
Sign up to save your podcasts
Or


ಲೇಖಕರು : ಸ್ಟೋರಿವೀವರ್ರಿಗಾಗಿ ಅಮರ್ ಗೋಸ್ವಾಮಿ
ನಿರೂಪಕರು : ಹಾಲೇಶ್
ಸಂಪಾದಕರು : ಸೋಮಶೇಖರ್
ಕಾಡಿನ ರಾಜನಾದ ಸಿಂಹ ನಾಡಿನ ರಾಜ ಅರಸನನ್ನು ಅನುಕರಣೆ ಮಾಡಲು ಹೊರಟ್ಟಿದ್ದಕ್ಕೆ ಏನಾಯ್ತು ಗೊತ್ತಾ? ಒಳ್ಳೆ ಕುಲುಕಾಟದ ದರ್ಬಾರ್! ಈ ತಮಾಷೆಯ ಕಥೆ ಕೇಳಿದರೆ ಸಮಾಚಾರವೇನೆಂದು ತಿಳಿಯುತ್ತದೆ.
ಈ ಕಥೆಯಲ್ಲಿ ಬರುವ ಹೊಸ ಪದಗಳನ್ನ ಮಕ್ಕಳಿಗೆ ಪರಿಚಯಿಸುವುದು. ಇನ್ನೊಬ್ಬರನ್ನ ಅನವಶ್ಯಕವಾಗಿ ಅನುಸರಿಸುದಕ್ಕಿಂತ ನಮ್ಮ ಸ್ವಂತ ವ್ಯಕ್ತಿತ್ವ ನಮಗಿರಬೇಕು ಎಂಬ ನೀತಿಯನ್ನ ಮಕ್ಕಳಿಗೆ ಅರ್ಥೈಸುವುದು. ಕಥೆಗೆ ಸಂಬಂದಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು :
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ಅಮರ್ ಗೋಸ್ವಾಮಿ
ನಿರೂಪಕರು : ಹಾಲೇಶ್
ಸಂಪಾದಕರು : ಸೋಮಶೇಖರ್
ಕಾಡಿನ ರಾಜನಾದ ಸಿಂಹ ನಾಡಿನ ರಾಜ ಅರಸನನ್ನು ಅನುಕರಣೆ ಮಾಡಲು ಹೊರಟ್ಟಿದ್ದಕ್ಕೆ ಏನಾಯ್ತು ಗೊತ್ತಾ? ಒಳ್ಳೆ ಕುಲುಕಾಟದ ದರ್ಬಾರ್! ಈ ತಮಾಷೆಯ ಕಥೆ ಕೇಳಿದರೆ ಸಮಾಚಾರವೇನೆಂದು ತಿಳಿಯುತ್ತದೆ.
ಈ ಕಥೆಯಲ್ಲಿ ಬರುವ ಹೊಸ ಪದಗಳನ್ನ ಮಕ್ಕಳಿಗೆ ಪರಿಚಯಿಸುವುದು. ಇನ್ನೊಬ್ಬರನ್ನ ಅನವಶ್ಯಕವಾಗಿ ಅನುಸರಿಸುದಕ್ಕಿಂತ ನಮ್ಮ ಸ್ವಂತ ವ್ಯಕ್ತಿತ್ವ ನಮಗಿರಬೇಕು ಎಂಬ ನೀತಿಯನ್ನ ಮಕ್ಕಳಿಗೆ ಅರ್ಥೈಸುವುದು. ಕಥೆಗೆ ಸಂಬಂದಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು :