ಸಿರಿದನಿ SIRIdani

ಸ್ವಾತಂತ್ರ್ಯದ ಅಮೃತ ಮಥನ – ಎಂ.ಸಿ. ಹರಿಪ್ರಕಾಶ್‌


Listen Later

ಸ್ವತಂತ್ರ ಭಾರತದ ಆಡಳಿತ ಕೈಪಿಡಿಯಲ್ಲಿ ಆಗಬೇಕಾಗಿರುವ ಒಂದಿಷ್ಟು ಬದಲಾವಣೆಗಳು ಮತ್ತು ಅನುಷ್ಠಾನಗಳ ಬಗ್ಗೆ ಎಂ.ಸಿ. ಹರಿಪ್ರಕಾಶ್‌ ಮಾತನಾಡಿದ್ದಾರೆ. ಹರಿಪ್ರಕಾಶ್‌ ಬೆಂಗಳೂರಿನವರು. ಮೂಲತಃ ಎಂಜಿನಿಯರ್‌. ಅಧ್ಯಯನ, ಅಧ್ಯಾಪನ ಅವರ ಬದುಕಿನಲ್ಲಿ ನಿರಂತರವಾಗಿದೆ. ಉದ್ಯಮ, ತಂತ್ರಜ್ಞಾನ ಹಾಗೂ ಎಂಜಿನಿಯರಿಂಗ್‌ ಕ್ಷೇತ್ರಗಳಲ್ಲಿ ಸಲಹೆಗಾರರಾಗಿಯೂ ಸಕ್ರಿಯರಾಗಿದ್ದಾರೆ.
ಪ್ರತಿಕ್ರಿಯಿಸಿ: [email protected]
...more
View all episodesView all episodes
Download on the App Store

ಸಿರಿದನಿ SIRIdaniBy Shwetha Initiative