Sign up to save your podcastsEmail addressPasswordRegisterOrContinue with GoogleAlready have an account? Log in here.
Upayuktha Radio will provide variety of audio contents like News, Musics and Spiritual Discourses Etc here.... more
FAQs about Upayuktha Radio:How many episodes does Upayuktha Radio have?The podcast currently has 1,118 episodes available.
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 50ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 50ನೇ ಸರ್ಗಪಞ್ಚಾಶಃ ಸರ್ಗಃ ಜಟಾಯುವು ರಾವಣನಿಗೆ ದುಷ್ಕರ್ಮದಿಂದ ಹಿಂದೆಗೆಯುವಂತೆ ತಿಳಿಯಹೇಳಿದುದು; ಅವನು ಕೇಳದಿರಲು ಯುದ್ಧಕ್ಕೆ ಆಹ್ವಾನಿಸಿದುದು....more6minPlay
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 49ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 49ನೇ ಸರ್ಗಏಕೋನಪಞ್ಚಾಶಃ ಸರ್ಗಃ ರಾವಣನಿಂದ ಸೀತೆಯ ಧಿಕ್ಕಾರ; ಜಟಾಯುವಿನ ವಿರೋಧ....more8minPlay
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 48ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 48ನೇ ಸರ್ಗಅಷ್ಟಚತ್ವಾರಿಂಶಃ ಸರ್ಗಃ ರಾವಣನ ಆತ್ಮ ಪ್ರಶಂಸೆ; ಸೀತೆಯ ಧಿಕ್ಕಾರ....more5minPlay
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 47ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 47ನೇ ಸರ್ಗಸಪ್ತಚತ್ವಾರಿಂಶಃ ಸರ್ಗಃ ಸೀತಾದೇವಿಯು ರಾವಣನಿಗೆ ತನ್ನ ಪರಿಚಯವನ್ನು ಮಾಡಿ ಕೊಟ್ಟು ಅರಣ್ಯಕ್ಕೆ ಬಂದ ಕಾರಣವನ್ನು ತಿಳಿಸಿದುದು; ರಾವಣನು ಸೀತೆಯನ್ನು ತನ್ನ ಪಟ್ಟದರಸಿ ಮಾಡಿ ಕೊಳ್ಳುವ ಆಸೆ ವ್ಯಕ್ತಪಡಿಸಿದುದು; ಸೀತಾದೇವಿಯ ತಿರಸ್ಕಾರ....more10minPlay
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 46ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 46ನೇ ಸರ್ಗ...more7minPlay
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 45ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 45ನೇ ಸರ್ಗಪಞ್ಚಚತ್ವಾರಿಂಶಃ ಸರ್ಗಃ ಸೀತೆಯ ಮಾರ್ಮಿಕವಾದ ಮಾತಿನಿಂದ ಚುಚ್ಚಲ್ಪಟ್ಟ ಲಕ್ಷ್ಮಣನು ರಾಮನ ಬಳಿಗೆ ಹೋದುದು....more7minPlay
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 44ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 44ನೇ ಸರ್ಗಚತುಶ್ಚತ್ವಾರಿಂಶಃ ಸರ್ಗಃಶ್ರೀರಾಮನಿಂದ ಮಾರೀಚನ ಸಂಹಾರ; ಸಾಯುವಾಗ ಮಾರೀಚ ಹಾ ಸೀತೇ! ಹಾ ಲಕ್ಷ್ಮಣ ಎಂದು ಕೂಗಿಕೊಂಡುದನ್ನು ಕೇಳಿ ರಾಮನ ಚಿಂತೆ....more5minPlay
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 43ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 43ನೇ ಸರ್ಗಜಿಂಕೆಯ ವಿಷಯದಲ್ಲಿ ಲಕ್ಷ್ಮಣನ ಸಂದೇಹ; ಜಿಂಕೆಯನ್ನು ಜೀವಸಹಿತವಾಗಿ ಅಥವಾ ಕೊಂದಾದರೂ ತರಲು ಶ್ರೀರಾಮನಿಗೆ ಸೀತೆಯ ಒತ್ತಾಯ; ಶ್ರೀರಾಮನು ಸೀತೆಯ ರಕ್ಷಣಾಭಾರವನ್ನು ಲಕ್ಷ್ಮಣನಿಗೊಪ್ಪಿಸಿ ಮೃಗವನ್ನು ಹಿಂಬಾಲಿಸಿದುದು....more9minPlay
August 23, 2021ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 42ನೇ ಸರ್ಗಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 42ನೇ ಸರ್ಗದ್ವಿಚತ್ವಾರಿಂಶಃ ಸರ್ಗಃ ಮಾರೀಚನು ಚಿನ್ನದ ಜಿಂಕೆಯ ರೂಪವನ್ನು ಧರಿಸಿ ಶ್ರೀರಾಮನ ಆಶ್ರಮದ ಬಳಿ ತೆರಳಿದುದು; ಸೀತೆಯು ಅದನ್ನು ನೋಡಿದುದು....more6minPlay
August 22, 2021ಆಲಿಸಿ: ರಕ್ಷಾಬಂಧನ- ಮಕ್ಕಳ ಕವನಆಲಿಸಿ: ರಕ್ಷಾಬಂಧನ- ಮಕ್ಕಳ ಕವನಹಾಡಿದವರು:- ಕುಮಾರಿ ಅವನಿಶ್ರೀ ಕುಳಮರ್ವ...more2minPlay
FAQs about Upayuktha Radio:How many episodes does Upayuktha Radio have?The podcast currently has 1,118 episodes available.