08.17.2023 - By Sadhguru Kannada
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಒಂದೆಡೆ ನೀವು ಎಲ್ಲದರೊಂದಿಗೆ ಆಳವಾಗಿ ತೊಡಗಿಕೊಳ್ಳಬೇಕು ಮತ್ತು ಎಲ್ಲವನ್ನೂ ಒಳಗೂಡಿಸಿಕೊಳ್ಳಬೇಕು ಎಂದು ಹೇಳುವಿರಿ, ಇನ್ನೊಂದೆಡೆ ಕರ್ಮಬಂಧನದಿಂದ ಬಿಡಿಸಿಕೊಳ್ಳಬೇಕೆನ್ನುವಿರಿ. ಆದರೆ ಇವೆರಡೂ ಹೇಗೆ ಒಟ್ಟಿಗಿರಲು ಸಾಧ್ಯ ಎಂದು ಬಾಲಿವುಡ್ ನಟಿ ಕಂಗನಾ ರನೌತ್ ಸದ್ಗುರುಗಳನ್ನು ಕೇಳುತ್ತಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices