೇಗೆ ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ.......more11minPlay
March 10, 2021Karma will get you back eventually! | ಕರ್ಮಫಲಗಳು ಕಟ್ಟಿಟ್ಟಬುತ್ತಿ- PRIYA ODUGARE- S1 E93In this episode, Dr. Sandhya S. Pai recites her very famous editorial Priya Odugare - Karma will get you back eventually! | ಕರ್ಮಫಲಗಳು ಕಟ್ಟಿಟ್ಟಬುತ್ತಿ- PRIYA ODUGARE- S1E93ಎರಡು ದೇಹ, ಒಂದೇ ಆತ್ಮವೆಂಬ ಗೆಳೆಯರು. ದೇಹಾಂತ್ಯವಾಗಿ ಒಬ್ಬ ಸ್ವರ್ಗಕ್ಕೆ ಹೋಗಿ ಕಿನ್ನರನಾದ. ಇನ್ನೊಬ್ಬ ಭೂತಲದಲ್ಲಿ ಅಮೇಧ್ಯದ ರಾಶಿಯಲ್ಲಿ ಹುಳುವಾದ. ಕಿನ್ನರನಿಗೆ ಪೂರ್ವಜನ್ಮದ ಗೆಳೆಯನನ್ನು ಬಿಟ್ಟಿರಲಾಗಲಿಲ್ಲ. ಎಲ್ಲೆಲ್ಲೂ ಹುಡುಕಿದ. ಕೊನೆಗೂ ಹುಳುವಾಗಿದ್ದ ಸ್ನೇಹಿತನ ಹುಡುಕಿ, ಬಲವಂತವಾಗಿ ಸ್ವರ್ಗಕ್ಕೆ ಕರೆದೊಯ್ದ. ಅಲ್ಲಿ ಆ ಹುಳು ಮಾಡಿದ್ದೇನು? ಕರ್ಮಫಲಗಳ ಕುರಿತ ಕಣ್ತೆರೆಸುವ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಆಲಿಸಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಕೇಳಿ,...more7minPlay
March 09, 2021S1 E92 - ಮಾತೆಯದ್ದು ಬರೀ ನಗುವಲ್ಲ... | It wasn't just a laughIn this episode, Dr. Sandhya S. Pai recites her very famous editorial Priya Odugare - It wasn't just a laugh | ಮಾತೆಯದ್ದು ಬರೀ ನಗುವಲ್ಲ... | S1E92ಧರ್ಮಪ್ರಚಾರಕ್ಕಾಗಿ ಸ್ವಾಮಿ ವಿವೇಕಾನಂದರು ಅಮೆರಿಕ ತೆರಳಬೇಕಾದ ಸಂದರ್ಭ. ಗುರುಪತ್ನಿ ಶಾರದಾದೇವಿಯವರ ಅನುಮೋತಿ ಕೋರಲು ಮನೆಗೆ ಹೋಗಿದ್ರು. ಅಡುಗೆಯಲ್ಲಿ ನಿರತರಾಗಿದ್ದರು, ಮಾತೆ. ವಿವೇಕಾನಂದರು ಹೇಳಿದ್ದಕ್ಕೆಲ್ಲ ಕಿವಿಯಾದ ಮಾತೆ ಪಕ್ಕದಲ್ಲೇ ಇದ್ದ ಚಾಕು ಕೊಡುವಂತೆ ಕೇಳಿದರು. ಇವರು ಚಾಕು ಕೈಗಿಟ್ಟರು. ನಸುನಕ್ಕ ಮಾತೆ, ಅಮೆರಿಕಕ್ಕೆ ತೆರಳಲು ಅನುಮತಿಸಿದರು. ಮಾತೆ ಅಂದು ಶಿಷ್ಯನಲ್ಲಿ ಕಂಡಿದ್ದೇನು? ಈ ಕೌತುಕ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more6minPlay
March 06, 2021The defeat of Jagadekavir | ಜಗದೇಕವೀರನ ಸೋಲುIn this episode, Dr. Sandhya S. Pai recites her very famous editorial Priya Odugare - The defeat of Jagadekavir | ಜಗದೇಕವೀರನ ಸೋಲುಪ್ರಿಯ ಓದುಗರೇಭಾರತೀಯರಿಗೆ ಪಡೆದು ಗೊತ್ತೇ ವಿನಾಃ ಬೇಡಿ ಗೊತ್ತಿಲ್ಲ. ಭಾರತದಿಂದ ಗ್ರೀಸ್ ಗೆ ವೇದಗಳನ್ನು ಬಲವಂತವಾಗಿ ಹೊತ್ತೊಯ್ಯುವ ಛಲದಲ್ಲಿದ್ದ ಅಲೆಗ್ಸಾಂಡರ್ ಗೆ ಒಬ್ಬ ವೃದ್ಧ ಕಲಿಸಿದ ಪಾಠ ಒಂದು ರೋಚಕಗಾಥೆ. ಜಗತ್ತೆಲ್ಲ ಗೆದ್ದ ಚಕ್ರವರ್ತಿಯನ್ನು ಜ್ಞಾನದ ಅಸ್ತ್ರದಿಂದ ಮಣಿಸಿದ ಜಾಣನ ಪ್ರಸಂಗವನ್ನುಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more6minPlay
