
Sign up to save your podcasts
Or


In this episode, Dr. Sandhya S. Pai recites her very famous editorial Priya Odugare - The hermit king is always Smarter | ವಿರಕ್ತ ರಾಜ ಚಕ್ಷವೇಣ!
ಯಾವಾಗ ಮನುಷ್ಯ ನಿರಪೇಕ್ಷ ಬುದ್ದಿಯಿಂದ ಪ್ರಾಮಾಣಿಕವಾಗಿ ಜನಹಿತಕ್ಕಾಗಿ ಕೆಲಸ ಮಾಡುತ್ತಾನೋ ಆಗ ತನ್ನಿಂದ ತಾನೇ ಶಕ್ತಿ ಉಂಟಾಗುತ್ತದೆ. ಆದರೆ ಆತ ಒಂದು ಕ್ಷಣ ಧರ್ಮ ಬದ್ಧತೆಯಿಂದ ವಿಚಲಿತನಾದರೆ ಆ ಶಕ್ತಿ ಕ್ಷೀಣವಾಗುತ್ತದೆ. ಈಗ ಹೇಳು ರಾಣಿ ನಿನಗೆ ಸಂಪತ್ತು ಬೇಕೋ ಅಥವಾ ಧರ್ಮದ ಶಕ್ತಿ ಎಂಬ ಧರ್ಮಿಷ್ಠ ಚಕ್ಷವೇಣ ರಾಜನ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
By Udayavani5
22 ratings
In this episode, Dr. Sandhya S. Pai recites her very famous editorial Priya Odugare - The hermit king is always Smarter | ವಿರಕ್ತ ರಾಜ ಚಕ್ಷವೇಣ!
ಯಾವಾಗ ಮನುಷ್ಯ ನಿರಪೇಕ್ಷ ಬುದ್ದಿಯಿಂದ ಪ್ರಾಮಾಣಿಕವಾಗಿ ಜನಹಿತಕ್ಕಾಗಿ ಕೆಲಸ ಮಾಡುತ್ತಾನೋ ಆಗ ತನ್ನಿಂದ ತಾನೇ ಶಕ್ತಿ ಉಂಟಾಗುತ್ತದೆ. ಆದರೆ ಆತ ಒಂದು ಕ್ಷಣ ಧರ್ಮ ಬದ್ಧತೆಯಿಂದ ವಿಚಲಿತನಾದರೆ ಆ ಶಕ್ತಿ ಕ್ಷೀಣವಾಗುತ್ತದೆ. ಈಗ ಹೇಳು ರಾಣಿ ನಿನಗೆ ಸಂಪತ್ತು ಬೇಕೋ ಅಥವಾ ಧರ್ಮದ ಶಕ್ತಿ ಎಂಬ ಧರ್ಮಿಷ್ಠ ಚಕ್ಷವೇಣ ರಾಜನ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,