
Sign up to save your podcasts
Or


ಲೇಖಕರು : ಸ್ಟೋರಿವೀವರ್ರಿಗಾಗಿ ಕಿರಣ್ ಕಸ್ತೂರಿಯ
ನಿರೂಪಕರು : ಬಸವರಾಜ್ ಟಿ.ಡಿ
ಸಂಪಾದಕರು : ನಾಗವೇಣಿ
ಪ್ರತಿ ಬೆಳಿಗ್ಗೆ, ನಮ್ಮಲ್ಲಿ ಹಲವಾರು ಮಂದಿ ಅನುಭವಿಸುವ ಕಷ್ಟವನ್ನು ಭೀಮ ಕೂಡ ಅನುಭವಿಸುತ್ತಾನೆ. ಸಮಯಕ್ಕೆ ಸರಿಯಾಗಿ ಅವನಿಂದ ಏಳಲು, ಸಾಧ್ಯವಾಗುತ್ತಿರಲಿಲ್ಲ. ಅವನ ಒಬ್ಬ ಚಿಕ್ಕ ಸ್ನೇಹಿತ ಅವನಿಗೆ ಸಹಾಯ ಮಾಡುತ್ತಾನೆ. ಅದು ಹೇಗೆ ಎಂದು ಕೇಳಿ ತಿಳಿದುಕೊಳ್ಳಿ .
ಈ ಕಥೆಯ ಮೂಲಕ ಮಕ್ಕಳಿಗೆ ಹೊಸಪದಗಳ ಪರಿಚಯ ಮಾಡಿಕೊಡಬಹುದಲ್ಲದೇ ದೈನಂದಿನ ಉತ್ತಮ ಅಭ್ಯಾಸಗಳನ್ನು ತಿಳಿಸಿಕೊಡಬಹುದು ಹಾಗೂ ಕಥೆಯಲ್ಲಿ ಭೀಮನಿಗೆ ಆತನ ಸ್ನೇಹಿತರು ಸಹಾಯ ಮಾಡಿದಂತೆ ಮಕ್ಕಳಲ್ಲೂ ಕೂಡ ಸಹಾಯ ಮನೋಭಾವವನ್ನು ಮೂಡಿಸುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು :
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ಕಿರಣ್ ಕಸ್ತೂರಿಯ
ನಿರೂಪಕರು : ಬಸವರಾಜ್ ಟಿ.ಡಿ
ಸಂಪಾದಕರು : ನಾಗವೇಣಿ
ಪ್ರತಿ ಬೆಳಿಗ್ಗೆ, ನಮ್ಮಲ್ಲಿ ಹಲವಾರು ಮಂದಿ ಅನುಭವಿಸುವ ಕಷ್ಟವನ್ನು ಭೀಮ ಕೂಡ ಅನುಭವಿಸುತ್ತಾನೆ. ಸಮಯಕ್ಕೆ ಸರಿಯಾಗಿ ಅವನಿಂದ ಏಳಲು, ಸಾಧ್ಯವಾಗುತ್ತಿರಲಿಲ್ಲ. ಅವನ ಒಬ್ಬ ಚಿಕ್ಕ ಸ್ನೇಹಿತ ಅವನಿಗೆ ಸಹಾಯ ಮಾಡುತ್ತಾನೆ. ಅದು ಹೇಗೆ ಎಂದು ಕೇಳಿ ತಿಳಿದುಕೊಳ್ಳಿ .
ಈ ಕಥೆಯ ಮೂಲಕ ಮಕ್ಕಳಿಗೆ ಹೊಸಪದಗಳ ಪರಿಚಯ ಮಾಡಿಕೊಡಬಹುದಲ್ಲದೇ ದೈನಂದಿನ ಉತ್ತಮ ಅಭ್ಯಾಸಗಳನ್ನು ತಿಳಿಸಿಕೊಡಬಹುದು ಹಾಗೂ ಕಥೆಯಲ್ಲಿ ಭೀಮನಿಗೆ ಆತನ ಸ್ನೇಹಿತರು ಸಹಾಯ ಮಾಡಿದಂತೆ ಮಕ್ಕಳಲ್ಲೂ ಕೂಡ ಸಹಾಯ ಮನೋಭಾವವನ್ನು ಮೂಡಿಸುವುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿಯ ಚಟುವಟಿಕೆಗಳು :