March 05, 2021ಅಧ್ಯಾಯ 28 : When Sri Ram and Hanuman met | ಶ್ರೀರಾಮ-ಹನುಮಂತ ಭೇಟಿIn this episode, Dr. Sandhya S. Pai recites the story of In this episode, Dr. Sandhya S. Pai recites the story of ಅಧ್ಯಾಯ 28 : When Sri Ram and Hanuman met | ಶ್ರೀರಾಮ-ಹನುಮಂತ ಭೇಟಿವಾಯುಪುತ್ರ ಬ್ರಾಹ್ಮಣ ವೇಷ ಧರಿಸಿ ರಾಮ, ಲಕ್ಷ್ಮಣರನ್ನು ಭೇಟಿ ಮಾಡಿದ್ದ. ಕುಶಲೋಪರಿ ನಂತರ ಹನುಮಂತ ತನ್ನ ಪರಿಚಯ ಹೇಳಿ ನಿಜರೂಪ ತಳೆದಿದ್ದ. ರಾಮ, ಲಕ್ಷ್ಮಣರನ್ನು ಸುಗ್ರೀವನ ಬಳಿ ಕರೆದೊಯ್ದ ನಂತರ ಮುಂದೇನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ.......more11minPlay
March 03, 2021ಎಲ್ಲರಲ್ಲೂ ನಿನ್ನನ್ನೇ ಕಾಣು | See yourself in everyoneIn this episode, Dr. Sandhya S. Pai recites her very famous editorial Priya Odugare - ಎಲ್ಲರಲ್ಲೂ ನಿನ್ನನ್ನೇ ಕಾಣು | See yourself in everyone ಪ್ರಿಯ ಓದುಗರೇ"ಸಕಲ ಚರಾಚರ ಜೀವಿಗಳಲ್ಲೂ ನಿನ್ನನ್ನೇ ಕಾಣು" ಎಂಬ ಮಾತುಂಟು. ಯಾವುದರಲ್ಲಿ ನಿಮಗೆ ನೋವಾಗುತ್ತೋ, ಅದನ್ನು ಪರರಿಗೆ ಮಾಡಬೇಡಿ- ಇದೇ ಬದುಕಿನ ಮೂಲಧರ್ಮ. ಹಸಿದ ನಾಯಿಯಾಗಿ, ಭಿಕ್ಷಾಪಾತ್ರೆ ಹಿಡಿದ ಕುಷ್ಠರೋಗಿಯಾಗಿ ಬಂದ ಭಗವಂತನಿಗೆ ಭಕ್ತ ಹೇಳಿದ್ದೇನು? ಮಾಡಿದ್ದೇನು? ನಮ್ಮ ಸುತ್ತಲಿನ ದೇವರ ನಿತ್ಯ ಅವತಾರಗಳಿಗೆ ದುರ್ಬೀನು ಹಿಡಿದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more7minPlay
March 02, 2021ಚಿಟ್ಟೆಯಾದ ಕಂಬಳಿಹುಳ | When the worm morphs into a butterflyIn this episode, Dr. Sandhya S. Pai recites her very famous editorial Priya Odugare EP - 89 - ಚಿಟ್ಟೆಯಾದ ಕಂಬಳಿಹುಳ | When the worm morphs into a butterflyಪ್ರಿಯ ಓದುಗರೇಒಮ್ಮೆ ನಾರದರು ಸಂಚರಿಸುತ್ತಿದ್ದ ವೇಳೆ ಕ್ರೂರ ಬೇಡನನ್ನು ಕಂಡರಂತೆ. ಬೇಡ ಚರ್ಮಕ್ಕಾಗಿ ಮೃಗಗಳನ್ನು ಕೊಲ್ಲುತ್ತಿದ್ದ. ಅವು ಜೀವಂತವಾಗಿರುವಾಗಲೇ ಚರ್ಮ ಸುಲಿಯುತ್ತಿದ್ದ. ನಂತರ ನಾರದರ ಮಾತು ಬೇಡನ ಮೇಲೆ ಹೇಗೆ ಪರಿಣಾಮ ಬೀರಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ....more6minPlay
February 28, 2021ದೇವನೊಬ್ಬ ನಾಮ ಹಲವು | Many gods, one nameIn this episode, Dr. Sandhya S. Pai recites her very famous editorial Priya Odugare EP - 88 - ದೇವನೊಬ್ಬ ನಾಮ ಹಲವು | Many gods, one name ಪ್ರಿಯ ಓದುಗರೇಒಬ್ಬ ಪರ್ಷಿಯನ್, ಒಬ್ಬ ತುರ್ಕಿಸ್ತಾನ್, ಅರಬ್ಬಿ ಹಾಗೂ ಗ್ರೀಕ್ ದೇಶದ ನಾಲ್ವರು ಒಟ್ಟಿಗೆ ಪ್ರಯಾಣಿಸುತ್ತಿದ್ದರು. ಅರಲ್ಲಿದ್ದ ಎಲ್ಲಾ ಹಣ ಖರ್ಚಾಗಿ, ಒಂದು ನಾಣ್ಯ ಮಾತ್ರ ಉಳಿದಿತ್ತು. ಅವರೆಲ್ಲಾ ಒಂದು ಹಣ್ಣಿನ ಅಂಗಡಿಗೆ ಬಂದಾಗ ಅಲ್ಲಿ ನಡೆದಿದ್ದೇನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,...more6minPlay
FAQs about Sandhyavani | ಸಂಧ್ಯಾವಾಣಿ:How many episodes does Sandhyavani | ಸಂಧ್ಯಾವಾಣಿ have?The podcast currently has 784 episodes available.