ನನ್ನ ದೇಶ ಹೇಗಿರಬೇಕು. ಅದರ ನೀತಿ ನಿರೂಪಣೆಯ ದೂರದೃಷ್ಟಿ ಹೇಗಿರಬೇಕು ಎಂಬುದನ್ನು ಪುಟ್ಟದಾಗಿ ಚರ್ಚಿಸಿದ್ದಾರೆ ವೇಣು ಶರ್ಮಾ. ಶರ್ಮಾ ಅವರು ಮಂಗಳೂರಿನವರು. ಮೈ ಅಂತರಾತ್ಮ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉದ್ಯಮ ಸಲಹೆ, ಮಾರ್ಗದರ್ಶನ ನೀಡುತ್ತಾರೆ. ಜೊತೆಗೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ.
ನನ್ನ ದೇಶ ಹೇಗಿರಬೇಕು. ಅದರ ನೀತಿ ನಿರೂಪಣೆಯ ದೂರದೃಷ್ಟಿ ಹೇಗಿರಬೇಕು ಎಂಬುದನ್ನು ಪುಟ್ಟದಾಗಿ ಚರ್ಚಿಸಿದ್ದಾರೆ ವೇಣು ಶರ್ಮಾ. ಶರ್ಮಾ ಅವರು ಮಂಗಳೂರಿನವರು. ಮೈ ಅಂತರಾತ್ಮ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉದ್ಯಮ ಸಲಹೆ, ಮಾರ್ಗದರ್ಶನ ನೀಡುತ್ತಾರೆ. ಜೊತೆಗೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ.