ಸಿರಿದನಿ SIRIdani

ಯುಗಾದಿ– ಹೊಸತಾಗುವ ಹೊತ್ತು– ಸ್ಮಿತಾ ಶೆಣೈ ಮಂಗಳೂರು


Listen Later

ಬೇಕೋ ಬೇಡವೋ ಒಂದಿಷ್ಟು ಕೊಳ್ಳುವ, ಸಂಗ್ರಹಿಸುವ ಮನಸ್ಥಿತಿಯಿಂದ ಹೊರ ಬನ್ನಿ. ಹೆಚ್ಚೆನಿಸಿದ್ದನ್ನು ಹೊರ ಹಾಕಿ, ಬೇಡವೆನಿಸಿದ್ದನ್ನು ಸ್ವಚ್ಛಗೊಳಿಸಿ. ಹಾಗೆಯೇ ಮನಸ್ಸನ್ನೂ ತಿಳಿಗೊಳಿಸಿ ಎಂದು ಲಘುವಾಗಿ ಹೇಳಿದ್ದಾರೆ ಸ್ಮಿತಾ ಶೆಣೈ. ಯುಗಾದಿಯ ನೆಪದಲ್ಲಿ ಒಂದು ಲಹರಿ

ಸಂಚಿಕೆ ನಿರ್ಮಾಣ: ದೀಪಾ ಪಾವಂಜೆ


ಪ್ರತಿಕ್ರಿಯಿಸಿ: [email protected]

...more
View all episodesView all episodes
Download on the App Store

ಸಿರಿದನಿ SIRIdaniBy Shwetha Initiative