Sign up to save your podcastsEmail addressPasswordRegisterOrContinue with GoogleAlready have an account? Log in here.
Upayuktha Radio will provide variety of audio contents like News, Musics and Spiritual Discourses Etc here.... more
FAQs about Upayuktha Radio:How many episodes does Upayuktha Radio have?The podcast currently has 1,118 episodes available.
September 05, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 5ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 5ನೇ ಸರ್ಗಪಞ್ಚಮಃ ಸರ್ಗಃ ಶ್ರೀರಾಮ-ಸುಗ್ರೀವರ ಮೈತ್ರಿ; ವಾಲಿಯನ್ನು ಸಂಹರಿಸುವುದಾಗಿ ಶ್ರೀರಾಮನ ಪ್ರತಿಜ್ಞೆ....more6minPlay
September 05, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ-4ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ-4ನೇ ಸರ್ಗಚತುರ್ಥಃ ಸರ್ಗಃ ತಾವು ಕಾಡಿಗೆ ಬಂದುದರ ಕಾರಣವನ್ನೂ, ಅರಣ್ಯದಲ್ಲಿ ಸೀತಾದೇವಿಯು ಅಪಹೃತಳಾದುದನ್ನೂ ಲಕ್ಷ್ಮಣನು ಹನುಮಂತನಿಗೆ ಹೇಳಿದುದು; ಸೀತೆಯನ್ನು ಹುಡುಕಲು ಸುಗ್ರೀವನ ಸಹಕಾರವನ್ನು ಅಪೇಕ್ಷಿಸಿದುದು; ಹನುಮಂತನು ಸೀತಾನ್ವೇಷಣೆಯ ವಿಷಯದಲ್ಲಿ ರಾಮ-ಲಕ್ಷ್ಮಣರಿಗೆ ಆಶ್ವಾಸನೆಯನ್ನಿತ್ತು ಅವರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೊರಟುದು....more7minPlay
September 05, 2021ಆಲಿಸಿ: ಶಿಕ್ಷಕನೆಂದರೆ ಹೇಗಿರಬೇಕುಆಲಿಸಿ: ಶಿಕ್ಷಕನೆಂದರೆ ಹೇಗಿರಬೇಕುರಚನೆ: ವಿ.ಬಿ ಕುಳಮರ್ವ, ಕುಂಬ್ಳೆಹಾಡಿದವರು- ಅವನಿಶ್ರೀ ಕುಳಮರ್ವ...more4minPlay
September 05, 2021ಆಲಿಸಿ: ಮಕ್ಕಳ ಕವನ- ಶಿಕ್ಷಕನೆಂದರೆ......!ಆಲಿಸಿ: ಮಕ್ಕಳ ಕವನ- ಶಿಕ್ಷಕನೆಂದರೆ......!ರಚನೆ: ವಿ.ಬಿ ಕುಳಮರ್ವ, ಕುಂಬ್ಳೆಸಂಗೀತ-ಗಾಯನ: ಕಲಾಶ್ರೀ ವಿದ್ಯಾಶಂಕರ್ ಮಂಡ್ಯ...more8minPlay
September 05, 2021ಆಲಿಸಿ: ಓ ಗುರುವೆ ಬಾ ಬೇಗಓ ಗುರುವೆ ಬಾ ಬೇಗ ರಚನೆ ಸಂಗೀತ. ಗಾಯನ: ಕಲಾಶ್ರೀ ವಿದ್ಯಾಶಂಕರ್ ಮಂಡ್ಯ...more6minPlay
September 03, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 3ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 3ನೇ ಸರ್ಗತೃತೀಯಃ ಸರ್ಗಃ ಹನುಮಂತನು ರಾಮ-ಲಕ್ಷ್ಮಣರ ಬಳಿಗೆ ಹೋಗಿ ಅವರು ಅರಣ್ಯಕ್ಕೆ ಆಗಮಿಸಿರುವ ಕಾರಣವನ್ನು ಕೇಳಿದುದು; ತನ್ನನ್ನೂ ಮತ್ತು ಸುಗ್ರೀವನನ್ನೂ ಪರಿಚಯಿಸಿಕೊಂಡುದು; ಶ್ರೀರಾಮನು ಹನುಮಂತನ ಮಾತನ್ನು ಪ್ರಶಂಸಿಸುತ್ತಾ ಲಕ್ಷ್ಮಣನಿಗೆ ಹನುಮಂತನೊಡನೆ ಮಾತನಾಡಲು ಹೇಳಿದುದು; ಲಕ್ಷ್ಮಣನು ತನ್ನ ಪ್ರಾರ್ಥನೆಯನ್ನು ಅಂಗೀಕರಿಸಲು ಹನುಮಂತನು ಪ್ರಸನ್ನನಾದುದು....more7minPlay
September 03, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 2ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 2ನೇ ಸರ್ಗ ದ್ವಿತೀಯ ಸರ್ಗಃ ಸುಗ್ರೀವಾದಿಗಳ ಸಂದೇಹ; ಹನುಮಂತನಿಂದ ಅದರ ನಿವಾರಣೆ; ರಾಮ-ಲಕ್ಷ್ಮಣರ ಬಳಿಗೆ ಹನುಮಂತನ ಆಗಮನ....more6minPlay
September 03, 2021ಆಲಿಸಿ: ಮುಕ್ತಕಗಳು- ನಡವಳಿಕೆಆಲಿಸಿ: ಮುಕ್ತಕಗಳು- ನಡವಳಿಕೆರಚನೆ: ವಿ.ಬಿ.ಕುಳಮರ್ವ ಕುಂಬ್ಳೆರಾಗ- ಸಂಗೀತ- ಗಾಯನ: ಕಲಾಶ್ರೀ ವಿದ್ಯಾಶಂಕರ್, ಮಂಡ್ಯ....more7minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 1ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 1ನೇ ಸರ್ಗಕಿಷ್ಕಿಂಧಾಕಾಂಡ- ಪ್ರಥಮಃಸರ್ಗಃ ಪಂಪಾಸರೋವರದ ದರ್ಶನದಿಂದ ಶ್ರೀರಾಮನ ವ್ಯಾಕುಲತೆ; ಲಕ್ಷ್ಮಣನು ಶ್ರೀರಾಮನನ್ನು ಸಮಾಧಾನಗೊಳಿಸಿದುದು; ರಾಮ-ಲಕ್ಷ್ಮಣರು ಋಷ್ಯಮೂಕಪರ್ವತದ ಕಡೆಗೆ ಬರುತ್ತಿರುವುದನ್ನು ಕಂಡು ಸುಗ್ರೀವನೇ ಮೊದಲಾದ ವಾನರರು ಭಯಗ್ರಸ್ತರಾದುದು....more22minPlay
September 02, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-75ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ-75ನೇ ಸರ್ಗಪಞ್ಚಸಪ್ತತಿತಮಃ ಸರ್ಗಃ ರಾಮ-ಲಕ್ಷ್ಮಣರು ಸಂಭಾಷಿಸುತ್ತಾ ಪಂಪಾಸರೋವರದ ತೀರಕ್ಕೆ ಹೋದುದು....more6minPlay
FAQs about Upayuktha Radio:How many episodes does Upayuktha Radio have?The podcast currently has 1,118 episodes available.