02.20.2021 - By IVM Podcasts
ಭಾರತದಲ್ಲಿ ಅನೇಕ ಜನರನ್ನು ರಾಷ್ಟ್ರದ್ರೋಹದ ಆರೋಪದಲ್ಲಿ ಬಂಧಿಸಿದ್ದಾರೆ. ಇವುಗಳಲ್ಲಿ ಹಲವಾರು ಪ್ರಕರಣಗಳಲ್ಲಿ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿಲ್ಲ. ಹಾಗೆಯೇ ಇನ್ನಷ್ಟು ಪ್ರಕರಣಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನ ತಡೆಗಟ್ಟುವ ಕಾಯಿದೆಯನ್ನು (UAPA) ಜಾರಿಗೊಳಿಸಲಾಗಿದೆ.