ಸದ್ಗುರು ಕನ್ನಡ Sadhguru Kannada

ತುಂಬ ಆಪ್ತರನ್ನು ಕಳ್ಕೊಂಡಾಗ ಆಗೋ ದುಃಖಾನ ತಡ್ಕೊಳೋದು ಹೇಗೆ? - ಅಮಿಶ್ ತ್ರಿಪಾಠಿ | ಸದ್ಗುರು


Listen Later

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

ತುಂಬ ಆಪ್ತರನ್ನು ಕಳ್ಕೊಂಡಾಗ ಆಗೋ ದುಃಖಾನ ತಡ್ಕೊಳೋದು ಹೇಗೆ ಎಂದು ಲೇಖಕ ಅಮಿಶ್ ತ್ರಿಪಾಠಿಯವರು ಸದ್ಗುರುಗಳನ್ನು ಕೇಳುತ್ತಿದ್ದಾರೆ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.

Learn more about your ad choices. Visit megaphone.fm/adchoices

...more
View all episodesView all episodes
Download on the App Store

ಸದ್ಗುರು ಕನ್ನಡ Sadhguru KannadaBy Sadhguru Kannada

  • 5
  • 5
  • 5
  • 5
  • 5

5

2 ratings