
Sign up to save your podcasts
Or


In this episode, Dr. Sandhya S. Pai recites her very famous editorial Priya Odugare - We become what we think | ಏನನ್ನು ಚಿಂತಿಸುತ್ತೇವೋ, ಅದೇ ಆಗುತ್ತೇವೆ!
ಪ್ರಿಯ ಓದುಗರೇ
ಶ್ರೀಕೃಷ್ಣ ಪ್ರತ್ಯಕ್ಷನಾದರೆ ಅವನ ಮೈಮೇಲಿನ ಒಡವೆ ಕದಿವ ಸಂಚು ಆ ಕಳ್ಳನದ್ದು. ಕರೆದ, ಕೂಗಿದ, ಗೋಗರೆದ; ಮುರಳಿ ಬರಲಿಲ್ಲ. ನದಿ, ಕಾಡು- ಮೇಡು ಅಲೆದ; ಹರಿ ಕಾಣಲಿಲ್ಲ. ಕ್ಷಣಕ್ಷಣವೂ ಧ್ಯಾನಿಸಿದ. ನಿದ್ದೆಯಲ್ಲೂ ಕನವರಿಸಿದ. ಅಗೋ ಬಂದ ಮುರಾರಿ. ಆದರೆ, ಕಳ್ಳ ಒಡವೆ ಕದ್ದನೇನು? ಏನನ್ನು ಚಿಂತಿಸುತ್ತೇವೋ, ಅದೇ ಆಗುತ್ತೇವೆಂಬ ಲೋಕದ ಸತ್ಯ ಸಾರುವ ಸುಂದರ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ
By Udayavani5
22 ratings
In this episode, Dr. Sandhya S. Pai recites her very famous editorial Priya Odugare - We become what we think | ಏನನ್ನು ಚಿಂತಿಸುತ್ತೇವೋ, ಅದೇ ಆಗುತ್ತೇವೆ!
ಪ್ರಿಯ ಓದುಗರೇ
ಶ್ರೀಕೃಷ್ಣ ಪ್ರತ್ಯಕ್ಷನಾದರೆ ಅವನ ಮೈಮೇಲಿನ ಒಡವೆ ಕದಿವ ಸಂಚು ಆ ಕಳ್ಳನದ್ದು. ಕರೆದ, ಕೂಗಿದ, ಗೋಗರೆದ; ಮುರಳಿ ಬರಲಿಲ್ಲ. ನದಿ, ಕಾಡು- ಮೇಡು ಅಲೆದ; ಹರಿ ಕಾಣಲಿಲ್ಲ. ಕ್ಷಣಕ್ಷಣವೂ ಧ್ಯಾನಿಸಿದ. ನಿದ್ದೆಯಲ್ಲೂ ಕನವರಿಸಿದ. ಅಗೋ ಬಂದ ಮುರಾರಿ. ಆದರೆ, ಕಳ್ಳ ಒಡವೆ ಕದ್ದನೇನು? ಏನನ್ನು ಚಿಂತಿಸುತ್ತೇವೋ, ಅದೇ ಆಗುತ್ತೇವೆಂಬ ಲೋಕದ ಸತ್ಯ ಸಾರುವ ಸುಂದರ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